Samartha Theatre 6 To 6 (UA) Kannada 10AM12.45PM3.45PM6.45PMhttps://www.youtube.com/watch?v=_6eqw647OtE … [Read more...] about Ankola Movies as on 27-4-2018
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
karwar Movies as on 27-4-2018
Arjun Theatre rangasthalam (UA) telugu 12369https://www.youtube.com/watch?v=sueMmTm-M4Y … [Read more...] about karwar Movies as on 27-4-2018
ವಚನ ಭ್ರಷ್ಟ ಜೆಡಿಎಸ್ ಪಕ್ಷವನ್ನು ಕ್ಷೇತ್ರದಲ್ಲಿ ಹೆಡೆಮುರಿ ಕಟ್ಟಲಾಗುವುದು- ಟಿ.ಆರ್.ಚಂದ್ರಶೇಖರ.
ಹಳಿಯಾಳ:- ವಚನ ಭ್ರಷ್ಟ, ವಿಶ್ವಾಸ ದ್ರೋಹ ಮಾಡಿರುವ ಜೆಡಿಎಸ್ ಪಕ್ಷವನ್ನು ಕ್ಷೇತ್ರದಲ್ಲಿ ಹೆಡೆಮುರಿ ಕಟ್ಟಲಾಗುವುದು, ಅವರ ಅಭ್ಯರ್ಥಿ ಹೀನಾಯ ಸೋಲನುಭವಿಸಲಿದ್ದಾರೆಂದು ಹೇಳಿರುವ ಜೆಡಿಎಸ್ ಬಂಡಾಯ, ಪಕ್ಷೇತರ ಅಭ್ಯರ್ಥಿ ಟಿ.ಆರ್.ಚಂದ್ರಶೇಖರ ಕ್ಷೇತ್ರದಲ್ಲಿ ತಮಗೆ ಜನತೆಯ ಉತ್ತಮ ಬೆಂಬಲ ದೊರೆಯುತ್ತಿದ್ದು ಉತ್ತಮ ಸ್ಪರ್ದೆ ನೀಡಿ ವಿಜಯ ಸಾಧಿಸುತ್ತೇನೆಂದು ವಿಶ್ವಾಸ ವ್ಯಕ್ತಪಡಿಸಿದರು. ಕಳೆದ 40 ವರ್ಷಗಳಿಂದ ಸಮಾಜಸೇವೆಯಲ್ಲಿ ತೊಡಗಿಕೊಂಡಿರುವ ತಾವು ಜನರ ಸೇವೆಗಾಗಿ … [Read more...] about ವಚನ ಭ್ರಷ್ಟ ಜೆಡಿಎಸ್ ಪಕ್ಷವನ್ನು ಕ್ಷೇತ್ರದಲ್ಲಿ ಹೆಡೆಮುರಿ ಕಟ್ಟಲಾಗುವುದು- ಟಿ.ಆರ್.ಚಂದ್ರಶೇಖರ.
ಒರ್ವ ಪಕ್ಷೇತರ ಅಭ್ಯರ್ಥಿಯಿಂದ ನಾಮಪತ್ರ ಹಿಂದಕ್ಕೆ- 9 ಅಭ್ಯರ್ಥಿಗಳು ಕಣದಲ್ಲಿ
ಹಳಿಯಾಳ:- ಹಳಿಯಾಳ-ಜೋಯಿಡಾ ವಿಧಾನ ಸಭಾ ಕ್ಷೇತ್ರಕ್ಕೆ ಪಕ್ಷೇತರನಾಗಿ ಸ್ಪರ್ದಿಸಲು ನಾಮಪತ್ರ ಸಲ್ಲಿಸಿದ್ದ ದಾಂಡೇಲಿಯ ರಾಜಶೇಖರ ಬೆಳ್ಳಿಗಟ್ಟಿ ಗುರುವಾರ ದಿ.26 ರಂದು ಚುನಾವಣಾಧಿಕಾರಿಗಳನ್ನು ಸಂಪರ್ಕಿಸಿ ತಮ್ಮ ನಾಮಪತ್ರ ಹಿಂದಕ್ಕೆ ಪಡೆದಿದ್ದು ಈಗ ಕಣದಲ್ಲಿರುವ ಅಭ್ಯರ್ಥಿಗಳ ಸಂಖ್ಯೆ 9 ಆಗಿದೆ. ಗುರುವಾರ ಹಾಗೂ ಶುಕ್ರವಾರ ದಿ.27ರ ಮಧ್ಯಾಹ್ನ 3 ಗಂಟೆಯವರಗೆ ನಾಮಪತ್ರ ಹಿಂಪಡೆಯಲು ಅವಕಾಶವಿದ್ದು 27 ಕ್ಕೆ ಸಾಯಂಕಾಲ 4.30ಗಂಟೆಗೆ ಅಭ್ಯರ್ಥಿಗಳಿಗೆ ಚಿಹ್ನೆ ಹಂಚಿಕೆ … [Read more...] about ಒರ್ವ ಪಕ್ಷೇತರ ಅಭ್ಯರ್ಥಿಯಿಂದ ನಾಮಪತ್ರ ಹಿಂದಕ್ಕೆ- 9 ಅಭ್ಯರ್ಥಿಗಳು ಕಣದಲ್ಲಿ
ಸಚಿವ ದೇಶಪಾಂಡೆ ಪರಮಾಪ್ತ, ಕಾಂಗ್ರೇಸ್ ಅಧ್ಯಕ್ಷ ಸುಭಾಷ ಕೊರ್ವೆಕರ ಮನೆಗಳ ಮೇಲೆ ಐಟಿ ರೇಡ್ ದಾಖಲೆಗಳನ್ನು ಪರಿಶೀಲಿಸಿ ತೆರಳಿದ ಅಧಿಕಾರಿಗಳ ತಂಡ.
ಹಳಿಯಾಳ:-ಹಳಿಯಾಳ ಬ್ಲಾಕ್ ಕಾಂಗ್ರೇಸ್ ಹಾಗೂ ಅಕ್ರಮ-ಸಕ್ರಮ ಸಮೀತಿ ಅಧ್ಯಕ್ಷ, ಪ್ರಥಮ ದರ್ಜೆ ಗುತ್ತಿಗೆದಾರ ಹಾಗೂ ಸಚಿವ ಆರ್.ವಿ.ದೇಶಪಾಂಡೆ ಪರಮಾಪ್ತ ಸುಭಾಷ ಕೊರ್ವೆಕರ ಅವರ ಹಾಗೂ ಸಂಬಂಧಿಕರ ಮನೆ ಮೆಲೆ ಐಟಿ ಅಧಿಕಾರಿಗಳು ದಾಳಿ ನಡೆಸಿರುವ ಘಟನೆ ನಡೆದಿದೆ. ಬುಧವಾರ ಸಾಯಂಕಾಲ ಹಳಿಯಾಳ ಪಟ್ಟಣದ ಯಲ್ಲಾಪುರ ನಾಕಾ ಬಳಿ ಸಕ್ಕರೆ ಕಾರ್ಖಾನೆ ತೆರಳುವ ರಸ್ತೆ ಬಳಿ ಇರುವ ಸುಭಾಷ ಕೊರ್ವೆಕರ ನಿವಾಸ ಅವರ ಮಾವ ಗುತ್ತೀಗೆದಾರ ನಾರಾಯಣ ದೇಸೂರಕರ ಅವರ ಶೇಖನಕಟ್ಟಾ ಗ್ರಾಮದ ಮನೆ … [Read more...] about ಸಚಿವ ದೇಶಪಾಂಡೆ ಪರಮಾಪ್ತ, ಕಾಂಗ್ರೇಸ್ ಅಧ್ಯಕ್ಷ ಸುಭಾಷ ಕೊರ್ವೆಕರ ಮನೆಗಳ ಮೇಲೆ ಐಟಿ ರೇಡ್ ದಾಖಲೆಗಳನ್ನು ಪರಿಶೀಲಿಸಿ ತೆರಳಿದ ಅಧಿಕಾರಿಗಳ ತಂಡ.




