ಹೊನ್ನಾವರ : ಕರ್ನಾಟಕ ಪ್ರದೇಶ ಕಾಂಗ್ರೇಸ್ ಸಮಿತಿಯ ಸೂಚನೆಯ ಮೇರೆಗೆ ಕೆ.ಪಿ.ಸಿ.ಸಿ. ಕೂಲಿಕಾರರ ರಾಜ್ಯ ಅಧ್ಯಕ್ಷರಾದ ಎಸ್.ಎಸ್. ಪ್ರಕಾಶಮ್ ಅವರು ಹೊನ್ನಾವರ ತಾಲೂಕಾ ಕಾಂಗ್ರೆಸ್ ಕೂಲಿಕಾರರ ವಿಭಾಗದ ಅಧ್ಯಕ್ಷರನ್ನಾಗಿ ಹೊನ್ನಾವರದ ಚರ್ಚರೋಡ ನಿವಾಸಿಯಾಗಿರುವ ಶ್ರೀಕಾಂತ ಹೂವಯ್ಯ ಮೇಸ್ತ ಇವರನ್ನು ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ ಎಂದು ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಗದೀಪ ಎನ್. ತೆಂಗೇರಿ ತಿಳಿಸಿದ್ದಾರೆ.ಶ್ರೀಕಾಂತ ಮೇಸ್ತ ಅವರು ತಕ್ಷಣ ಅಧಿಕಾರ … [Read more...] about ಕಾಂಗ್ರೆಸ್ ಕೂಲಿಕಾರರ ವಿಭಾಗದ ಅಧ್ಯಕ್ಷರಾಗಿ ಶ್ರೀಕಾಂತ ಮೇಸ್ತ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಹಳಿಯಾಳ-ಜೋಯಿಡಾ ಕ್ಷೇತ್ರ ಬಿಜೆಪಿ ಅಭ್ಯರ್ಥಿಯಾಗಿ ಸುನೀಲ್ ಹೆಗಡೆ ನಾಮಪತ್ರ ಸಲ್ಲಿಕೆ ಕೇವಲ ಗುತ್ತಿಗೆದಾರರು, ಮುಖಂಡರ ಅಭಿವೃದ್ದಿ ಮಾಡೊ ದೇಶಪಾಂಡೆ ಸೋಲು ನಿಶ್ಚಿತ- ಸುನೀಲ್ ಹೆಗಡೆ
ಹಳಿಯಾಳ:- ಸಚಿವ ಆರ್.ವಿ.ದೇಶಪಾಂಡೆ ಕ್ಷೇತ್ರದಲ್ಲಿ ಅಭಿವೃದ್ದಿ ಕೆಲಸಗಳಿಗಿಂತ ತಮ್ಮ ಪಕ್ಷದ ಕೆಲವು ಕಾರ್ಯಕರ್ತರು, ಮುಖಂಡರಿಗೆ ಹಾಗೂ ಗುತ್ತಿಗೆದಾರರಿಗೆ ಸರ್ಕಾರದ ಕಾಮಗಾರಿಗಳ ಗುತ್ತಿಗೆ ಕೆಲಸ ನೀಡಿ ಅವರ ಆರ್ಥಿಕ ಪರಿಸ್ಥಿತಿ ಉತ್ತಮಗೊಳಿಸಲು ಸರ್ಕಾರದ ಹಣ ಹಗಲು ದರೊಡೆ ಮಾಡಿದ್ದಾರೆ ಹೊರತು ಯಾವುದೇ ಅಭಿವೃದ್ದಿ ಕಾರ್ಯ ಮಾಡಿಲ್ಲ ಹೀಗಾಗಿ ಅವರ ಸೋಲು ನಿಶ್ಚಿತ ಎಂದು ಹಳಿಯಾಳ-ಜೋಯಿಡಾ ವಿಧಾನ ಸಭಾ ಕ್ಷೇತ್ರ ಬಿಜೆಪಿ ಪಕ್ಷದ ಅಭ್ಯರ್ಥಿ ಮಾಜಿ ಶಾಸಕ ಸುನೀಲ್ ಹೆಗಡೆ … [Read more...] about ಹಳಿಯಾಳ-ಜೋಯಿಡಾ ಕ್ಷೇತ್ರ ಬಿಜೆಪಿ ಅಭ್ಯರ್ಥಿಯಾಗಿ ಸುನೀಲ್ ಹೆಗಡೆ ನಾಮಪತ್ರ ಸಲ್ಲಿಕೆ ಕೇವಲ ಗುತ್ತಿಗೆದಾರರು, ಮುಖಂಡರ ಅಭಿವೃದ್ದಿ ಮಾಡೊ ದೇಶಪಾಂಡೆ ಸೋಲು ನಿಶ್ಚಿತ- ಸುನೀಲ್ ಹೆಗಡೆ
ಅಭಿವೃದ್ದಿಗಾಗಿ ಬಿಜೆಪಿ ಅಭ್ಯರ್ಥಿಯನ್ನು ಬೆಂಬಲಿಸುವಂತೆ ಕೇಂದ್ರ ಸಚಿವ ಅನಂತಕುಮಾರ ಹೆಗಡೆ ಕರೆ
ಹಳಿಯಾಳ:- ಚುನಾವಣೆ ಯುದ್ದ ಘೊಷಣೆಯಾಗಿದೆ ರಾಮ ಗೆಲ್ಲಬೇಕು, ರಾವಣ ಸಂಹಾರ ಆಗಬೇಕು ಹಳಿಯಾಳದ ಬಿಜೆಪಿಯಿಂದ ಸುನೀಲ್ ನಾಮಪತ್ರ ಸಲ್ಲಿಸಿ ಈ ಯುದ್ದ ಕಣಕ್ಕೆ ಧುಮುಕಿದ್ದು ಕ್ಷೇತ್ರದ ಜನತೆ ಮೋದಿಜಿಯವರ ಕೈ ಬಲಪಡಿಸಲು ಹಾಗೂ ಅಭಿವೃದ್ದಿಗಾಗಿ ಬಿಜೆಪಿ ಅಭ್ಯರ್ಥಿಯನ್ನು ಬೆಂಬಲಿಸುವಂತೆ ಕೇಂದ್ರ ಸಚಿವ ಅನಂತಕುಮಾರ ಹೆಗಡೆ ಕರೆ ನೀಡಿದರು. ಗುರುವಾರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಸುನೀಲ್ ಹೆಗಡೆ ಅವರೊಂದಿಗೆ ನಾಮಪತ್ರ ಸಲ್ಲಿಸುವಾಗ ಉಪಸ್ಥಿತರಿದ್ದ ಅವರು ಬಳಿಕ ನಡೆದ … [Read more...] about ಅಭಿವೃದ್ದಿಗಾಗಿ ಬಿಜೆಪಿ ಅಭ್ಯರ್ಥಿಯನ್ನು ಬೆಂಬಲಿಸುವಂತೆ ಕೇಂದ್ರ ಸಚಿವ ಅನಂತಕುಮಾರ ಹೆಗಡೆ ಕರೆ
ಜೆಡಿಎಸ್ ಪಕ್ಷ ಹಳಿಯಾಳ ಕ್ಷೇತ್ರದಲ್ಲಿ ಠೇವಣಿ ಕಳೆದುಕೊಳ್ಳಲಿದೆ;ಟಿ.ಆರ್.ಚಂದ್ರಶೇಖರ
ಹಳಿಯಾಳ:- ನಮ್ಮನ್ನು ಬೆಂಗಳೂರಿಗೆ ಕರೆದು ನೀವೆ ಅಭ್ಯರ್ಥಿ ಎಂದು ಹೇಳಿ ಬಳಿಕ ವಲಸಿಗರಿಗೆ ಟಿಕೆಟ್ ನೀಡಿ ವಚನ ಭ್ರಷ್ಠರಾಗಿರುವ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಜೆಡಿಎಸ್ ಪಕ್ಷ ಹಳಿಯಾಳ ಕ್ಷೇತ್ರದಲ್ಲಿ ಠೇವಣಿ ಕಳೆದುಕೊಳ್ಳಲಿದೆ ಎಂದು ಜೆಡಿಎಸ್ ಪಕ್ಷ ಬಂಡಾಯ ಅಭ್ಯರ್ಥಿ ಟಿ.ಆರ್.ಚಂದ್ರಶೇಖರ ಹೇಳಿದರು. ಪಟ್ಟಣದ ಮಿನಿ ವಿಧಾನಸೌಧದಲ್ಲಿರುವ ತಹಶೀಲ್ದಾರ್ ಕಚೇರಿಗೆ ಆಗಮಿಸಿ ಚುನಾವಣಾಧಿಕಾರಿ ಶಿವಾನಂದ ಭಜಂತ್ರಿ ಹಾಗೂ ಸಹಾಯಕ ಚುನಾವಣಾಧಿಕಾರಿ ಮಠದ ಅವರಿಗೆ ಪಕ್ಷೇತರ … [Read more...] about ಜೆಡಿಎಸ್ ಪಕ್ಷ ಹಳಿಯಾಳ ಕ್ಷೇತ್ರದಲ್ಲಿ ಠೇವಣಿ ಕಳೆದುಕೊಳ್ಳಲಿದೆ;ಟಿ.ಆರ್.ಚಂದ್ರಶೇಖರ
karwar Movies as on 20-4-2018
Geethanjali Theatre dalapathi (UA) kannada 3 pm6 pm9 pmhttps://www.youtube.com/watch?v=QzQNUYbO-nI … [Read more...] about karwar Movies as on 20-4-2018




