Rate in rs/ per Quintal *TSS Sirsi* … [Read more...] about TSS Market Report 2-5-2018
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಮುಸ್ಲಿಂ ಸಮುದಾಯ ಕಾಂಗ್ರೇಸ್ ಪಕ್ಷಕ್ಕೆ ಸೀಮಿತವಾಗಿಲ್ಲ –ಕಾಂಗ್ರೇಸ್ ಬೆಂಬಲಿಸುವಂತೆ ನೀಡಿರುವ ಹೇಳಿಕೆಗೆ ತೀವೃ ಖಂಡನೆ
ಹಳಿಯಾಳ:- ಮುಸ್ಲಿಂ ಸಮುದಾಯದವರು ಕಾಂಗ್ರೇಸ್ ಪಕ್ಷಕ್ಕೆ ಸೀಮಿತವಾಗಿಲ್ಲ, ಕಾಂಗ್ರೇಸ್ ಪಕ್ಷದಲ್ಲಿನ ಕೆಲವು ಮುಸ್ಲಿಂ ಮುಖಂಡರು ತಮ್ಮ ಸ್ವಾರ್ಥ ಸಾಧನೆಗಾಗಿ ಮುಸ್ಲಿಂ ಸಮುದಾಯ ಕಾಂಗ್ರೇಸ್ಗೆ ಬೆಂಬಲ ನೀಡಬೇಕೆಂದು ಹೇಳಿಕೆ ನೀಡಿರುವುದನ್ನು ತಾವು ಬಲವಾಗಿ ಖಂಡಿಸುವುದಾಗಿ ಜೆಡಿಎಸ್ ಪಕ್ಷದಲ್ಲಿನ ಮುಸ್ಲಿಂ ಸಮುದಾಯದ ಮುಖಂಡರು ಹೇಳಿದ್ದಾರೆ. ಪಟ್ಟಣದ ಜೆಡಿಎಸ್ ಕಾರ್ಯಾಲಯದಲ್ಲಿ ನಡೆಸಿದ ಸುದ್ದಿಗೊಷ್ಠಿಯಲ್ಲಿ ಮಾತನಾಡಿದ ಜೆಡಿಎಸ್ ಪಕ್ಷದ ಕರ್ನಾಟಕ ಅಲ್ಪ ಸಂಖ್ಯಾತ ಘಟಕದ … [Read more...] about ಮುಸ್ಲಿಂ ಸಮುದಾಯ ಕಾಂಗ್ರೇಸ್ ಪಕ್ಷಕ್ಕೆ ಸೀಮಿತವಾಗಿಲ್ಲ –ಕಾಂಗ್ರೇಸ್ ಬೆಂಬಲಿಸುವಂತೆ ನೀಡಿರುವ ಹೇಳಿಕೆಗೆ ತೀವೃ ಖಂಡನೆ
ದಿ. 3 ರಂದು ಹೊನ್ನಾವರ ಪಟ್ಟಣಕ್ಕೆ ಆರ್. ವಿ. ದೇಶಪಾಂಡೆ
ಹೊನ್ನಾವರ : ಕರ್ನಾಟಕ ವಿಧಾನಸಭೆಗೆ ನಡೆಯುವ ಚುನಾವಣೆಗೆ ಕಾಂಗ್ರೆಸ್ ಪಕ್ಷದ ಸ್ಟಾರ್ ಕ್ಯಾಂಪೆನರ್ ಮತ್ತು ಕರ್ನಾಟಕ ಸರಕಾರದ ಜನಪ್ರಿಯ ಹಿರಿಯ ಸಚಿವ ಆರ್. ವಿ. ದೇಶಪಾಂಡೆಯವರು ಚುನಾವಣಾ ಪ್ರಚಾರಾರ್ಥ ಬರುವ ಗುರುವಾರ ದಿ. 3 ರಂದು ಹೊನ್ನಾವರಕ್ಕೆ ಆಗಮಿಸಲಿದ್ದಾರೆ ಎಂದು ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಗದೀಪ ಎನ್. ತೆಂಗೇರಿ ತಿಳಿಸಿದ್ದಾರೆ. ಅವರು ಕುಮಟಾ ಹೊನ್ನಾವರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮತ್ತು ಜನಪ್ರಿಯ ಶಾಸಕಿ ಶಾರದಾ ಶೆಟ್ಟಿಯವರ … [Read more...] about ದಿ. 3 ರಂದು ಹೊನ್ನಾವರ ಪಟ್ಟಣಕ್ಕೆ ಆರ್. ವಿ. ದೇಶಪಾಂಡೆ
ದಿ.4 ರಂದು ಹಳಿಯಾಳಕ್ಕೆ ಯೋಗಿ ಆದಿತ್ಯನಾಥ –ರೋಡ ಶೋ- ಬಹಿರಂಗ ಸಭೆಯಲ್ಲಿ ಭಾಗಿ -ಸುನೀಲ್ ಹೆಗಡೆ.
ಹಳಿಯಾಳ:- ನಾತಪಂಥದ ರಾಷ್ಟ್ರಗುರು, ಗೊರಖಪುರ ಪಿಠಾಧೀಶರು ಆಗಿರುವ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು ದಿ.4 ಶುಕ್ರವಾರ ಬೆಳಿಗ್ಗೆ 10.30ಕ್ಕೆ ಹಳಿಯಾಳಕ್ಕೆ ಆಗಮಿಸಲಿದ್ದಾರೆಂದು ಮಾಜಿ ಶಾಸಕ ಸುನೀಲ್ ಹೆಗಡೆ ಹೇಳಿದರು. ಈ ಕುರಿತು ಮಾಹಿತಿ ನೀಡಿದ ಅವರು ಬಿಜೆಪಿ ರಾಜ್ಯ ಸಮೀತಿಯಿಂದ ಹಳಿಯಾಳದಲ್ಲಿ ಕಾರ್ಯಕ್ರಮ ಆಯೋಜನೆ ಮಾಡಲಾಗಿದ್ದು ಪಕ್ಷದ ಅಭ್ಯರ್ಥಿಯಾದ ನನ್ನ ಪರ ಚುನಾವಣಾ ಪ್ರಚಾರಾರ್ಥವಾಗಿ ಅವರು ಹಳಿಯಾಳಕ್ಕೆ ಆಗಮಿಸುತ್ತಿದ್ದು ಯೋಗಿ ಆದಿತ್ಯನಾಥ … [Read more...] about ದಿ.4 ರಂದು ಹಳಿಯಾಳಕ್ಕೆ ಯೋಗಿ ಆದಿತ್ಯನಾಥ –ರೋಡ ಶೋ- ಬಹಿರಂಗ ಸಭೆಯಲ್ಲಿ ಭಾಗಿ -ಸುನೀಲ್ ಹೆಗಡೆ.
ಬಿಜೆಪಿ ಗೆಲುವೇ ನನ್ನ ಜನ್ಮದಿನದ ಉಡುಗೊರೆ ಬಿಜೆಪಿ ಅಭ್ಯರ್ಥಿ ಸುನೀಲ್ ಹೆಗಡೆ
ಹಳಿಯಾಳ:- ಹಳಿಯಾಳ-ಜೋಯಿಡಾ ವಿಧಾನ ಸಭಾ ಕ್ಷೇತ್ರ ಬಿಜೆಪಿ ಅಭ್ಯರ್ಥಿ ಮಾಜಿ ಶಾಸಕ ಸುನೀಲ್ ಹೆಗಡೆ ಅವರ 52 ಹುಟ್ಟುಹಬ್ಬವನ್ನು ಅವರು ಕಾರ್ಯಕರ್ತರು ಪಕ್ಷದ ಕಾರ್ಯಾಲಯದಲ್ಲಿ ಆಚರಿಸಿದರು. ಕಾರ್ಮಿಕ ದಿನಾಚರಣೆ ಆಗಿರುವ ಇಂದು ಸುನೀಲ್ ಹೆಗಡೆ ಅವರ ಹುಟ್ಟಿದ ದಿನವಾಗಿದ್ದು ಅದನ್ನು ಅರ್ಥಪೂರ್ಣವಾಗಿ ಆಚರಿಸಲು ಕಾರ್ಯಕರ್ತರು ತಮ್ಮ ನಾಯಕನೊಂದಿಗೆ ಬೆಳಿಗ್ಗೆ ಇಲ್ಲಿಯ ಗಣೇಶ ಮಂದಿರಕ್ಕೆ ಭೆಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ ಬಳಿಕ ಕಾರ್ಯಾಲಯಕ್ಕೆ ತೆರಳಿ ಅಲ್ಲಿ ಸರಳವಾಗಿ … [Read more...] about ಬಿಜೆಪಿ ಗೆಲುವೇ ನನ್ನ ಜನ್ಮದಿನದ ಉಡುಗೊರೆ ಬಿಜೆಪಿ ಅಭ್ಯರ್ಥಿ ಸುನೀಲ್ ಹೆಗಡೆ




