Rate in rs/ per Quintal *TSS Sirsi* … [Read more...] about TSS Market Report 14-4-2018
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಡ್ರೈ ಫ್ರೂಟ್ಸ್ & ಸಾಂಬಾರು ಪದಾರ್ಥಗಳ ದರ 14-4-2018
ಡ್ರೈ ಫ್ರೂಟ್ಸ್ & ಸಾಂಬಾರು ಪದಾರ್ಥಗಳ ದರ. ಟಿ.ಎಸ್.ಎಸ್ ಸೂಪರ್ ಮಾರ್ಕೇಟ್ ಶಿರಸಿ* rs ಪ್ರತಿ ಕೇ.ಜಿ ಗೆ*ಗೋಡಂಬಿ...............880* *ಒಣ ದ್ರಾಕ್ಷಿ................195* *ಬಾದಾಮಿ................740* *ಪಿಸ್ತಾ.....................1415* *ಅಂಜೂರ ...............920* *ಜರದಾಳ..................900* *ವಾಲ್ ನಟ್............960* *ಸುಕೇಳಿ....................200* *ಒಣ ದ್ರಾಕ್ಷಿ … [Read more...] about ಡ್ರೈ ಫ್ರೂಟ್ಸ್ & ಸಾಂಬಾರು ಪದಾರ್ಥಗಳ ದರ 14-4-2018
ಜಾತಿ ಆಧಾರಿತ ವ್ಯಕ್ತಿಗಳ ಆಯ್ಕೆ ಬೇಡ ನಮಗೆ ಧರ್ಮ ಸಂರಕ್ಷಣೆ ಮಾಡುವ ಸಮರ್ಥ ನಾಯಕತ್ವ ಅವಶ್ಯಕತೆ ಇದೆ; ಹಿಂದು ಧರ್ಮ ರಕ್ಷಣಾ ಸಮಿತಿ
ಹೊನ್ನಾವರ :ಧರ್ಮ ರಕ್ಷಣಾ ಸಮಿತಿಯ ಸುಧೀರ್ಗ ಇತಿಹಾಸದಲ್ಲಿ ಕಂಡು ಕೇಳರಿಯದ ಘಟನೆ ಸಂಭವಿಸಿ ಈ ಕುಕೃತ್ಯದ ವಿರುದ್ದ ಜಾತಿ, ಮತ ಪಂಥ ಮರೆತು ಹೊನ್ನಾವರದ ಸಮಸ್ತ ಜನತೆ ಒಕ್ಕೊರಲಿನಿಂದ ಖಂಡಿಸಿದ್ದು ಇಡಿ ದೇಶಾದ್ಯಂತ ಸುದ್ದಿಯಾಗಿರುತ್ತದೆ. ಜನತೆಯ ಒತ್ತಾಯಕ್ಕೆ ಮಣಿದು ಘನ ಸರಕಾರದವರು ಈ ಘಟನೆಯನ್ನು ನ್ಯಾಯಯುತ ತನಿಖೆಗೆ ಸಿಬಿಐ ಕೈ ವಹಿಸಿದೆ. ಸಿಬಿಐ ವಹಿಸಿ 4 ತಿಂಗಳಾದರೂ ಈ ತನಕ ಯಾವುದೇ ತನಿಖೆ ಕಾರ್ಯಾರಂಭಗೊಳ್ಳಲಿಲ್ಲ ಹೊನ್ನಾವರ ಜನತೆ ಇದರಿಂದ … [Read more...] about ಜಾತಿ ಆಧಾರಿತ ವ್ಯಕ್ತಿಗಳ ಆಯ್ಕೆ ಬೇಡ ನಮಗೆ ಧರ್ಮ ಸಂರಕ್ಷಣೆ ಮಾಡುವ ಸಮರ್ಥ ನಾಯಕತ್ವ ಅವಶ್ಯಕತೆ ಇದೆ; ಹಿಂದು ಧರ್ಮ ರಕ್ಷಣಾ ಸಮಿತಿ
Apmc market report 13-4-2018
1] MARKET: HONNAVARCommodity Variety Grade Arrivals Units Min (Rs.) Max (Rs.) Modal (Rs.)Arecanut Chippu Average 9 Quintal 12069 16539 14369Arecanut Factory Average 3 Quintal 10249 14360 12280Arecanut Hale Chali Average 17 Quintal 16100 22449 19759Arecanut Hosa … [Read more...] about Apmc market report 13-4-2018
ಗ್ರಾಮೀಣ ಮಟ್ಟದಲ್ಲಿ ಕಾಂಗ್ರೆಸ್ ಸುಭದ್ರ -ಬಿ.ಸಿ.ಸಿ. ಅಧ್ಯಕ್ಷ ಜಗದೀಪ ತೆಂಗೇರಿ
ಹೊನ್ನಾವರ :ರಾಜ್ಯ ವಿದಾನಸಭೆಗೆ ಚುನಾವಣೆ ಘೋಷಣೆಯಾದ ನಂತರ ಹೊನ್ನಾವರ ಬ್ಲಾಕ್ ಕಾಂಗ್ರೆಸ್ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಗ್ರಾಮೀಣ ಮಟ್ಟದ ಮತಗಟ್ಟೆಗಳಲ್ಲಿ ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಮುಖಂಡರುಗಳು ಕಾಂಗ್ರೆಸ್ ಕಾರ್ಯಕರ್ತರ ಸಭೆ ನಡೆಸಿದ್ದು ಪ್ರತಿ ಮತಗಟ್ಟೆಯಲ್ಲಿಯೂ ಕಾಂಗ್ರೆಸ್ ಸುಭದ್ರವಾಗಿದೆ ಎಂದು ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಗದೀಪ ಎನ್. ತೆಂಗೇರಿ ಹೇಳಿದರು. ಅವರು ಚಂದಾವರ ಕಾಂಗ್ರೆಸ್ ಘಟಕ ಹೊದ್ಕೆಯ ಕಾಂಗ್ರೆಸ್ ಮುಖಂಡ ಮಾದೇವ ನಾಯ್ಕ … [Read more...] about ಗ್ರಾಮೀಣ ಮಟ್ಟದಲ್ಲಿ ಕಾಂಗ್ರೆಸ್ ಸುಭದ್ರ -ಬಿ.ಸಿ.ಸಿ. ಅಧ್ಯಕ್ಷ ಜಗದೀಪ ತೆಂಗೇರಿ



