• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Canara News | Latest Canara News in Kannada | Regional Canara News

 

 

We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.

You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc

ಮೇ.17 ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಸಚಿವ ದೇಶಪಾಂಡೆ ಬಣ್ಣ ಬಯಲು ಮಾಡುತ್ತೇನೆ – ಸುನೀಲ್ ಹೆಗಡೆ.

May 1, 2018 by Yogaraj SK Leave a Comment

ಹಳಿಯಾಳ:- ಪ್ರತಿ ಚುನಾವಣೆಯಲ್ಲಿ ಒಂದು ನಾಟಕವಾಡುವ ಸಚಿವ ಆರ್.ವಿ.ದೇಶಪಾಂಡೆ ಈ ಚುನಾವಣೆಯಲ್ಲಿ ಕಾಳಿನದಿ ನೀರಾವರಿ ಯೋಜನೆ ಜಾರಿ ಆಗಿದೆ ಎನ್ನುವ ರಾಜಕೀಯ ನಾಟಕವಾಡಿದ್ದು ಮೇ.17ಕ್ಕೆ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ದೇಶಪಾಂಡೆ ಬಣ್ಣ ಬಯಲು ಮಾಡಲಾಗುವುದು ಎಂದು ಬಿಜೆಪಿ ಅಭ್ಯರ್ಥಿ ಮಾಜಿ ಶಾಸಕ ಸುನೀಲ್ ಹೆಗಡೆ ಹೇಳಿದರು.  ಪಟ್ಟಣದ ಬಿಜೆಪಿ ಕಾರ್ಯಾಲಯದಲ್ಲಿ ನಡೆಸಿದ ಸುದ್ದಿಗೊಷ್ಠಿಯಲ್ಲಿ ಮಾತನಾಡಿದ ಅವರು ದೇಶಪಾಂಡೆ ಅವರು ಪತ್ರಿಕೆ ಒಂದರಲ್ಲಿ ಕಾಳಿನದಿ … [Read more...] about ಮೇ.17 ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಸಚಿವ ದೇಶಪಾಂಡೆ ಬಣ್ಣ ಬಯಲು ಮಾಡುತ್ತೇನೆ – ಸುನೀಲ್ ಹೆಗಡೆ.

Apmc market report 30-4-2018

April 30, 2018 by Sachin Hegde Leave a Comment

betel nut,Areca nut

1] MARKET: HALIYALACommodity Variety Grade Arrivals Units Min (Rs.) Max (Rs.) Modal (Rs.)Maize Hybrid/Local Average 324 Quintal 1000 1150 1080Paddy Paddy Medium Variety Average 847 Quintal 1400 1800 1600 2] MARKET: HONNAVARCommodity Variety Grade Arrivals Units Min (Rs.) Max (Rs.) Modal … [Read more...] about Apmc market report 30-4-2018

ಪಿಯುಸಿ ಫಲಿತಾಂಶ ಗ್ರಾಮೀಣ ಭಾಗದ ಮುರ್ಕವಾಡ ಸರ್ಕಾರಿ ಕಾಲೇಜು 96.15% ಫಲಿತಾಂಶ ವಿದ್ಯಾರ್ಥಿನಿಯರೇ ಮೆಲುಗೈ.

April 30, 2018 by Yogaraj SK Leave a Comment

shruti gouda 2 comerce

ಹಳಿಯಾಳ :ಹಳಿಯಾಳ ತಾಲೂಕಿನ ಮುರ್ಕವಾಡ ಗ್ರಾಮದ ಸರಕಾರಿ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿಯ ಕಲಾ ಮತ್ತು ವಾಣಿಜ್ಯ ವಿಭಾಗದಲ್ಲಿ ಪರೀಕ್ಷೆಗೆ ಕುಳಿತ 52 ವಿದ್ಯಾರ್ಥಿಗಳಲ್ಲಿ 50 ವಿದ್ಯಾರ್ಥಿಗಳು ಉತ್ತಿರ್ಣರಾಗಿದ್ದು ಶಾಲೆ 96.15%ರಷ್ಟು ಉತ್ತಮ ಫಲಿತಾಂಶ ದಾಖಲಿಸಿದ್ದು ವಿದ್ಯಾರ್ಥಿನೀಯರೇ ಮೆಲುಗೈ ಸಾಧಿಸಿದ್ದಾರೆ. ಕಲಾ ವಿಭಾಗದಲ್ಲಿ 95.15% ಫಲಿತಾಂಶ ಬಂದಿದ್ದು ಪೂಜಾ ಕೆ ಮುರ್ಕಾಟಿ 88.50% (531ಅಂಕ) ಪ್ರಥಮ, ವೈಷ್ಣವಿ ಬಿ ಅರಸಿನಗೇರಿ 87.66%(526) … [Read more...] about ಪಿಯುಸಿ ಫಲಿತಾಂಶ ಗ್ರಾಮೀಣ ಭಾಗದ ಮುರ್ಕವಾಡ ಸರ್ಕಾರಿ ಕಾಲೇಜು 96.15% ಫಲಿತಾಂಶ ವಿದ್ಯಾರ್ಥಿನಿಯರೇ ಮೆಲುಗೈ.

ಕಾರ ರ್ಯಾಲಿಯ ಮೂಲಕ ಮಹಿಳಾ ಕ್ಯಾನ್ಸರ್ ಕುರಿತು ಜನಜಾಗೃತಿ

April 30, 2018 by Yogaraj SK Leave a Comment

ಹಳಿಯಾಳ:- ಮಹಿಳಾ ಕ್ಯಾನ್ಸರ ತೊಂದರೆ ಕುರಿತು ಜಾಗೃತಿ ಮೂಡಿಸುವ ಸಂದೇಶದೊಂದಿಗೆ ಮುಂಬಯಿಯ ಟಾಟಾ  ಮೆಮೋರಿಯಲ್ ಆಸ್ಪತ್ರೆಯ ಸಹಕಾರದಿಂದ ಟೈಮ್ಸಗ್ರೂಫ್ ನವರು “ಟೈಮ್ಸ್ ವುಮೇನ್ಸ್ ಕಾರ ರ್ಯಾಲಿ”ಯನ್ನು ಆಯೋಜಿಸಿದ್ದು ಈ ರ್ಯಾಲಿಯು ಸೋಮವಾರ ಹಳಿಯಾಳ ಪಟ್ಟಣದ ರುಡಸೇಟ್‍ಗೆ ಭೆಟಿ ನೀಡಿ ಮುಂದೆ ಸಾಗಿತು.  ಸುಮಾರು 600 ಕಿ.ಮಿ. ಕ್ರಮಿಸುವ ರ್ಯಾಲಿ ಬೆಂಗಳೂರು, ಶಿವಮೊಗ್ಗ,  ಶಿರಸಿ, ಯಲ್ಲಾಪೂರ, ಹಳಿಯಾ¼,À ದಾಂಡೇಲಿ ಮೂಲಕ ಗೋವಾ ತಲುಪಲಿದೆ. ಇಲ್ಲಿಯವರೆಗೆ ಈ ಗ್ರೂಪ ಅಂದಾಜು 500 … [Read more...] about ಕಾರ ರ್ಯಾಲಿಯ ಮೂಲಕ ಮಹಿಳಾ ಕ್ಯಾನ್ಸರ್ ಕುರಿತು ಜನಜಾಗೃತಿ

ಸಚಿವ ಆರ್.ವಿ.ದೇಶಪಾಂಡೆ ಹಣ,ಹೆಂಡ ಹಂಚಿ ಚುನಾವಣೆ ಸ್ಫರ್ಧಿಸಿಲ್ಲಾ ಎಂದು ತುಳಜಾಭವಾನಿ ಮೇಲೆ ಪ್ರಮಾಣ ಮಾಡಲಿ – ಎನ್.ಎಸ್.ಜಿವೋಜಿ ಸವಾಲ್.

April 30, 2018 by Yogaraj SK Leave a Comment

ಹಳಿಯಾಳ:ವಿಧಾನಸಭೆ ಚುನಾವಣೆ ಹಿನ್ನೆಲೆ ರಾಜ್ಯದಲ್ಲಿ ಬಿಜೆಪಿ ಹಾಗೂ ಜೆ.ಡಿ.ಎಸ್ ಪಕ್ಷ ಒಳ ಒಪ್ಪಂದ ಮಾಡಿಕೊಂಡಿವೆ ಎಂದು ಸಚಿವ ಆರ್.ವಿ.ದೇಶಪಾಂಡೆ ಪುತ್ರ ಕೆಪಿಸಿಸಿ ಸದಸ್ಯ ಪ್ರಶಾಂತ ದೇಶಪಾಂಡೆ ನೀಡಿರುವ ಪತ್ರಿಕಾ ಹೇಳಿಕೆ ಸತ್ಯಕ್ಕೆ ದೂರವಾಗಿದ್ದು ಅವರ ಹೇಳಿಕೆಯನ್ನು ಜೆ.ಡಿ.ಎಸ್ ತ್ರೀವವಾಗಿ ಖಂಡಿಸುತ್ತದೆ ಎಂದು ಕ್ಷೇತ್ರಾಧ್ಯಕ್ಷ ನಾಗೇಂದ್ರ ಜಿವೋಜಿ ಹೇಳಿದರು. ಪಟ್ಟಣದ ಪಕ್ಷದ ಕಾರ್ಯಾಲಯದಲ್ಲಿ ನಡೆಸಿದ ಸುದ್ದಿಗೊಷ್ಠಿಯಲ್ಲಿ ಮಾತನಾಡಿದ ಅವರು ಅಲ್ಪ … [Read more...] about ಸಚಿವ ಆರ್.ವಿ.ದೇಶಪಾಂಡೆ ಹಣ,ಹೆಂಡ ಹಂಚಿ ಚುನಾವಣೆ ಸ್ಫರ್ಧಿಸಿಲ್ಲಾ ಎಂದು ತುಳಜಾಭವಾನಿ ಮೇಲೆ ಪ್ರಮಾಣ ಮಾಡಲಿ – ಎನ್.ಎಸ್.ಜಿವೋಜಿ ಸವಾಲ್.

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,829 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar