ಹಳಿಯಾಳ:-ಹಳಿಯಾಳ-ಜೋಯಿಡಾ ವಿಧಾನ ಸಭಾ ಕ್ಷೇತ್ರ ಚುನಾವಣಾ ಕಣಕ್ಕೆ ವೇದಿಕೆ ಸಿದ್ದವಾಗಿದ್ದು ಪ್ರಮುಖ ರಾಜಕೀಯ ಪಕ್ಷಗಳು ಹಳಿಯಾಳ ಕ್ಷೇತ್ರಕ್ಕೆ ಅಭ್ಯರ್ಥಿಗಳನ್ನು ಘೋಷಿಸಿದ್ದು ಹಳಿಯಾಳ ಚುನಾವಣಾ ಕಣ ರಂಗೇರತೊಡಗಿದೆ. ಆಡಳಿತಾರೂಢ ಕಾಂಗ್ರೇಸ್ ಪಕ್ಷದ ಅಭ್ಯರ್ಥಿಯಾಗಿ ನೀರಿಕ್ಷೆಯಂತೆ ಸಚಿವ ಆರ್.ವಿ.ದೇಶಪಾಂಡೆ, ಬಿಜೆಪಿ ಪಕ್ಷದಿಂದ ಮಾಜಿ ಶಾಸಕ ಸುನೀಲ್ ಹೆಗಡೆ ಹಾಗೂ ಜೆಡಿಎಸ್ನಿಂದ ಬೆಂಗಳೂರಿನ ಉದ್ಯಮಿ ಕೆ.ಆರ್.ರಮೆಶ ಅಧಿಕೃತವಾಗಿ ಟಿಕೆಟ್ … [Read more...] about ಹಳಿಯಾಳ ಚುನಾವಣಾ ಕಣಕ್ಕೆ ವೇದಿಕೆ ಸಿದ್ದ – ಅಭ್ಯರ್ಥಿಗಳ ಹೆಸರು ಘೊಷಣೆ ಬಿಜೆಪಿಯಿಂದ ಮಾಜಿ ಶಾಸಕ ಸುನೀಲ್ ಹೆಗಡೆ, ಕಾಂಗ್ರೇಸ್ನಿಂದ ಆರ್.ವಿ.ದೇಶಪಾಂಡೆ ಕಣಕ್ಕೆ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
Apmc market report 16-4-2018
1] MARKET: HONNAVARCommodity Variety Grade Arrivals Units Min (Rs.) Max (Rs.) Modal (Rs.)Arecanut Chippu Average 1 Quintal 12019 16540 14255Arecanut Hale Chali Average 2 Quintal 16440 22369 19359Arecanut Hosa Chali Average 3 Quintal 15670 20788 18119 2] MARKET: … [Read more...] about Apmc market report 16-4-2018
ಶಿಬಿರಗಳಿಂದ ಮಗುವಿನ ಮನಸಿನ ಸಂತಸವನ್ನು ಹೆಚ್ಚಿಸಲು ಸಹಕಾರಿಯಾಗುತ್ತದೆ;ಜಿ.ಯು.ಭಟ್
ಹೊನ್ನಾವರ ,ಉತ್ತರ ಕನ್ನಡ ಜಿಲ್ಲಾ ಕ್ರೀಡಾ ಪ್ರತಿಷ್ಠಾನ (ರಿ) ಕಾರವಾರ ಹಾಗೂ ಅದ್ವೈತ ಸ್ಪೋಟ್ರ್ಸ ಕ್ಲಬ್(ರಿ) ಹೊನ್ನಾವರ ಇವರೆಲ್ಲರ ಸಹಯೋಗದಲ್ಲಿ ವಾಲಿಬಾಲ್ ತರಬೇತಿ ಶಿಬಿರ ನಡೆದು ತರಬೇತಿ ಶಿಬಿರದ ಮುಕ್ತಾಯ ಸಮಾರಂಭವು ನಗರದ ಸೇಂಟ್ ಅಂತೋನಿ ಪ್ರೌಢಶಾಲೆಯ ಮೈದಾನದಲ್ಲಿ ನಡೆಯಿತು. ಈ ಸಮಾರೋಪ ಸಮಾರಂಭದಲ್ಲಿ ಅತಿಥಿಗಳಾಗಿ ಪಾಲ್ಗೊಂಡ ತಾಲೂಕಿನ ಪ್ರಖ್ಯಾತ ಹೃದ್ರೋಗ ತಜ್ಞರಾದ ಡಾ:ಪ್ರಕಾಶ ನಾಯ್ಕ ಪಾಲ್ಗೊಂಡು ನಂತರ ಮಾತನಾಡಿ ಇಂತಹ ತರಬೇತಿ ಶಿಬಿರಗಳು ಹೊನ್ನಾವರದಲ್ಲಿ … [Read more...] about ಶಿಬಿರಗಳಿಂದ ಮಗುವಿನ ಮನಸಿನ ಸಂತಸವನ್ನು ಹೆಚ್ಚಿಸಲು ಸಹಕಾರಿಯಾಗುತ್ತದೆ;ಜಿ.ಯು.ಭಟ್
ಯಕ್ಷ ಕರಾಟೆ ತರಬೇತಿ ಕೇಂದ್ರ ಹೊನ್ನಾವರ ಇಲ್ಲಿಯ ವಿದ್ಯಾರ್ಥಿಗಳ ರಾಜ್ಯ ಮಟ್ಟದ ಸಾಧನೆ
ಹೊನ್ನಾವರ: ದಾವಣಗೇರಿಯಲ್ಲಿ ಏಪ್ರೀಲ್ 14 ಮತ್ತು 15 ರಂದು 3 ನೇ ರಾಜ್ಯ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ 10 ವಿದ್ಯಾರ್ಥಿಗಳು ಸಾಧನೆ ಮಾಡಿ ತಾಲೂಕಿಗೆ ಕೀರ್ತಿ ತಂದಿದ್ದಾರೆ. ಕತಾ ಮತ್ತು ಕಮಟೆ ವಿಭಾಗದಲ್ಲಿ ಪ್ರಥಮ ಸ್ದಾನವನ್ನು ಋತ್ವೀಕ ಶಂಕರ ಮೆಸ್ತ, ಕೀರ್ತನಾ ಜಿ. ನಯ್ಕ, ವಿಶ್ವ ಹೆಗಡೆ ಸಾಧನೆ ಮಾಡಿದರೆ, ದ್ವೀತಿಯ ಸ್ದಾನವನ್ನು ಸಮರ್ಥ ಪಿ. ಕೊಪ್ಪಲ್, ಅಥರ್ವ ಉದಯ ಪಟಗಾರ, ಶ್ರೀನಿಕೇತನ, ಪ್ರಹ್ಲಾದ್ ಜಿ.ನಾಯ್ಕ, ವಿನಾಯಕ ಸಾಧನೆ ಮಾಡಿದ್ದಾರೆ. ತೃತೀಯ ಸ್ದಾನವನ್ನು … [Read more...] about ಯಕ್ಷ ಕರಾಟೆ ತರಬೇತಿ ಕೇಂದ್ರ ಹೊನ್ನಾವರ ಇಲ್ಲಿಯ ವಿದ್ಯಾರ್ಥಿಗಳ ರಾಜ್ಯ ಮಟ್ಟದ ಸಾಧನೆ
TSS Market Report 16-4-2018
Rate in rs/ per Quintal *TSS Sirsi* … [Read more...] about TSS Market Report 16-4-2018


