ಹೊನ್ನಾವರ: ಕುಮಟಾ ಕ್ಷೇತ್ರದಲ್ಲಿ ಈ ಬಾರಿ ನಮ್ಮ ಬೇಡಿಕೆಗೆ ಸ್ಪಂದಿಸದ ಪಕ್ಷ ಶಾರದಾ ಶೆಟ್ಟಿ ಅವರಿಗೇ ಮತ್ತೆ ಟಿಕೇಟ್ ಘೋಷಣೆ ಮಾಡಿದೆ, ಅವರಿಗೆ ನಮ್ಮ ಬೆಂಬಲವಿಲ್ಲ. ಈಗಲೂ ಇವರನ್ನು ಬದಲಿಸುವ ಅವಕಾಶವಿದ್ದು, ಅವರನ್ನು ಬದಲಾಯಿಸಿ ಪಕ್ಷದಲ್ಲಿ ದುಡಿದ ಬೇರೆಯವರಿಗೆ ಟಿಕೇಟ್ ನೀಡಬೇಕು ಎಂದು ಕಾಂಗ್ರೆಸ್ ಜಿಲ್ಲಾ ಕಾರ್ಯದರ್ಶಿ ರವಿ ಶೆಟ್ಟಿ ಕವಲಕ್ಕಿ ಹೇಳಿದರು. ಪಟ್ಟಣದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ಕುಮಟಾ ಕಾಂಗ್ರೆಸ್ ಅಭ್ಯರ್ಥಿಯನ್ನು … [Read more...] about ಕುಮಟಾ ಕಾಂಗ್ರೆಸ್ ಅಭ್ಯರ್ಥಿಯನ್ನು ಬದಲಾಯಿಸಬೇಕು ಎಂದ ಪಕ್ಷದ ಕಾರ್ಯಕರ್ತರು;ಹೈಕಮಾಂಡಿಗೆ ವಿನಂತಿ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
TSS Market Report 17-4-2018
Rate in rs/ per Quintal *TSS Sirsi* … [Read more...] about TSS Market Report 17-4-2018
ಪಶು ಆಹಾರದ ದರಗಳು 17-4-2018
ಟಿ.ಎಸ್.ಎಸ್ ಸೂಪರ್ ಮಾರ್ಕೇಟ್ ಶಿರಸಿ*ಟಿ ಎಸ್ ಎಸ್ ಧಾರಾ ಮಿಕ್ಸ 50kg..970* *ಹತ್ತಿಕಾಳು ಹಿಂಡಿ-* *ಪ್ಲಾಸ್ಟಿಕ್ ಚೀಲ 50kg........,....835* *ಗೋಧಿ ಬೂಸಾ (ವಾಸವಿ).........785* *ಬೆಲ್ ಹಿಂಡಿ (ಸಾದಾ)............870* *ಬಹುತರಿ(ಸಹ್ಯಾದ್ರಿ)50kg........695* *ಶೇಂಗಾ ಹಿಂಡಿ/kg ಗೆ...............39* *ಕಲ್ಲು ಹಿಂಡಿ/kg ......................29* *ಜೋಡನಂದಿ ಸಾದಾ.......... 1060* *ಜೋಡನಂದಿ … [Read more...] about ಪಶು ಆಹಾರದ ದರಗಳು 17-4-2018
ಹಳಿಯಾಳ ಬಿಜೆಪಿಯಲ್ಲಿ ಬಂಡಾಯ – ಟಿಕೆಟ್ ವಂಚಿತ ಜಿ.ಆರ್.ಪಾಟೀಲ್ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ದಿಸುವ ಘೊಷಣೆ.
ಹಳಿಯಾಳ :- ಹಳಿಯಾಳ-ಜೋಯಿಡಾ ಕ್ಷೇತ್ರದಲ್ಲಿ ಬಹುಸಂಖ್ಯಾತರಿರುವ ಮರಾಠಾ ಸಮುದಾಯದ ತಮಗೆ ಈ ಬಾರಿಯ ವಿಧಾನ ಸಭಾ ಟಿಕೆಟ್ ನೀಡುವುದಾಗಿ ಭರಸವೆ ನೀಡಿದ್ದ ಬಿಜೆಪಿ ಪಕ್ಷ ಅದನ್ನು ಈಡೇರಿಸದೆ ತಮಗೆ ಹಾಗೂ ಮರಾಠಾ ಸಮುದಾಯಕ್ಕೆ ಮೊಸ ಮಾಡಿದ್ದು ತಾವು ಬಂಡಾಯ ಅಭ್ಯರ್ಥಿಯಾಗಿ ಸ್ಪರ್ದಿಸುವುದಾಗಿ ಬಿಜೆಪಿ ಟಿಕೆಟ್ ವಂಚಿತ ಮರಾಠಾ ಸಮುದಾಯ ಮುಖಂಡ ಹಾಗೂ ಮಾಜಿ ಎಸ್ಪಿ ಜಿ.ಆರ್.ಪಾಟೀಲ್ ಹೇಳಿದರು. ಪೋಲಿಸ್ ಹುದ್ದೆ ನಿವೃತ್ತಿಯ ಬಳಿಕ ಕಳೆದ ಒಂದು ವರ್ಷದ ಹಿಂದೆ ಮೊದಿಜಿಯವರ ಕಾರ್ಯ … [Read more...] about ಹಳಿಯಾಳ ಬಿಜೆಪಿಯಲ್ಲಿ ಬಂಡಾಯ – ಟಿಕೆಟ್ ವಂಚಿತ ಜಿ.ಆರ್.ಪಾಟೀಲ್ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ದಿಸುವ ಘೊಷಣೆ.
ಬಿಜೆಪಿ ಪಕ್ಷ ಹಳಿಯಾಳ ಕ್ಷೇತ್ರಕ್ಕೆ ಸುನೀಲ್ ಹೆಗಡೆ ಹೆಸರು ಘೊಷಣೆ – ಕಾರ್ಯಕರ್ತರಿಂದ ಸಂಭ್ರಮಾಚರಣೆ- ಕುಟುಂಬಸ್ಥರಿಂದ ವಿಶೇಷ ಪೂಜೆ- ಪ್ರಚಾರಕ್ಕೆ ಚಾಲನೆ
ಹಳಿಯಾಳ:- ಹಳಿಯಾಳ-ಜೋಯಿಡಾ ವಿಧಾನ ಸಭಾ ಕ್ಷೇತ್ರ ಚುನಾವಣೆಗೆ ಬಿಜೆಪಿ ಪಕ್ಷದಿಂದ ಅಭ್ಯರ್ಥಿಯಾಗಿ ಮಾಜಿ ಶಾಸಕ ಸುನೀಲ್ ಹೆಗಡೆ ಅವರ ಹೆಸರು ಘೊಷಣೆಯಾಗುತ್ತಿದ್ದಂತೆ ಕ್ಷೇತ್ರದಲ್ಲಿ ಅವರ ಬೆಂಬಗಲಿಗರು ಪಟಾಕಿ ಸಿಡಿಸಿ, ಸಿಹಿ ಹಂಚಿ ದೇವಸ್ಥಾನಗಳಿಗೆ ತೆರಳಿ ಪೂಜೆ ಸಲ್ಲಿಸಿದರು. ಸುನಿಲ್ ಹೆಗಡೆ ಬೆಂಬಲಿಗರು, ಬಿಜೆಪಿ ಕಾರ್ಯಕರ್ತರೊಂದಿಗೆ ಪಟ್ಟಣದ ಶ್ರೀ ಗಣೇಶ ದೇವಸ್ಥಾನಕ್ಕೆ ತೆರಳಿದ ಸುನೀಲ್ ಹೆಗಡೆ ಅವರ ತಂದೆ ಮಾಜಿ ವಿಪ ಸದಸ್ಯ ವಿ.ಡಿ.ಹೆಗಡೆ ಅವರು ವಿಶೇಷ ಪೂಜೆ … [Read more...] about ಬಿಜೆಪಿ ಪಕ್ಷ ಹಳಿಯಾಳ ಕ್ಷೇತ್ರಕ್ಕೆ ಸುನೀಲ್ ಹೆಗಡೆ ಹೆಸರು ಘೊಷಣೆ – ಕಾರ್ಯಕರ್ತರಿಂದ ಸಂಭ್ರಮಾಚರಣೆ- ಕುಟುಂಬಸ್ಥರಿಂದ ವಿಶೇಷ ಪೂಜೆ- ಪ್ರಚಾರಕ್ಕೆ ಚಾಲನೆ




