• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Canara News | Latest Canara News in Kannada | Regional Canara News

 

 

We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.

You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc

ದಾಖಲೆ ಇಲ್ಲದ ಸಿರೆಗಳ ವಶ – ಹಳಿಯಾಳ ಠಾಣೆಯಲ್ಲಿ ಪ್ರಕರಣ ದಾಖಲು

April 15, 2018 by Yogaraj SK Leave a Comment

ಹಳಿಯಾಳ : ದಾಖಲೆ ಇಲ್ಲದೆ ಬೈಕ್‍ಗಳಲ್ಲಿ ಸಾಗಿಸಲಾಗುತ್ತಿದ್ದ ಸುಮಾರು 90 ಸಾವಿರ ರೂ. ಬೆಲೆ ಸೀರೆ ಹಾಗೂ ಬಟ್ಟೆ ಉಡುಪುಗಳನ್ನು  (ಫ್ಲೆಯಿಂಗ್ ಸ್ಕ್ವಾಡ್) ಸಂಚಾರಿ ಚುನಾವಣಾಧಿಕಾರಿಗಳು ವಶಪಡಿಸಿಕೊಂಡಿರುವ ಘಟನೆ ತಾಲೂಕಿನ ಕಾವಲವಾಡ ಚೆಕ್‍ಪೊಸ್ಟ್ ಬಳಿ ನಡೆದಿದೆ.  ಹಳಿಯಾಳದಿಂದ ಕಲಘಟಗಿ ಮಾರ್ಗವಾಗಿ ಹೊಗುವ ರಾಜ್ಯ ಹೆದ್ದಾರಿಯ ಹಳಿಯಾಳ ವಿಧಾನಸಭಾ ಕ್ಷೇತ್ರದ ಗಡಿ ಹಾಗೂ ತಾಲೂಕಿನ ಗಡಿಯಾದ  ಕಾವಲವಾಡ ಚೆಕ್‍ಪೊಸ್ಟ್ ಬಳಿ ತಪಾಸಣೆ ನಡೆಸಿದ ಅಧಿಕಾರಿ ದಿಲಿಪ್ ನೇತೃತ್ವದ … [Read more...] about ದಾಖಲೆ ಇಲ್ಲದ ಸಿರೆಗಳ ವಶ – ಹಳಿಯಾಳ ಠಾಣೆಯಲ್ಲಿ ಪ್ರಕರಣ ದಾಖಲು

ಗೆಲುವೆ ಅಭ್ಯರ್ಥಿಗಳ ಆಯ್ಕೆಯ ಮಾನದಂಡ – ಕೇಂದ್ರ ಸಚಿವ ಅನಂತಕುಮಾರ ಹೆಗಡೆ ಹೇಳಿಕೆ

April 15, 2018 by Yogaraj SK Leave a Comment

ಹಳಿಯಾಳ : ಬಿಜೆಪಿ ಅಭ್ಯರ್ಥಿಗಳ ಆಯ್ಕೆ ವಿಚಾರದಲ್ಲಿ ಸಂಘಟನೆ, ಹೈಕಮಾಂಡ ತೀರ್ಮಾನವೆ ಅಂತಿಮವಾಗಿದ್ದು ಅಭ್ಯರ್ಥಿಗಳ ಆಯ್ಕೆ ವಿಚಾರದಲ್ಲಿ ಗೆಲುವೆ ಮಾನದಂಡವಾಗಿದೆ ಎಂದು ಕೇಂದ್ರ ಸಚಿವ ಅನಂತಕುಮಾರ ಹೆಗಡೆ ಹೇಳಿದರು.  ಅನೌಪಚಾರಿಕವಾಗಿ ಹಳಿಯಾಳ ಪಟ್ಟಣಕ್ಕೆ ಭೇಟಿ ನಿಡಿದ ಅವರು ಮಾಧ್ಯಮದವರೊಂದಿಗೆ ಮಾತನಾಡಿ ತಾಲೂಕಾಧ್ಯಕ್ಷರು, ಜಿಲ್ಲಾಧ್ಯಕ್ಷರು ಈಗಾಗಲೇ ಗೆಲುವಿನ ಅಭ್ಯರ್ಥಿಗಳ ಹೆಸರನ್ನು ಹೈಕಮಾಂಡಗೆ ಸೂಚಿಸಿದ್ದಾರೆ. ಅಭ್ಯರ್ಥಿಗಳ ಪೂರ್ವಾಪರ, ಅವರ ಸಂಘಟನಾ ಶಕ್ತಿ ಹಾಗೂ … [Read more...] about ಗೆಲುವೆ ಅಭ್ಯರ್ಥಿಗಳ ಆಯ್ಕೆಯ ಮಾನದಂಡ – ಕೇಂದ್ರ ಸಚಿವ ಅನಂತಕುಮಾರ ಹೆಗಡೆ ಹೇಳಿಕೆ

ಡಾ.ಬಿ.ಆರ್.ಅಂಬೆಡ್ಕರವರ 127 ಜನ್ಮ ದಿನ ಆಚರಣೆ

April 15, 2018 by Yogaraj SK Leave a Comment

 ಹಳಿಯಾಳ : ದಲಿತ ಸಂರ್ಘಷ ಸಮಿತಿ (ಕೆಂಪುಸೇನೆ) ವತಿಯಿಂದ ಶನಿವಾರ ಯಲ್ಲಾಪೂರ ನಾಕಾ  ಹತ್ತಿರ ಡಾ.ಬಿ.ಆರ್. ಅಂಬೆಡ್ಕರ ಪುತ್ಥಳಿಗೆ ಮಾಲಾರ್ಪಣೆ ಮಾಡುವ ಮೂಲಕ ಅವರ 127 ಜನ್ಮದಿನಾಚರಣೆಯನ್ನು ಆಚರಿಸಲಾಯಿತು.  ಈ ಸಂದರ್ಭದಲ್ಲಿ ದಲಿತ ಸಂರ್ಘಷ ಸಮಿತಿ (ಕೆಂಪುಸೇನೆ)ಯ ಉತ್ತರ ಕರ್ನಾಟಕ ಅಧ್ಯಕ್ಷ ವಿ.ಬಿ ರಾಮಚಂದ್ರ,  ತಾಲೂಕಾ ಅಧ್ಯಕ್ಷ ಶಿವಾಜಿ ಮಂಗೇಶಕರ,  ಆನಂದ ಮುಗುದ, ಕೃಷ್ಣಾ ವಡ್ಡರ, ಸಂತೋಷ ವಡ್ಡರ, ಮುಕುಂದ  ಕಿನಗೇಕರ, ನಾರಾಯಣ ಮೆಯೆಕರ, ಮಾಂತೇಶ,  ವಡ್ಡರ, … [Read more...] about ಡಾ.ಬಿ.ಆರ್.ಅಂಬೆಡ್ಕರವರ 127 ಜನ್ಮ ದಿನ ಆಚರಣೆ

ನ್ಯಾಯಯುತವಾಗಿ ನೀಡಬೇಕಾದ ಬೆಸಿಗೆ ರಜೆ ನೀಡಿ- ಅಂಗನವಾಡಿ ನೌಕರರಿಂದ ಉಪನಿರ್ದೇಶಕರಿಗೆ ಮನವಿ

April 15, 2018 by Yogaraj SK Leave a Comment

ಹಳಿಯಾಳ :ಎರಡು ದಶಕಗಳ ಹಿಂದೆ ನ್ಯಾಯಯುತವಾಗಿ ಹೋರಾಟ ನಡೆಸಿ ಪಡೆಯಲಾಗಿದ್ದ ಅಂಗನವಾಡಿ ನೌಕರರಿಗೆ ನೀಡಲಾಗುವ ಬೇಸಿಗೆಯ 15 ದಿನಗಳ ಕಾಲದ  ಹಕ್ಕು ರಜೆಯನ್ನು ಅಂಗನವಾಡಿ ಸಹಾಯಕಿಯರು ಮತ್ತು ಕಾರ್ಯಕರ್ತೆಯರಿಗೆ ಎಕಕಾಲದಲ್ಲಿ ನೀಡುವಂತೆ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘದವರು ಮನವಿ ನೀಡುವ ಮೂಲಕ ಆಗ್ರಹಿಸಿದ್ದಾರೆ.  ಪಟ್ಟಣದ ಸ್ತ್ರೀ ಶಕ್ತಿ ಭವನದಲ್ಲಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಗೆ ತೆರಳಿ ಉಪನಿರ್ದೇಶಕರಿಗೆ ಬರೆದ ಮನವಿ ಪತ್ರವನ್ನು ಸಿಡಿಪಿಒ … [Read more...] about ನ್ಯಾಯಯುತವಾಗಿ ನೀಡಬೇಕಾದ ಬೆಸಿಗೆ ರಜೆ ನೀಡಿ- ಅಂಗನವಾಡಿ ನೌಕರರಿಂದ ಉಪನಿರ್ದೇಶಕರಿಗೆ ಮನವಿ

ಯಾರು ಅದೃಷ್ಟಶಾಲಿಗಳು…?

April 14, 2018 by Gaju Gokarna 1 Comment

Nagaraj Torke (BJP)

ಹೊನ್ನಾವರ : ಉತ್ತರ ಕನ್ನಡದ ಜಾತ್ಯಾತೀತ ಕ್ಷೇತ್ರ ಎಂದು ಹೆಸರು ಗಳಿಸಿರುವ ಕುಮಟಾ ಹಾಲಕ್ಕಿ ಒಕ್ಕಲಿಗರು,ನಾಮಧಾರಿಗಳು ಹಾಗೂ ಹವ್ಯಕ ಬ್ರಾಹ್ಮಣ ಮತದಾರರು ಹೆಚ್ಚಾಗಿರುವ ಕ್ಷೇತ್ರ. ಕಾಂಗ್ರೇಸ್ ಶಾರದಾ ಶೆಟ್ಟರಿಗೆ ಟಿಕೇಟ್ ನೀಡಿದರೆ ಬಿಜೆಪಿ ಇನ್ನೂ ತೀರ್ಮಾನಕ್ಕೆ ಬಂದಿಲ್ಲ. ಜೆಡಿಎಸ್ ಪ್ರದೀಪ ನಾಯ್ಕ ಎಂಬ ಜಿಲ್ಲಾ ಪಂಚಾಯತ್ ಸದಸ್ಯರೊಬ್ಬರಿಗೆ ಟಿಕೇಟ್ ಘೋಷಿಸಿದೆ. ಶಾರದಾ ಶೆಟ್ಟರು ತನ್ನ ಐದು ವರ್ಷದ ಸಾಧನೆಯನ್ನೇ ಮುಂದುವರೆಸಿಕೊಂಡು ಇನ್ನೊಂದು ಅವಕಾಶಕ್ಕೆ … [Read more...] about ಯಾರು ಅದೃಷ್ಟಶಾಲಿಗಳು…?

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,829 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar