ಹಳಿಯಾಳ:- ಕಾಂಗ್ರೇಸ್ ಪಕ್ಷದಲ್ಲಿದ್ದುಕೊಂಡು ಅಧಿಕಾರ ಪಡೆದು ಎಲ್ಲ ಸವಲತ್ತು ಅನುಭವಿಸಿ ಈಗ ಚುನಾವಣೆ ಸಂದರ್ಭದಲ್ಲಿ ಪಕ್ಷ ಬಿಟ್ಟು ಬೇರೆ ಪಕ್ಷ ಸೇರಿರುವ ಮಿನುಗಾರಿಕಾ ಅಭಿವೃದ್ದಿ ನಿಗಮದ ಮಾಜಿ ಅಧ್ಯಕ್ಷ ರಾಜೇಂದ್ರ ನಾಯ್ಕ ವಿಶ್ವಾಸ ಹಾಗೂ ಪಕ್ಷ ದ್ರೋಹ ಎಸಗಿದ್ದಾರೆಂದು ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಘೊಟ್ನೇಕರ ಆರೋಪಿಸಿದರು. ಪಟ್ಟಣದಲ್ಲಿ ಮಂಗಳವಾರ ಸುದ್ದಿಗೊಷ್ಠಿಯಲ್ಲಿ ಮಾತನಾಡಿದ ಅವರು ಮೂಲತಃ ಕಾಂಗ್ರೇಸ್ಸಿಂದ ರಾಜಕೀಯ ಮುಖಂಡರಾಗಿ ಬೆಳೆದು ಅಧಿಕಾರ ಅನುಭವಿಸಿದ … [Read more...] about ಕಾಂಗ್ರೇಸ್ನಲ್ಲಿದ್ದು ಅಧಿಕಾರ ಅನುಭವಿಸಿ ಬೇರೆ ಪಕ್ಷ ಸೇರಿದವರು ಪಕ್ಷ ಹಾಗೂ ವಿಶ್ವಾಸ ದ್ರೋಹ ಮಾಡಿದಂತೆ –ವಿಪ ಸದಸ್ಯ ಘೊಟ್ನೇಕರ.
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ನಾಮಪತ್ರ ಸಲ್ಲಿಸುವ ಕೊನೆಯ ದಿನ ಮಂಗಳವಾರದ ವರೆಗೆ ಹಳಿಯಾಳ ಕ್ಷೇತ್ರಕ್ಕೆ 11 ಅಭ್ಯರ್ಥಿಗಳಿಂದ 25 ನಾಮಪತ್ರ ಸಲ್ಲಿಕೆ
ಹಳಿಯಾಳ:- 2018ರ ವಿಧಾನ ಸಭಾ ಚುನಾವಣೆಗೆ ಹಳಿಯಾಳ-ಜೋಯಿಡಾ ವಿಧಾನ ಸಭಾ (76) ಕ್ಷೇತ್ರಕ್ಕೆ ನಾಮಪತ್ರ ಸಲ್ಲಿಸಲು ಕೊನೆಯ ದಿನವಾದ ದಿ.24 ಮಂಗಳವಾರದ ವರೆಗೆ 11 ಅಭ್ಯರ್ಥಿಗಳಿಂದ 25 ನಾಮಪತ್ರಗಳು ಸಲ್ಲಿಕೆಯಾಗಿವೆ ಎಂದು ಚುನಾವಣಾಧಿಕಾರಿ ಶಿವಾನಂದ ಭಜಂತ್ರಿ ತಿಳಿಸಿದ್ದಾರೆ. ಕಾಂಗ್ರೇಸ್ ಅಭ್ಯರ್ಥಿ ಸಚಿವ ಆರ್.ವಿ.ದೇಶಪಾಂಡೆಯಿಂದ, ಬಿಜೆಪಿ ಅಭ್ಯರ್ಥಿ ಮಾಜಿ ಶಾಸಕ ಸುನೀಲ್ ಹೆಗಡೆ, ಜೆಡಿಎಸ್ನ ಕೆ.ಆರ್.ರಮೆಶ ಅವರಿಂದ ತಲಾ 4 ಪ್ರತಿಗಳಲ್ಲಿ ನಾಮಪತ್ರ ಸಲ್ಲಿಸಲಾಗಿದೆ. … [Read more...] about ನಾಮಪತ್ರ ಸಲ್ಲಿಸುವ ಕೊನೆಯ ದಿನ ಮಂಗಳವಾರದ ವರೆಗೆ ಹಳಿಯಾಳ ಕ್ಷೇತ್ರಕ್ಕೆ 11 ಅಭ್ಯರ್ಥಿಗಳಿಂದ 25 ನಾಮಪತ್ರ ಸಲ್ಲಿಕೆ
ಬಿಜೆಪಿ ಪಕ್ಷದಿಂದ 2ನೇ ಅಭ್ಯರ್ಥಿಯಾಗಿ ಹಳಿಯಾಳ ಕ್ಷೇತ್ರಕ್ಕೆ ಮಾಜಿ ಶಾಸಕ ಸುನೀಲ್ ಹೆಗಡೆ ಪತ್ನಿ ಸುವರ್ಣಾ ಹೆಗಡೆಯಿಂದ ನಾಮಪತ್ರ ಸಲ್ಲಿಕೆ
ಹಳಿಯಾಳ: ಹಳಿಯಾಳ ಜೋಯಿಡಾ ಮತಕ್ಷೇತ್ರದ ಬಿಜೆಪಿ ಪಕ್ಷದ 2ನೇ ಪಾರ್ಟಿ ಅಭ್ಯರ್ಥಿಯಾಗಿ ಮಾಜಿ ಶಾಸಕ ಸುನೀಲ್ ಹೆಗಡೆ ಅವರ ಪತ್ನಿ ಸುವರ್ಣಾ ಹೆಗಡೆ ಮಂಗಳವಾರ ಪಟ್ಟಣದ ಮಿನಿವಿಧಾನಸೌಧಕ್ಕೆ ಆಗಮಿಸಿ ಚುನಾವಣಾಧಿಕಾರಿ ಶಿವಾನಂದ ಭಜಂತ್ರಿ ಯವರಿಗೆ 2 ಪ್ರತಿಗಳಲ್ಲಿ ನಾಮಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ಅವರೊಂದಿಗೆ ಮುಖಂಡರಾದ ಕೋಮಲ ಪಂಡಿತ, ಜಯಲಕ್ಷ್ಮೀ ಚವ್ವಾಣ, ಸದಾನಂದ ಗುಪಿತ, ಸುಭಾಷ ಮುರುಕುಂಬಿ ಇದ್ದರು. ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಸುವರ್ಣಾ ಹಳಿಯಾಳ … [Read more...] about ಬಿಜೆಪಿ ಪಕ್ಷದಿಂದ 2ನೇ ಅಭ್ಯರ್ಥಿಯಾಗಿ ಹಳಿಯಾಳ ಕ್ಷೇತ್ರಕ್ಕೆ ಮಾಜಿ ಶಾಸಕ ಸುನೀಲ್ ಹೆಗಡೆ ಪತ್ನಿ ಸುವರ್ಣಾ ಹೆಗಡೆಯಿಂದ ನಾಮಪತ್ರ ಸಲ್ಲಿಕೆ
ಬುಡಕಟ್ಟು ಸಿದ್ದಿ ಸಮುದಾಯದ ಮುಖಂಡ ಬಡೇಸಾಬ ಕಕ್ಕೇರಿ ಎಮ್ಇಪಿ ಅಭ್ಯರ್ಥಿಯಾಗಿ ಕಣಕ್ಕೆ
ಹಳಿಯಾಳ: ಆಲ್ಇಂಡಿಯಾ ಎಮ್ಪಾವರಮೇಂಟ್ ಪಾರ್ಟಿ(ಎಮ್ಇಪಿ) ಪಕ್ಷದಿಂದ ತಾಲೂಕಿನ ಬುಡಕಟ್ಟು ಸಿದ್ದಿ ಸಮುದಾಯದ ಮುಖಂಡ ಬಡೇಸಾಬ ಕಕ್ಕೇರಿ ಪಟ್ಟಣದ ಮಿನಿವಿಧಾನಸೌಧಕ್ಕೆ ಆಗಮಿಸಿ ಚುನಾವಣಾಧಿಕಾರಿ ಶಿವಾನಂದ ಭಜಂತ್ರಿ ಯವರಿಗೆ ಹಳಿಯಾಳ-ಜೋಯಿಡಾ ಮತಕ್ಷೇತ್ರದ ಅಭ್ಯರ್ಥಿಯಾಗಿ ಮಂಗಳವಾರ ನಾಮಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ಅವರೊಂದಿಗೆ ಮುಖಂಡರಾದ ಶೋಭಾ ಕೊಳದಾರ, ಸುಧಾ ಗೌಡಾ, ಶಾಲಂಬಿ ಹಳಬ, ಮಹಮ್ಮದಸಾಬ ಅರಳಿಕಟ್ಟಿ ಇದ್ದರು. ತಮ್ಮ ಬೆಂಬಲಿಗರೊಂದಿಗೆ ಆಗಮಿಸಿದ್ದ ಬಡೇಸಾಬ … [Read more...] about ಬುಡಕಟ್ಟು ಸಿದ್ದಿ ಸಮುದಾಯದ ಮುಖಂಡ ಬಡೇಸಾಬ ಕಕ್ಕೇರಿ ಎಮ್ಇಪಿ ಅಭ್ಯರ್ಥಿಯಾಗಿ ಕಣಕ್ಕೆ
ಸಮಾಜದಲ್ಲಿಯ ಸಮಸ್ಯೆಗಳ ನಿವಾರಣೆ ಹಾಗೂ ಜನರ ಕೆಲಸ ನಮ್ಮ ರಾಜಕೀಯ ಧರ್ಮವಾಗಬೇಕು – ಸಚಿವ ಆರ್.ವಿ.ದೇಶಪಾಂಡೆ
ಹಳಿಯಾಳ :- ಇತ್ತೀಚಿನ ದಿನಗಳಲ್ಲಿ ಜನರಿಗೆ ರಾಜಕಾರಣಿಗಳ ಬಗ್ಗೆ ಸಂದೇಹ ಮೂಡುತ್ತಿದ್ದು ಕೇವಲ ಅಧಿಕಾರ ಹಾಗೂ ಹಣಕ್ಕಾಗಿ ರಾಜಕಾರಣ ಮಾಡುತ್ತಿದ್ದಾರೆಂದು ಆಡಿಕೊಳ್ಳುತ್ತಿದ್ದು ರಾಜಕಾರಣಿಗಳು ಸಮಾಜದಲ್ಲಿ ಇರುವ ಸಮಸ್ಯೆಗಳನ್ನು ನಿವಾರಿಸಿ ಪರಿಹರಿಸುವ ಕೆಲಸ ಮಾಡಬೇಕು ಅಲ್ಲದೇ ಜನರ ಕೆಲಸ ನಮ್ಮ ರಾಜಕೀಯ ಧರ್ಮವಾಗಬೇಕು ಎಂದು ಸಚಿವ ಆರ್.ವಿ.ದೇಶಪಾಂಡೆ ಕರೆ ನೀಡಿದರು. ಪಟ್ಟಣದ ಹೊರವಲಯದಲ್ಲಿರುವ ಅಂಗಡಿ ಉದ್ಯಾನವನದ ಸಭಾ ಭವನದಲ್ಲಿ ನಡೆದ ಕಾಂಗ್ರೇಸ್ ಕಮೀಟಿ ಆಯೋಜಿಸಿದ … [Read more...] about ಸಮಾಜದಲ್ಲಿಯ ಸಮಸ್ಯೆಗಳ ನಿವಾರಣೆ ಹಾಗೂ ಜನರ ಕೆಲಸ ನಮ್ಮ ರಾಜಕೀಯ ಧರ್ಮವಾಗಬೇಕು – ಸಚಿವ ಆರ್.ವಿ.ದೇಶಪಾಂಡೆ



