Rate in rs/ per Quintal *TSS Sirsi* … [Read more...] about TSS Market Report 28-4-2018
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
Apmc market report 28-4-2018
1] MARKET: HALIYALACommodity Variety Grade Arrivals Units Min (Rs.) Max (Rs.) Modal (Rs.)Maize Hybrid/Local Average 120 Quintal 1050 1050 1050Paddy Paddy Medium Variety Average 130 Quintal 1680 1680 1680 2] MARKET: HONNAVARCommodity Variety Grade Arrivals Units Min (Rs.) Max (Rs.) Modal … [Read more...] about Apmc market report 28-4-2018
ಸನ್ಮಾನ ಕಾರ್ಯಕ್ರಮ
ಹೊನ್ನಾವರ : ತಾಲೂಕಿನ ಹೋಲಿ ರೋಜರಿ ಕಾನ್ವೇಂಟ್ ಶಾಲೆಯಲ್ಲಿ ಹತ್ತನೇ ತರಗತಿ 1993 ರಲ್ಲಿಯ ಬ್ಯಾಚಿನ ಹಳೆಯ ವಿದ್ಯಾರ್ಥಿಗಳು ತಾವು ಶಾಲೆಯಲ್ಲಿ ವ್ಯಾಸಂಗ ಮಾಡಿ 25 ವರ್ಷ ಕಳೆದಿರುವುದರಿಂದ ಶಾಲೆಯ ಸವಿನೆನಪಿಗಾಗಿ ಶನಿವಾರ ಶಾಲೆಯಲ್ಲಿ ಪಾಠ ಕಲಿಸಿಕೊಟ್ಟ ಶಿಕ್ಷಕರನ್ನು ಸನ್ಮಾನ ಕಾರ್ಯಕ್ರಮ ಹಮ್ಮಿಕೊಂಡಿದ್ದರು. 1993 ನೇ ಬ್ಯಾಚ್ನ 29 ವಿದ್ಯಾರ್ಥಿಗಳು ಬೇರೆ ಊರಿನಲ್ಲಿ ಹಾಗೂ ಬೇರೆ-ಬೇರೆ ದೇಶಗಳಲ್ಲಿ ವಾಸವಾಗಿರುವವರು ಕಾರ್ಯಕ್ರಮಕ್ಕೆ ಶಾಲೆಗೆ ಬಂದು ತಮ್ಮ ಅಭಿಮಾನವನ್ನು … [Read more...] about ಸನ್ಮಾನ ಕಾರ್ಯಕ್ರಮ
ಅಂತಿಮವಾಗಿ 9 ಅಭ್ಯರ್ಥಿಗಳು ಕಣದಲ್ಲಿ
ಹಳಿಯಾಳ:- ಕುಸ್ತಿಯ ತವರು, ಘಟಾನುಘಟಿ ರಾಜಕಾರಣಿಗಳಿಂದ ರಾಜ್ಯ ರಾಜಕಾರಣದಲ್ಲಿ ಗುರುತಿಸಲ್ಪಟ್ಟಿರುವ ಹಳಿಯಾಳ ಕ್ಷೇತ್ರದ 2018ರ ವಿಧಾನ ಸಭಾ ಚುನಾವಣೆಗೆ ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿದ್ದ ಶುಕ್ರವಾರ ದಿ.27 ರಂದು ಯಾರು ನಾಮಪತ್ರ ಹಿಂಪಡೆಯದ ಕಾರಣ ಅಂತಿಮವಾಗಿ 9 ಅಭ್ಯರ್ಥಿಗಳು ಕಣದಲ್ಲಿ ಉಳಿದಿದ್ದಾರೆ. ಈ ಕುರಿತು ಮಾಹಿತಿ ನೀಡಿದ ಚುನಾವಣಾಧಿಕಾರಿ ಶಿವಾನಂದ ಭಜಂತ್ರಿ ಕಾಂಗ್ರೇಸ್ ಅಭ್ಯರ್ಥಿಯಾಗಿ ಸಚಿವ ಆರ್.ವಿ.ದೇಶಪಾಂಡೆ, ಬಿಜೆಪಿ ಅಭ್ಯರ್ಥಿಯಾಗಿ ಮಾಜಿ ಶಾಸಕ … [Read more...] about ಅಂತಿಮವಾಗಿ 9 ಅಭ್ಯರ್ಥಿಗಳು ಕಣದಲ್ಲಿ
ಕಾಂಗ್ರೇಸ್ ಅಭ್ಯರ್ಥಿ ಸಚಿವ ದೇಶಪಾಂಡೆ ಪರ ಪತ್ನಿ ರಾಧಾ ಮತಯಾಚನೆ
ಹಳಿಯಾಳ:- ಹಳಿಯಾಳ-ಜೋಯಿಡಾ ವಿಧಾನ ಸಭಾ ಕ್ಷೇತ್ರವನ್ನು ಅಭಿವೃದ್ದಿಯ ಪಥದಲ್ಲಿ ಮುನ್ನಡೆಸಿರುವ ಹಾಗೂ ಇನ್ನೂ ಅಭಿವೃದ್ದಿ ಮಾಡಿ ಮಾದರಿ ಕ್ಷೇತ್ರವನ್ನಾಗಿ ಮಾಡಲು ಇಚ್ಚಾಶಕ್ತಿಹೊಂದಿರುವ ಕಾಂಗ್ರೇಸ್ ಅಭ್ಯರ್ಥಿ ಸಚಿವ ಆರ್.ವಿ.ದೇಶಪಾಂಡೆ ಅವರಿಗೆ ಮತ ನೀಡುವಂತೆ ಸಚಿವರ ಪತ್ನಿ ರಾಧಾ ದೇಶಪಾಂಡೆ ಪತಿ ಪರ ಮತಯಾಚನೆಯಲ್ಲಿ ತೊಡಗಿದ್ದಾರೆ.ಹಳಿಯಾಳ:- ಹಳಿಯಾಳ-ಜೋಯಿಡಾ ವಿಧಾನ ಸಭಾ ಕ್ಷೇತ್ರವನ್ನು ಅಭಿವೃದ್ದಿಯ ಪಥದಲ್ಲಿ ಮುನ್ನಡೆಸಿರುವ ಹಾಗೂ ಇನ್ನೂ ಅಭಿವೃದ್ದಿ ಮಾಡಿ ಮಾದರಿ … [Read more...] about ಕಾಂಗ್ರೇಸ್ ಅಭ್ಯರ್ಥಿ ಸಚಿವ ದೇಶಪಾಂಡೆ ಪರ ಪತ್ನಿ ರಾಧಾ ಮತಯಾಚನೆ



