ಟಿ.ಎಸ್.ಎಸ್ ಸೂಪರ್ ಮಾರ್ಕೇಟ್ ಶಿರಸಿ*rs ಪ್ರತಿ ಕೇ.ಜಿ ಗೆ *ಅಕ್ಕಿ ಅಭಿಲಾಷ...................25* *ಬಾರ್ಲಿಅಕ್ಕಿ....................34* *ಸ್ಟೀಮ್ (ಸೋನಾ77)......37.50* *ಅಕ್ಕಿ ರಾ(S M GOLD)............26.50* *ನವಣೆ ಅಕ್ಕಿ....................49* *ಕುಚಿಗೆ ಅಕ್ಕಿ.....................31* *ಅಕ್ಕಿ ಪೂನಮ್ ಗೌರಿ.......30.50* *ಲಕ್ಷ್ಮಿ ಗೋಲ್ಡ ಸೋನಾ......47.50* *ಜೀರಾ ರೈಸ್....................61* *ಸೋನಾ … [Read more...] about ಅಕ್ಕಿ ದರಗಳು 16-4-2018
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಹಿಂದೂ ಅಜೆಂಡಾ ಮೇಲೆ ಬಿಜೆಪಿ ಪಕ್ಷ ಗೆಲುವು ಸಾಧಿಸುವುದು ಸಾಧ್ಯವಿಲ್ಲ – ಸುಭಾಷ ಕೊರ್ವೆಕರ
ಹಳಿಯಾಳ : ಬಿಜೆಪಿ ಪಕ್ಷದವರು ಹಿಂದೂ ಅಜೆಂಡಾ ಮೇಲೆ ಆರಿಸಿ ಬರುತ್ತೇವೆ ಎಂದು ಕಣಸು ಕಾಣುತ್ತಿದ್ದು ಅದು ಅವರ ಭ್ರಮೆಯಾಗಿದ್ದು ನನಸಾಗಲು ಸಾಧ್ಯವಿಲ್ಲ ಹಿಂದೂ ಅಜೆಂಡಾ ಎಲ್ಲೂ ಕೆಲಸ ಮಾಡಲ್ಲ ಎಂದು ಹಳಿಯಾಳ ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಸುಭಾಷ ಕೊರ್ವೆಕರ ಹೇಳಿದರು. ಪಟ್ಟಣದ ಬ್ಲಾಕ್ ಕಾಂಗ್ರೇಸ್ ಕಾರ್ಯಾಲಯದಲ್ಲಿ ನಡೆಸಿದ ಸುದ್ದಿಗೊಷ್ಠಿಯಲ್ಲಿ ಮಾತನಾಡುತ್ತಿದ್ದ ಅವರು ಸುನಿಲ್ ಹೆಗಡೆ ಅವರು ಇತ್ತೀಚೆಗೆ ದಾಂಡೇಲಿಯಲ್ಲಿ ನಡೆಸಿದ ಸುದ್ದಿಗೊಷ್ಠಿಯಲ್ಲಿ ಸಚಿವ ದೇಶಪಾಂಡೆ … [Read more...] about ಹಿಂದೂ ಅಜೆಂಡಾ ಮೇಲೆ ಬಿಜೆಪಿ ಪಕ್ಷ ಗೆಲುವು ಸಾಧಿಸುವುದು ಸಾಧ್ಯವಿಲ್ಲ – ಸುಭಾಷ ಕೊರ್ವೆಕರ
ಮಾತಿನಂತೆ ನಡೆಯದೆ ಕುಮಾರಸ್ವಾಮಿ- ಜೆಡಿಎಸ್ ಮುಳುಗುವ ಹಡಗು- ಕುಮಾರಸ್ವಾಮಿ ಗೆಲ್ಲುವುದು ಸಂಶಯ – ಟಿ.ಆರ್.ಚಂದ್ರಶೇಖರ
ಹಳಿಯಾಳ : ಜನರಿಗೆ, ನಿಷ್ಠಾವಂತ ಕಾರ್ಯಕರ್ತರು ಹಾಗೂ ನಾಯಕರಿಗೆ ಮೊಸ ಮಾಡುತ್ತಿರುವ ಎಚ್.ಡಿ.ಕುಮಾರಸ್ವಾಮಿ ನೇತೃತ್ವದ ಜೆಡಿಎಸ್ ಪಕ್ಷ ಮುಳುಗುವ ಹಡಗಿನಂತಾಗಿದ್ದು ಕುಮಾರಸ್ವಾಮಿಯವರು ಗೆಲ್ಲುವುದು ಸಂಶಯ ಎಂದು ಹಳಿಯಾಳ ಪಕ್ಷೇತರ ಅಭ್ಯರ್ಥಿ ಹಾಗೂ ನಿಕಟಪೂರ್ವ ಜೆಡಿಎಸ್ ಪಕ್ಷ ಹಿರಿಯ ಮುಖಂಡ ದಾಂಡೇಲಿಯ ಟಿ.ಆರ್.ಚಂದ್ರಶೇಖರ ಖಡಕ್ಕಾಗಿ ಹೇಳಿದರು. ಹಳಿಯಾಳ ಪಟ್ಟಣದಲ್ಲಿ ಅವರ ಅಭಿಮಾನಿಗಳ ಕಾರ್ಯಾಲಯಕ್ಕೆ ಚಾಲನೆ ನೀಡಿ ಸುದ್ದಿಗೊಷ್ಠಿಯಲ್ಲಿ ಮಾತನಾಡಿದ ಅವರು ಹಳಿಯಾಳ … [Read more...] about ಮಾತಿನಂತೆ ನಡೆಯದೆ ಕುಮಾರಸ್ವಾಮಿ- ಜೆಡಿಎಸ್ ಮುಳುಗುವ ಹಡಗು- ಕುಮಾರಸ್ವಾಮಿ ಗೆಲ್ಲುವುದು ಸಂಶಯ – ಟಿ.ಆರ್.ಚಂದ್ರಶೇಖರ
ಅಂಬೇಡ್ಕರ್ ತತ್ವ,ಆದರ್ಶಗಳು ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಗೆ ಭದ್ರ ಬುನಾದಿ –ಕಾಂಗ್ರೇಸ್ ಮುಖಂಡ ರವಿಕುಮಾರ ಶೆಟ್ಟಿ
ಹೊನ್ನಾವರ : ಡಾ|| ಬಾಬಾ ಸಾಹೇಬ ಅಂಬೇಡ್ಕರ್ರವರು ಮಹಾನ್ ಮಾನವತಾವಾದಿಗಳಾಗಿದ್ದರು. ಅವರು ರಚಿಸಿದ ಭಾರತದ ಸಂವಿಧಾನ ಜಗತ್ತಿಗೆ ಮಾದರಿಯಾಗಿದ್ದು ಡಾ|| ಅಂಬೇಡ್ಕರ್ರವರ ತತ್ವ, ಆದರ್ಶ, ಚಿಂತನೆಗಳು ಭಾರತದ ಪ್ರಜಾಪ್ರಭುತ್ವ ವ್ಯವಸ್ಥೆಗೆ ಭದ್ರ ಬುನಾದಿಯಾಗಿ ನಿಂತಿದೆ ಎಂದು ಕೆ.ಪಿ.ಸಿ.ಸಿ ಹಿಂದುಳಿದ ವರ್ಗ ವಿಭಾಗದ ಪ್ರಧಾನ ಕಾರ್ಯದರ್ಶಿ ರವಿಕುಮಾರ ಶೆಟ್ಟಿ ಅಭಿಪ್ರಾಯ ಪಟ್ಟರು. ಅವರು ಇಂದು ಹೊನ್ನಾವರ ಬ್ಲಾಕ್ ಕಾಂಗ್ರೇಸ್ ಕಾರ್ಯಾಲಯದಲ್ಲಿ ಬ್ಲಾಕ್ ಕಾಂಗ್ರೇಸ್ … [Read more...] about ಅಂಬೇಡ್ಕರ್ ತತ್ವ,ಆದರ್ಶಗಳು ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಗೆ ಭದ್ರ ಬುನಾದಿ –ಕಾಂಗ್ರೇಸ್ ಮುಖಂಡ ರವಿಕುಮಾರ ಶೆಟ್ಟಿ
ಯಾರು ಹಿತವರು ಈ ನಾಲ್ವರೊಳಗೆ….?
ಹೊನ್ನಾವರ :ಕರ್ನಾಟಕದ ಶ್ರೀಮಂತ ಚುನಾವಣಾ ಕ್ಷೇತ್ರಗಳಳ್ಲಿ ಒಂದಾಗಿರುವ ಭಟ್ಕಳ ವಿಧಾನಸಭಾ ಕ್ಷೇತ್ರವು ತುರುಸಿನ ಕಣವಾಗಿ ಮಾರ್ಪಟ್ಟಿದೆ. ಮುಸ್ಲಿಂ ಮತದಾರರು ಬಹುಸಂಖ್ಯಾತರಾಗಿದ್ದು ಅಭ್ಯರ್ಥಿಯ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಬಲ್ಲವರೆಂದು ಪ್ರತೀತಿ ಈ ಕ್ಷೇತ್ರಕ್ಕಿದೆ. ಇದುವರೆಗೆ ಜುಕಾಕೋ ಹಾಗೂ ಎಸ್.ಎಂ,ಯಯ್ಯಾರೆಂಬ ಇಬ್ಬರು ಮುಸ್ಲಿಂ ಅಭ್ಯರ್ಥಿಗಳು ಗೆದ್ದು ಸರಕಾರದಲ್ಲಿ ಮಂತ್ರಿಗಳೂ ಆಗಿದ್ದಿದೆ., ಕಳೆದ ಚುನಾವಣೆಯಲ್ಲಿ ಮಂಕಾಳ ವೈದ್ಯ ಪಕ್ಷೇತರರಾಗಿ … [Read more...] about ಯಾರು ಹಿತವರು ಈ ನಾಲ್ವರೊಳಗೆ….?



