Rate in rs/ per Quintal *TSS Sirsi* … [Read more...] about TSS Market Report 20-4-2018
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಮುಗ್ಧ ಬಾಲೆ ಆಸಿಫಾಳನ್ನು ಅತ್ಯಾಚಾರಗೈದು ಬರ್ಬರವಾಗಿ ಕೊಲೆಮಾಡಿದ ದುಷ್ಟರನ್ನು ಪತ್ತೆ ಹಚ್ಚಿ ಗಲ್ಲು ಶಿಕ್ಷೆ ನೀಡಬೇಕೆಂದು ರಾಷ್ಟ್ರಪತಿಗಳಿಗೆ ಮನವಿ
ಹೊನ್ನಾವರ .ವಿಶ್ವದಾದ್ಯಂತ ತೀವ್ರ ಖಂಡನೆಗೊಳಪಟ್ಟ ಘಟನೆಯಾದ ಇತ್ತೀಚೆಗೆ ಕಾಶ್ಮೀರದ ಕಥುವಾದಲ್ಲಿ 8 ರ ಹರೆಯದ ಮುಗ್ಧ ಬಾಲೆ ಆಸಿಫಾಳನ್ನು ಅತ್ಯಾಚಾರಗೈದು ಬರ್ಬರವಾಗಿ ಕೊಲೆಮಾಡಿದ ದುಷ್ಟರನ್ನು ಪತ್ತೆ ಹಚ್ಚಿ ಗಲ್ಲು ಶಿಕ್ಷೆ ನೀಡಬೇಕೆಂದು ಎಸ್.ಎಸ್.ಎಫ್ ಸಂಘಟನೆಯವರು ಹೊನ್ನಾವರ ತಹಶೀಲ್ದಾರ್ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಿದರು. ದೇಶವನ್ನೇ ಬೆಚ್ಚಿಬೀಳಿಸಿದ್ದ ನಿರ್ಭಯಾ ಪ್ರಕರಣವನ್ನು ನೆನಪಿಸಿದ ಆಸಿಫಾಳ ರೇಪ್& ಮರ್ಡರ್ ಕೇಸಿನಲ್ಲಿ ಆರೋಪಿಗಳು ಏನೂ ಅರಿಯದ … [Read more...] about ಮುಗ್ಧ ಬಾಲೆ ಆಸಿಫಾಳನ್ನು ಅತ್ಯಾಚಾರಗೈದು ಬರ್ಬರವಾಗಿ ಕೊಲೆಮಾಡಿದ ದುಷ್ಟರನ್ನು ಪತ್ತೆ ಹಚ್ಚಿ ಗಲ್ಲು ಶಿಕ್ಷೆ ನೀಡಬೇಕೆಂದು ರಾಷ್ಟ್ರಪತಿಗಳಿಗೆ ಮನವಿ
ಬೇಳೆಕಾಳುಗಳ ದರಗಳು 20-4-2018
*ಬೇಳೆಕಾಳುಗಳ ದರ ಟಿ.ಎಸ್.ಎಸ್ ಸೂಪರ್ ಮಾರ್ಕೇಟ್ ಶಿರಸಿ* rs ಪ್ರತಿ ಕೇ.ಜಿ ಗೆ*ತೊಗರಿಬೇಳೆ..(ಶಿವಲಿಂಗ) 81* *ಉದ್ದಿನ ಬೇಳೆ................75* *ಕಡ್ಳೆ ಬೇಳೆ......................56* *ಹೆಸರುಬೇಳೆ..(ಬೋಲ್ಡ)...77* *ತೂಗರಿಕಾಳು .................51* *ಉದ್ದಿನಕಾಳು................69* *ಹೆಸರುಕಾಳು..................79* *ಶೇಂಗಾ … [Read more...] about ಬೇಳೆಕಾಳುಗಳ ದರಗಳು 20-4-2018
ಹಳಿಯಾಳ ವಿಧಾನ ಸಭಾ ಕ್ಷೇತ್ರ ಸಚಿವ ಆರ್.ವಿ.ದೇಶಪಾಂಡೆ ನಾಮಪತ್ರ ಸಲ್ಲಿಕೆ ;2018 ರಾಜ್ಯ ವಿಧಾನ ಸಭೆ ಹಾಗೂ 2019 ಲೋಕಸಭೆಯಲ್ಲೂ ಕಾಂಗ್ರೇಸ್ ಪಕ್ಷ ಅಧಿಕಾರಕ್ಕೆ – ಆರ್.ವಿ.ದೇಶಪಾಂಡೆ ಭವಿಷ್ಯ
ಹಳಿಯಾಳ:- 2018ರ ಈ ವಿಧಾಸಭಾ ಚುನಾವಣೆಯಲ್ಲಿ ಹಾಗೂ 2019ರ ಲೋಕಸಭೆ ಚುನಾವಣೆಯಲ್ಲಿಯೂ ಕಾಂಗ್ರೇಸ್ ಪಕ್ಷ ಸಂಪೂರ್ಣ ಬಹುಮತದಿಂದ ಆಯ್ಕೆಯಾಗಿ ಸರ್ಕಾರ ರಚಿಸಲಿದೆ ಎಂದು ಹಳಿಯಾಳ-ಜೋಯಿಡಾ ವಿಧಾನಸಭಾ ಕ್ಷೇತ್ರ ಕಾಂಗ್ರೇಸ್ ಅಭ್ಯರ್ಥಿ, ಸಚಿವ ಆರ್.ವಿ.ದೇಶಪಾಂಡೆ ಭವಿಷ್ಯ ನುಡಿದರು. ಪಟ್ಟಣದ ಮಿನಿ ವಿಧಾನಸೌಧದಲ್ಲಿರುವ ತಹಶೀಲ್ದಾರ್ ಕಚೇರಿಗೆ ಆಗಮಿಸಿ ಚುನಾವಣಾಧಿಕಾರಿ ಶಿವಾನಂದ ಭಜಂತ್ರಿ ಅವರಿಗೆ ಕಾಂಗ್ರೇಸ್ ಪಕ್ಷದಿಂದ ಅಭ್ಯರ್ಥಿಯಾಗಿ 4 ಪ್ರತಿಗಳಲ್ಲಿ ನಾಮಪತ್ರ ಸಲ್ಲಿಸಿದ … [Read more...] about ಹಳಿಯಾಳ ವಿಧಾನ ಸಭಾ ಕ್ಷೇತ್ರ ಸಚಿವ ಆರ್.ವಿ.ದೇಶಪಾಂಡೆ ನಾಮಪತ್ರ ಸಲ್ಲಿಕೆ ;2018 ರಾಜ್ಯ ವಿಧಾನ ಸಭೆ ಹಾಗೂ 2019 ಲೋಕಸಭೆಯಲ್ಲೂ ಕಾಂಗ್ರೇಸ್ ಪಕ್ಷ ಅಧಿಕಾರಕ್ಕೆ – ಆರ್.ವಿ.ದೇಶಪಾಂಡೆ ಭವಿಷ್ಯ
ದೇಶಪಾಂಡೆ ಆಸ್ತಿ ಮೌಲ್ಯ ಘೊಷಣೆ 22ಕೋಟಿ 69ಲಕ್ಷ ಅವರದ್ದಾಗಿದ್ದರೇ ಪತ್ನಿ ರಾಧಾ ಹೆಸರಿನಲ್ಲಿ 112 ಕೋಟಿ 26 ಲಕ್ಷ ಘೊಷಣೆ – ಪತ್ನಿಯೇ ಹೆಚ್ಚು ಶ್ರೀಮಂತೆ.
ಹಳಿಯಾಳ:- :- ಹಳಿಯಾಳ-ಜೋಯಿಡಾ ವಿಧಾನ ಸಭಾ ಕ್ಷೇತ್ರಕ್ಕೆ ಕಾಂಗ್ರೇಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿರುವ ಅಭ್ಯರ್ಥಿ ಸಚಿವ ಆರ್.ವಿ.ದೇಶಪಾಂಡೆ ತಮ್ಮ ಆಸ್ತಿ ಹಾಗೂ ಜವಾಬ್ದಾರಿಗಳ ಪ್ರಮಾಣ ಪತ್ರವನ್ನು ಚುನಾವಣಾಧಿಕಾರಿಗಳಿಗೆ ಸಲ್ಲಿಸಿದ್ದು ಅವರಿಗಿಂತ ಅವರ ಪತ್ನಿಯೇ ಹೆಚ್ಚು ಶ್ರೀಮಂತರಾಗಿದ್ದಾರೆ. ದೇಶಪಾಂಡೆ ಹೆಸರಿನಲ್ಲಿ ಚರಾಸ್ಥಿ ಒಟ್ಟೂ 22,69,96,666ರಷ್ಟಿದ್ದು ಅವರ ಪತ್ನಿ ರಾಧಾ ಹೆಸರಿನಲ್ಲಿ 112,26,97,153 ರಷ್ಟಿದೆ. ಆರ್.ವಿಡಿ ಹೆಸರಿನಲ್ಲಿ ವಿವಿಧ … [Read more...] about ದೇಶಪಾಂಡೆ ಆಸ್ತಿ ಮೌಲ್ಯ ಘೊಷಣೆ 22ಕೋಟಿ 69ಲಕ್ಷ ಅವರದ್ದಾಗಿದ್ದರೇ ಪತ್ನಿ ರಾಧಾ ಹೆಸರಿನಲ್ಲಿ 112 ಕೋಟಿ 26 ಲಕ್ಷ ಘೊಷಣೆ – ಪತ್ನಿಯೇ ಹೆಚ್ಚು ಶ್ರೀಮಂತೆ.




