ಹಳಿಯಾಳ:- ಪಟ್ಟಣದ ಶ್ರೀ ತುಳಜಾಭವಾನಿ ದೇವಸ್ಥಾನದಲ್ಲಿ ಸಚಿವ ದೇಶಪಾಂಡೆ ಹಾಗೂ ಕುಟುಂಬದವರಿಂದ ನಡೆದ ಶತಚಂಡಿ ಹೋಮ ಅಂಗವಾಗಿ ನಡೆದ ಪೂಜಾ ಕಾರ್ಯಕ್ರಮದಲ್ಲಿ ದೇವಸ್ಥಾನದಲ್ಲಿ ರಂಗೋಲಿಯಿಂದ ಬಿಡಿಸಿರುವ ಶ್ರೀ ಲಕ್ಷ್ಮೀದೇವಿಯ ಬೃಹತ್ ಚಿತ್ರ ಭಕ್ತರ ಆಕರ್ಷಣೆಯ ಕೇಂದ್ರಬಿಂದುವಾಗಿತ್ತು. … [Read more...] about ಗಮನ ಸೆಳೆದ ರಂಗೋಲಿಯಲ್ಲಿ ಮೂಡಿದ ಲಕ್ಷ್ಮೀದೇವಿಯ ಚಿತ್ರ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಕಾಂಗ್ರೇಸ್ ಅಭ್ಯರ್ಥಿ ಸಚಿವ ದೇಶಪಾಂಡೆ ಕುಟುಂಬದಿಂದ ಶತಚಂಡಿ ಹೋಮ 8ನೇ ಬಾರಿ ವಿಧಾನಸಭೆ ಪ್ರವೇಶಿಸಲು 9ನೇ ಬಾರಿ ಸ್ಪರ್ದಿಸಿರುವ ದೇಶಪಾಂಡೆ
ಹಳಿಯಾಳ:- ಹಳಿಯಾಳ ಪಟ್ಟಣದ ಪ್ರಸಿದ್ದ ಶ್ರೀ ತುಳಜಾಭವಾನಿ ದೇವಸ್ಥಾನದಲ್ಲಿ ಸಚಿವ ದೇಶಪಾಂಡೆ ಹಾಗೂ ಕುಟುಂಬದವರು ಶತಚಂಡಿ ಹೋಮ ನೆರವೆರಿಸಿದರು. ಗೋಕಾಕ, ಹಂಪಿ, ಧಾರವಾಡ, ಕುಮಟಾ ಹೀಗೆ ರಾಜ್ಯದ ವಿವಿಧ ಭಾಗಗಳಿಂದ ಬಂದಂತಹ 25ಜನ ಪುರುಹೋಹಿತರ ನೇತೃತ್ವದಲ್ಲಿ ದೇವಸ್ಥಾನದಲ್ಲಿ ಕಳೆದ ಮೂರು ದಿನಗಳಿಂದ ಗಣಪತಿ ಹೋಮ, ನವಗ್ರಹ ಹೋಮ, ಸಚಿವರ ಕುಲದೇವತೆ ಶ್ರೀ ತುಳಜಾಭವಾನಿ ದೇವಿ ಹೋಮ ಸೇರಿದಂತೆ ಭಾನುವಾರ ಶತಚಂಡಿ ಹೋಮ ನೆರವೆರಿಸಲಾಯಿತು. ಹಳಿಯಾಳ ಕ್ಷೇತ್ರದ ಕಾಂಗ್ರೇಸ್ … [Read more...] about ಕಾಂಗ್ರೇಸ್ ಅಭ್ಯರ್ಥಿ ಸಚಿವ ದೇಶಪಾಂಡೆ ಕುಟುಂಬದಿಂದ ಶತಚಂಡಿ ಹೋಮ 8ನೇ ಬಾರಿ ವಿಧಾನಸಭೆ ಪ್ರವೇಶಿಸಲು 9ನೇ ಬಾರಿ ಸ್ಪರ್ದಿಸಿರುವ ದೇಶಪಾಂಡೆ
ಪಾಕಿಸ್ತಾನದಿಂದ ನಿರಾಶ್ರಿತರಾಗಿ ಭಾರತಕ್ಕೆ ಬಂದಿರುವ ಹಿಂದೂಗಳಿಗೆ ಭಾರತದ ನಾಗರಿಕತ್ವವನ್ನು ನೀಡಿರಿ ಎಂದು ತಹಶೀಲದಾರರಿಗೆ ಮನವಿ
ಹೊನ್ನಾವರ:ಪಾಕಿಸ್ತಾನಿ ಹಿಂದೂಗಳ ಮತಾಂತರವನ್ನು ತಡೆಗಟ್ಟಲು ಪಾಕಿಸ್ತಾನದಿಂದ ನಿರಾಶ್ರಿತರಾಗಿ ಭಾರತಕ್ಕೆ ಬಂದಿರುವ ಹಿಂದೂಗಳಿಗೆ ಭಾರತದ ನಾಗರಿಕತ್ವವನ್ನು ನೀಡಿರಿ ! - ಹಿಂದೂಗಳ ಒಕ್ಕೊರಲಿನ ಬೇಡಿಕೆಪಾಕಿಸ್ತಾನದ ಹಿಂದೂಗಳ ಮೇಲೆ ನಿರಂತರ ಅಪರಿಮಿತ ಅತ್ಯಾಚಾರವಾಗುತ್ತಿದೆ. ಬಲವಂತದಿಂದ ಮತಾಂತರ, ಹಿಂದೂಗಳ ಮೇಲೆ ಪ್ರಾಣಘಾತಕ ಆಕ್ರಮಣಗಳು, ಹಿಂದೂ ಹುಡುಗಿಯರನ್ನು ಅಪಹರಿಸಿ ಅವರೊಂದಿಗೆ ನಿಕಾಹ, ಹಿಂದೂ ಹುಡುಗಿಯರ-ಮಹಿಳೆಯರ ಮೇಲೆ ಬಲತ್ಕಾರ, ಹಿಂದೂಗಳ ಭೂಮಿಯನ್ನು … [Read more...] about ಪಾಕಿಸ್ತಾನದಿಂದ ನಿರಾಶ್ರಿತರಾಗಿ ಭಾರತಕ್ಕೆ ಬಂದಿರುವ ಹಿಂದೂಗಳಿಗೆ ಭಾರತದ ನಾಗರಿಕತ್ವವನ್ನು ನೀಡಿರಿ ಎಂದು ತಹಶೀಲದಾರರಿಗೆ ಮನವಿ
ಲಾಯನ್ಸ್ ಕ್ಲಬ್ನಿಂದ ಮಕ್ಕಳ ಆರೋಗ್ಯದ ಬಗ್ಗೆ ಜಾಗೃತಿ
ಹೊನ್ನಾವರ ಪ್ರಭಾತನಗರದ ಲಾಯನ್ಸ್ ಸಭಾಭವನದಲ್ಲಿ ಲಾಯನ್ಸ್ ಕ್ಲಬ್ ಮತ್ತು ಸುವಿಧಾ ಟ್ರಸ್ಟ್ ಸಹಯೋಗದಲ್ಲಿ ನಡೆದ ಶಿಬಿರದಲ್ಲಿ ಮಕ್ಕಳಿಗೆ ಬರುವ ಕ್ಯಾನ್ಸರ್ ಮತ್ತು ಮಕ್ಕಳ ಆರೋಗ್ಯದ ಬಗ್ಗೆ ಜಾಗೃತಿ ಕಾರ್ಯಕ್ರಮ ನಡೆಯಿತು. ಉಪನ್ಯಾಸಕರಾಗಿ ಬಂದ ಹೊನ್ನಾವರ ಸರಕಾರಿ ದವಾಖಾನೆಯ ಹಿರಿಯ ಸರ್ಜನ್ರಾದ ಲಯನ್ ಡಾ|| ಮಂಜುನಾಥ ಶೆಟ್ಟಿ ಮಾತನಾಡಿ ಇಂದಿನ ಆಧುನಿಕ ಜೀವನ ಶೈಲಿ ಮತ್ತು ಪಾಲಕರ ಒತ್ತಡದ ಕೆಲಸದಲ್ಲಿ ಮಕ್ಕಳ ಆಹಾರದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಲು ಸಾಧ್ಯವಾಗದೇ … [Read more...] about ಲಾಯನ್ಸ್ ಕ್ಲಬ್ನಿಂದ ಮಕ್ಕಳ ಆರೋಗ್ಯದ ಬಗ್ಗೆ ಜಾಗೃತಿ
ಡ್ರೈ ಫ್ರೂಟ್ಸ್ & ಸಾಂಬಾರು ಪದಾರ್ಥಗಳ ದರ 28-4-2018
ಟಿ.ಎಸ್.ಎಸ್ ಸೂಪರ್ ಮಾರ್ಕೇಟ್ ಶಿರಸಿ* rs ಪ್ರತಿ ಕೇ.ಜಿ ಗೆ *ಗೋಡಂಬಿ...............860* *ಒಣ ದ್ರಾಕ್ಷಿ................215* *ಬಾದಾಮಿ................740* *ಪಿಸ್ತಾ.....................1410* *ಅಂಜೂರ ...............890* *ಜರದಾಳ..................900* *ವಾಲ್ ನಟ್............960* *ಸುಕೇಳಿ....................200* *ಒಣ ದ್ರಾಕ್ಷಿ ಕಪ್ಪು.......420*_** *ಟಿ.ಎಸ್.ಎಸ್ ಸ್ಪೈಸಿಸ್*_ ****ಲವಂಗ … [Read more...] about ಡ್ರೈ ಫ್ರೂಟ್ಸ್ & ಸಾಂಬಾರು ಪದಾರ್ಥಗಳ ದರ 28-4-2018




