Rate in rs/ per Quintal *TSS Sirsi* … [Read more...] about TSS Market Report 23-4-2018
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಎ.23 ರಂದು ಸಂಜೆ 5.30 ಕ್ಕೆ ಕರ್ಕಿಯ ಶ್ರೀ ಚೆನ್ನಕೇಶವ ಹೈಸ್ಕೂಲ್ ಸಭಾಭವನದಲ್ಲಿ ‘ನಗೆನಾಟಕ’ದೊಂದಿಗೆ ‘ವಿಶ್ವ ಪುಸ್ತಕ
ಹೊನ್ನಾವರ .ದಿನಾಚರಣೆ’ ಉಪನ್ಯಾಸವು ; ಕನ್ನಡ ಪುಸ್ತಕ ಪ್ರಾಧಿಕಾರ ಹಾಗೂ ಉ.ಕ. ‘ಸಿರಿಗನ್ನಡ ಪುಸ್ತಕ ಮನೆ’ಯ ಸಹಯೋಗದೊಂದಿಗೆ ನಡೆಯಲಿದೆ. ನಿವೃತ್ತ ಮುಖ್ಯಾಧ್ಯಾಪಕರಾದ, ಸಾಹಿತ್ಯಪ್ರೇಮಿ ಸುಬ್ಬಲಕ್ಷ್ಮೀ ಕೊಡ್ಲಕೆರೆ, ಕುಮಟಾದ ಶಿಕ್ಷಕ - ಕವಿ ಚಿದಾನಂದ ಭಂಡಾರಿ ಅತಿಥಿಗಳಾಗಿ ‘ಪುಸ್ತಕ ಪ್ರೇಮ’ದ ಕುರಿತು ಮಾತನಾಡಲಿದ್ದಾರೆ. ನಂತರ ‘ಹಳದೀಪುರದ ಗೆಳೆಯರ ಬಳಗ’ದಿಂದ ‘ಪರಿವರ್ತನೆ’ ಹೆಸರಿನ ಕಿರು ನಗೆನಾಟಕ ನಡೆಯಲಿದೆ ಎಂದು ಸಂಯೋಜಕ ಕೃಷ್ಣಮೂರ್ತಿ ಹೆಬ್ಬಾರ ಕರ್ಕಿ, ತಿಳಿಸಿ … [Read more...] about ಎ.23 ರಂದು ಸಂಜೆ 5.30 ಕ್ಕೆ ಕರ್ಕಿಯ ಶ್ರೀ ಚೆನ್ನಕೇಶವ ಹೈಸ್ಕೂಲ್ ಸಭಾಭವನದಲ್ಲಿ ‘ನಗೆನಾಟಕ’ದೊಂದಿಗೆ ‘ವಿಶ್ವ ಪುಸ್ತಕ
ಗ್ರಾಮದೇವಿ ಶ್ರೀ ಉಡಚಮ್ಮಾ ಹಾಗೂ ಶ್ರೀ ದೇಮವ್ವಾ ದೇವಿಯರ ಒಂದನೇ ವಾರ್ಷಿಕ ಜಾತ್ರಾ ಮಹೋತ್ಸವ
ಹಳಿಯಾಳ : ಪಟ್ಟಣದ ಗ್ರಾಮದೇವಿ ಶ್ರೀ ಉಡಚಮ್ಮಾ ಹಾಗೂ ಶ್ರೀ ದೇಮವ್ವಾ ದೇವಿಯರ ಒಂದನೇ ವಾರ್ಷಿಕ ಜಾತ್ರಾ ಮಹೋತ್ಸವ ವಿಶೇಷ ಪೂಜೆ ಪುನಸ್ಕಾರ, ಮಹಾಭಿಷೇಕ, ಧಾರ್ಮಿಕ ವಿಧಿ ವಿಧಾನಗಳೊಂದಿಗೆ ವಿಜೃಂಭಣೆಯಿಂದ ಆಚರಿಸಲಾಯಿತು. ಗ್ರಾಮದೇವಿ ಟ್ರಸ್ಟ್ ಅಧ್ಯಕ್ಷ ಮಂಗೇಶ ದೇಶಪಾಂಡೆ, ಟ್ರಸ್ಟಿ ಸುರೇಶ ದೇಸಾಯಿ ರವರ ನೇತೃತ್ವದಲ್ಲಿ ಟ್ರಸ್ಟಿಗಳು ಗ್ರಾಮದ ಪ್ರಮುಖರು, ಹಿರಿಯರ ಉಸ್ತುವಾರಿಯಲ್ಲಿ ಪಟ್ಟಣದ ಹಾಗೂ ಹೊರಭಾಗಗಳಿಂದ ಸಾವಿರಾರು ಭಕ್ತರು ಧಾರ್ಮಿಕ ಕಾರ್ಯಕ್ರಮದಲ್ಲಿ … [Read more...] about ಗ್ರಾಮದೇವಿ ಶ್ರೀ ಉಡಚಮ್ಮಾ ಹಾಗೂ ಶ್ರೀ ದೇಮವ್ವಾ ದೇವಿಯರ ಒಂದನೇ ವಾರ್ಷಿಕ ಜಾತ್ರಾ ಮಹೋತ್ಸವ
25 ಪ್ರಕರಣಗಳನ್ನು ನ್ಯಾಯಾಧೀಶ ಶಿಲ್ಪಾ ಎಚ್ ಎ ಹಾಗೂ ನ್ಯಾಯಾಧೀಶ ಬಸವರಾಜ ಸನದಿ ರವರು ರಾಜಿಸಂದಾನದ ಮೂಲಕ ಇತ್ಯರ್ಥ
ಹಳಿಯಾಳ: ರಾಷ್ಟ್ರೀಯ ಲೋಕ ಅದಾಲತ್ ಕಾರ್ಯಕ್ರಮದಡಿ ಸ್ಥಳಿಯ ಹಿರಿಯ ಹಾಗೂ ಕಿರಿಯ ಶ್ರೇಣಿ ನ್ಯಾಯಾಲದಲ್ಲಿ ದಾಖಲಾದ ವಿವಿಧ ಪ್ರಕರಣಗಳಿಗೆ ಸಂಬಂಧಿಸಿದ 25 ಪ್ರಕರಣಗಳನ್ನು ನ್ಯಾಯಾಧೀಶ ಶಿಲ್ಪಾ ಎಚ್ ಎ ಹಾಗೂ ನ್ಯಾಯಾಧೀಶ ಬಸವರಾಜ ಸನದಿ ರವರು ರಾಜಿಸಂದಾನದ ಮೂಲಕ ಇತ್ಯರ್ಥ ಪಡಿಸಿದರು. ಭಾನುವಾರ ನಡೆದ ಲೋಕ ಅದಾಲತ್ ಕಾರ್ಯಕ್ರಮವನ್ನು ಉದ್ಘಾಟಿಸಿ ನ್ಯಾಯಾಧೀಶ ಶಿಲ್ಪಾ ಎಚ್ ಎ ಮಾತನಾಡಿ ಕಕ್ಷಿದಾರರು ನ್ಯಾಯಾಲದಲ್ಲಿ ಬಾಕಿ ಇರುವ ವ್ಯಾಜ್ಯಗಳನ್ನು ರಾಜಿಸಂಧಾನದ … [Read more...] about 25 ಪ್ರಕರಣಗಳನ್ನು ನ್ಯಾಯಾಧೀಶ ಶಿಲ್ಪಾ ಎಚ್ ಎ ಹಾಗೂ ನ್ಯಾಯಾಧೀಶ ಬಸವರಾಜ ಸನದಿ ರವರು ರಾಜಿಸಂದಾನದ ಮೂಲಕ ಇತ್ಯರ್ಥ
ದಿ: 23ರಂದು ಶಾರದಾ ಶೆಟ್ಟಿಯವರಿಂದ ನಾಮಪತ್ರ
ಹೊನ್ನಾವರ : ಬರುವ ಸೋಮವಾರ ದಿ: 23ರಂದು ಹೊನ್ನಾವರ- ಕುಮಟಾ ವಿಧಾನಸಭಾ ಕ್ಷೇತ್ರದ ಶಾಸಕಿ ಶಾರದಾ ಶೆಟ್ಟಿಯವರು ಮರು ಆಯ್ಕೆ ಬಯಸಿ ಮುಂಬರುವ ವಿಧಾನಸಭಾ ಚುನಾವಣೆಗೆ ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಗದೀಪ್ ಎನ್. ತೆಂಗೇರಿ ತಿಳಿಸಿದ್ದಾರೆ. ಅಂದು ಮುಂಜಾನೆ 11 ಗಂಟೆಗೆ ತಮ್ಮ ಅಪಾರ ಬೆಂಬಲಿಗರೊಂದಿಗೆ ಕುಮಟಾ ನಗರದ ಮಹಾಸತಿ ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಲಿದ್ದಾರೆ. ನಂತರ ಪಕ್ಷದ ಕಾರ್ಯಕರ್ತರು, ಅಭಿಮಾನಿಗಳೊಂದಿಗೆ ನಗರದ … [Read more...] about ದಿ: 23ರಂದು ಶಾರದಾ ಶೆಟ್ಟಿಯವರಿಂದ ನಾಮಪತ್ರ



