1] MARKET: KUMTACommodity Variety Grade Arrivals Units Min (Rs.) Max (Rs.) Modal (Rs.)Arecanut Chippu Average 100 Quintal 14069 16699 16389Arecanut Coca Average 50 Quintal 10109 15569 15349Arecanut Factory Average 70 Quintal 6089 11529 11409Arecanut Hale … [Read more...] about Apmc market report 11-4-2018
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಮನುಷ್ಯನ ಜೀವನಕ್ಕೆ ಮನೆಯೇ ಮೊದಲ ಪಾಠಶಾಲೆ
ಹೊನ್ನಾವರ : ಸಂಸ್ಕಾರದಿಂದ ಉತ್ತಮ ಸಮಾಜ ನಿರ್ಮಾಣ ಸಾಧ್ಯ. ಮನುಷ್ಯನ ಜೀವನಕ್ಕೆ ಮನೆಯೇ ಮೊದಲ ಪಾಠಶಾಲೆಯಾಗಿದ್ದು ಮನೆಯಲ್ಲಿ ಸಿಗುವ ಸಂಸ್ಕಾರವು ಶಾಲೆ ಮತ್ತು ಸಮಾಜದಿಂದ ಸಿಗುವ ಸಂಸ್ಕಾರಕ್ಕಿಂತ ಭಿನ್ನವಾಗಿರುತ್ತದೆ. ಸಮಾಜದಲ್ಲಿ ಉತ್ತಮ ವಾತಾವರಣ ನಿರ್ಮಾಣವಾಗಬೇಕಾದರೆ ಗುರುಗಳ ಮಾರ್ಗದರ್ಶನ, ಕುಟುಂಬದಿಂದ ಸಿಗುವ ಸಂಸ್ಕಾರಗಳು ಅತೀ ಅವಶ್ಯಕವಾಗಿದೆ ಎಂದು ಸೋಂದಾ ಸ್ವರ್ಣವಲ್ಲಿ ಮಠದ ಮಠಾಧೀಶರಾದ ಶ್ರೀಮದ್ ಗಂಗಾಧರೇಂದ್ರ ಸರಸ್ವತಿ ಸ್ವಾಮಿಗಳು ಆಶೀರ್ವಚನ … [Read more...] about ಮನುಷ್ಯನ ಜೀವನಕ್ಕೆ ಮನೆಯೇ ಮೊದಲ ಪಾಠಶಾಲೆ
ಕೆಲ ಸಾಂಸ್ಕ್ರತಿಕ ಸಂಘಟನೆಗಳು ರಾಜಕೀಯ ವ್ಯಕ್ತಿಗಳ ಕೈಗೊಂಬೆಯಾಗಿದೆ;ನಾಗರಾಜ ಹೆಗಡೆ
ಹೊನ್ನಾವರ : ಇಂದಿನ ದಿನಮಾನಗಳಲ್ಲಿ ಕೆಲ ಸಾಂಸ್ಕ್ರತಿಕ ಸಂಘಟನೆಗಳು ರಾಜಕೀಯ ವ್ಯಕ್ತಿಗಳ ಕೈಗೊಂಬೆಯಾಗಿದೆ. ಅರ್ಥ, ಶಬ್ದಗಳು ಹದ ತಪ್ಪಿ ಹೋಗಿವೆ. ಮಾತು ಮಾಲಿನ್ಯವಾಗಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರು, ಎಸ್ ಡಿ ಎಮ್ ಕಾಲೇಜಿನ ಉಪನ್ಯಾಸಕÀ ನಾಗರಾಜ ಹೆಗಡೆ ಅಪಗಾಲರವರು ಅಭಿಪ್ರಾಯ ಪಟ್ಟರು. ಅವರು ತಾಲೂಕಿನ ಖರ್ವಾ ಗ್ರಾಮದ ಕೊಳಗದ್ದೆಯ ಯಶಸ್ವಿನಿ ಸಾಂಸ್ಕ್ರತಿಕ ವೇದಿಕೆಯ 15ನೇ ವರ್ಷದ ವಾರ್ಷಿಕ ಸ್ನೇಹ ಸಮ್ಮೆಳನ ಕಾರ್ಯಕ್ರಮವನ್ನು ಉದ್ಘಾಟಿಸಿ … [Read more...] about ಕೆಲ ಸಾಂಸ್ಕ್ರತಿಕ ಸಂಘಟನೆಗಳು ರಾಜಕೀಯ ವ್ಯಕ್ತಿಗಳ ಕೈಗೊಂಬೆಯಾಗಿದೆ;ನಾಗರಾಜ ಹೆಗಡೆ
5 ನೇ ವರ್ಷದ ವರ್ಧಂತಿ ಉತ್ಸವ
ಹೊನ್ನಾವರ:ತಾಲೂಕಿನ ಮುಡ್ಕಣಿಯ ಗ್ರಾಮದ ತುಂಬೊಳ್ಳಿಯ ಇತಿಹಾಸ ಪ್ರಸಿದ್ಧ ಶ್ರೀ ವಿಷ್ಣುಮುರ್ತಿ ದೇವರ 5 ನೇ ವರ್ಷದ ವರ್ಧಂತಿ ಉತ್ಸವ ಎಪ್ರೀಲ್ 17 ರಂದು ನಡೆಯಲಿದೆ. ಬೆಳಿಗ್ಗೆ 10 ಘಂಟೆಯಿಂದ ದೇವತಾ ಪ್ರಾರ್ಥನೆ, ಶುದ್ದಿಕರ್ಮ, ಗಣಪತಿ ಪೂಜಾ, ಸ್ವಸ್ತಿ ಪುಣ್ಯಾಹ, ಸಂಕಲ್ಪ, ಕಲಶ ಸ್ಥಾಪನೆ. ಸತ್ಯನಾರಾಯಣ ಪೂಜೆ, ಅಧಿವಾಸ ಹೋಮ, ತತ್ವ ಹೋಮಾದಿಗಳು, ಪೂರ್ಣಾಹುತಿ, ಕುಂಭಾಭಿಷೇಕ. ಮಧ್ಯಾಹ್ನ ಪೂಜಾ, ಮಧ್ಯಾಹ್ನ ಬಲಿ, ತೀರ್ಥಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಲಿದೆ. … [Read more...] about 5 ನೇ ವರ್ಷದ ವರ್ಧಂತಿ ಉತ್ಸವ
TSS Market Report 11-4-2018
Rate in rs/ per Quintal *TSS Sirsi* … [Read more...] about TSS Market Report 11-4-2018




