ಕಾರವಾರ : ಅಪ್ರಾಪ್ತ ಬಾಲಕನಿಗೆ ದ್ವಿಚಕ್ರ ವಾಹನ ಚಲಾಯಿಸಲು ನೀಡಿದ್ದ ಪಾಲಕರಿಗೆ ಇಲ್ಲಿನ ಸಿ.ಜೆ.ಎಂ ನ್ಯಾಯಾಲಯವು 25,500 ರೂ. ದಂಡ ವಿಧಿಸಿದೆ.ಕಾರವಾರ ತಾಲೂಕಿನ ಸುಂಕೇರಿ ಬಳಿ ಕಳೆದ ಕೆಲವು ದಿನದ ಹಿಂದೆ ಅಪ್ರಪ್ತ ಬಾಲಕನೋರ್ವ ದ್ವಿಚಕ್ರ ವಾಹನ ಚಲಾಯಿಸುತ್ತಿರುವುದನ್ನು ಗಮನಿಸಿದ ಪೊಲೀಸರು ಆತನನ್ನು ತಡೆದು ವಿಚಾರಿಸಿ, ಈ ಬಗ್ಗೆ ಪ್ರಕರಣ ದಾಖಲಿಸಿದ್ದರು.ಈ ಪ್ರಕರಣದ ಬಗ್ಗೆ ಗುರುವಾರ ವಿಚಾರಣೆ ನಡೆಸಿದ … [Read more...] about ಅಪ್ರಾಪ್ತನಿಂದ ಬೈಕ್ ಚಾಲನೆ : ಪಾಲಕರಿಗೆ 25 ಸಾವಿರ ರೂ. ದಂಡ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ
ಹೊನ್ನಾವರ : ತಾಲೂಕಿನ ನಾಮಧಾರಿ ನೌಕರ ಸಂಘದ ವತಿಯಿಂದ ಜುಲೈ 24 ರಂದು ಪಟ್ಟಣದ ನಾಮಧಾರಿ ಸಂಘದ ವಿದ್ಯಾರ್ಥಿನಿಲಯದಲ್ಲಿ 2021-2022 ನೇ ಸಾಲಿನ ಎಸ್ ಎಸ್ ಎಲ್ ಸಿ ಯಲ್ಲಿ ಶೇಕಡಾ 90 ಕ್ಕಿಂತ ಹೆಚ್ಚು ಹಾಗೂ ಪಿಯುಸಿಯಲ್ಲಿ ಶೇಕಡಾ 90 ಕ್ಕಿಂತ ಹೆಚ್ಚು ಅಂಕ ಪಡೆದ ನಾಮಧಾರಿ ಸಮಾಜದ ತಾಲೂಕಿನ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನಡೆಸಲಾಗುತ್ತದೆ.ಇದೇ ವೇಳೆ ಆರ್ಥಿಕವಾಗಿ ಅತ್ಯಂತ ಬಡ ಕುಟುಂಬದ ಪ್ರತಿಭಾವಂತ 5 … [Read more...] about ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ
ಗುಪ್ತಚರ ಇಲಾಖೆಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
ಭಾರತೀಯ ಗುಪ್ತಚರ ಇಲಾಖೆಯಿಂದ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಇಲಾಖೆ ಹೆಸರು : ಭಾರತೀಯ ಗುಪ್ತಚರ ಇಲಾಖೆಹುದ್ದೆಗಳ ಹೆಸರು : ವಿವಿಧ ಹುದ್ದೆಗಳುಒಟ್ಟು ಹುದ್ದೆಗಳು : 766 ಹುದ್ದೆಗಳುಅರ್ಜಿ ಸಲ್ಲಿಸುವ ಬಗೆ : ಆಫ್ ಲೈನ್ಹುದ್ದೆಗಳ ಹೆಸರು … [Read more...] about ಗುಪ್ತಚರ ಇಲಾಖೆಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
ಅರಬೈಲ್ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗುರು ಪೂರ್ಣಿಮೆ ಆಚರಣೆ.
ಯಲ್ಲಾಪುರ ತಾಲೂಕಿನ ಅರಬೈಲ್ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗುರು ಪೂರ್ಣಿಮೆ ಆಚರಣೆ.ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಶಾಲೆಯ ಮುಖ್ಯಾಧ್ಯಾಪಕಿ ಸಾಹಿತಿ ಶಿವಲೀಲಾ ಹುಣಸಗಿ ಗುರು ಪೂರ್ಣಿಮೆಯ ಮಹತ್ವವನ್ನು ವಿವರಿಸುತ್ತಾ, ಗುರುವಿನ ಸಾಮೀಪ್ಯ ಹಾಗೂ ಜಗತ್ತಿನ ಸೃಷ್ಟಿ ಆಗಿದ್ದೆ ಗುರುವಿನಿಂದ. ಸಂಸ್ಕ್ರತ ಶ್ಲೋಕ ಹೀಗಿದೆ ವರ್ಣ ಮಾತ್ರಂ ಕಲಿಸಿದಾತಂ ಗುರು.ಇದರ ಅರ್ಥ ಒಂದಕ್ಷರ ಕೂಡ ಕಲಿಸಿದವರು ಗುರು ಎಂದರ್ಥ. ನಾವಿಲ್ಲಿ ಪ್ರತಿಯೊಬ್ಬರೂ ಗುರುಗಳೇ, … [Read more...] about ಅರಬೈಲ್ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗುರು ಪೂರ್ಣಿಮೆ ಆಚರಣೆ.
ಗ್ರಂಥಾಲಯಗಳಿಂದ ಬೌದ್ಧಿಕ ಕೌಶಲ್ಯ ಹೆಚ್ಚಿಸಿಕೊಳ್ಳಿ.
ಯಲ್ಲಾಪುರ :ಆಧುನಿಕತೆಯ ಇಂದಿನ ಡಿಜಿಟಲ್ ವ್ಯವಸ್ಥೆ ಯು ಮಕ್ಕಳ ಶೈಕ್ಷಣಿಕ ಪ್ರಗತಿಗೆ ಕಾರಣವಾಗಬೇಕು. ವಿದ್ಯಾರ್ಥಿಗಳು ಹೆಚ್ಚೆಚ್ಚು ಗ್ರಂಥಾಲಯಗಳನ್ನು ಬಳಸಿಕೊಂಡು ಬೌದ್ಧಿಕ ಕೌಶಲ್ಯ ಹೆಚ್ಚಿಸಿಕೊಳ್ಳಬೇಕು. ಎಂದು ಯಲ್ಲಾಪುರ ತಾ.ಪಂ ಕಾರ್ಯನಿರ್ವಹಣಾಧಿಕಾರಿ ಜಗದೀಶ ಕಮ್ಮಾರ ಅಭಿಪ್ರಾಯಪಟ್ಟರು.ಯಲ್ಲಾಪುರ ತಾಲ್ಲೂಕಾ ಪಂಚಾಯತ ಆವಾರದಲ್ಲಿ ತಾಲ್ಲೂಕಿನ ಗ್ರಾಮ ಪಂಚಾಯತ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರಗಳಿಗೆ ಶಿಕ್ಷಣ ಫೌಂಡೇಶನ್, ಡೆಲ್ ಟೆಕ್ನಾಲಜಿಸ್ ಹಾಗೂ … [Read more...] about ಗ್ರಂಥಾಲಯಗಳಿಂದ ಬೌದ್ಧಿಕ ಕೌಶಲ್ಯ ಹೆಚ್ಚಿಸಿಕೊಳ್ಳಿ.


