ಟಿ.ಎಸ್.ಎಸ್ ಸೂಪರ್ ಮಾರ್ಕೇಟ್ ಶಿರಸಿ* rs ಪ್ರತಿ ಕೇ.ಜಿ ಗೆ*ಗೋಡಂಬಿ...............880* *ಒಣ ದ್ರಾಕ್ಷಿ................195* *ಬಾದಾಮಿ................740* *ಪಿಸ್ತಾ.....................1415* *ಅಂಜೂರ ...............920* *ಜರದಾಳ..................900* *ವಾಲ್ ನಟ್............960* *ಸುಕೇಳಿ....................200* *ಒಣ ದ್ರಾಕ್ಷಿ ಕಪ್ಪು.......420*_** *ಟಿ.ಎಸ್.ಎಸ್ ಸ್ಪೈಸಿಸ್*_ ****ಲವಂಗ … [Read more...] about ಡ್ರೈ ಫ್ರೂಟ್ಸ್ & ಸಾಂಬಾರು ಪದಾರ್ಥಗಳ ದರಗಳು 10-4-2018
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
Apmc market report 9-4-2018
1] MARKET: HONNAVARCommodity Variety Grade Arrivals Units Min (Rs.) Max (Rs.) Modal (Rs.)Arecanut Chippu Average 1 Quintal 9000 16259 12479Arecanut Hale Chali Average 1 Quintal 18119 22379 20249Arecanut Hosa Chali Average 3 Quintal 18659 21000 19720 2] MARKET: … [Read more...] about Apmc market report 9-4-2018
ವಿದ್ಯಾರ್ಥಿಗಳು ಜೀವನದಲ್ಲಿ ನಿರ್ದಿಷ್ಟ ಗುರಿಯನ್ನು ಹೊಂದಿ ಕಾಯಕದಲ್ಲಿ ತೊಡಗಿದರೇ ಯಶಸ್ಸನ್ನು ಗಳಿಸಬಹುದು;ಪ್ರಕಾಶ ಮುಗಳಿ ಕರೆ
ಹಳಿಯಾಳ:- ವಿದ್ಯಾರ್ಥಿಗಳು ಜೀವನದಲ್ಲಿ ನಿರ್ದಿಷ್ಟ ಗುರಿಯನ್ನು ಹೊಂದಿ ಕಾಯಕದಲ್ಲಿ ತೊಡಗಿದರೇ ಯಶಸ್ಸನ್ನು ಗಳಿಸಬಹುದು ಹಾಗೂ ಯುವಕರು ಮಹಾನಗರಗಳತ್ತ ಮುಖ ಮಾಡದೆ ತಮ್ಮ ಪ್ರದೇಶದಲ್ಲಿಯೇ ಸ್ವಪ್ರತಿಭೆಯ ಮೂಲಕ ಗುರುತಿಸಿಕೊಂಡು ನೆಲೆ ನಿಲ್ಲುವ ಕೆಲಸ ಮಾಡಬೇಕೆಂದು ಬೆಳಗಾವಿಯ ಎನರ್ಜಿ ಮೈಕ್ರೊವೇಸಿಸ್ಟ ಸಂಸ್ಥೆಯ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಪ್ರಕಾಶ ಮುಗಳಿ ಕರೆ ನೀಡಿದರು. ಹಳಿಯಾಳದ ಕರ್ನಾಟಕ ಲಾ ಸೊಸೈಟಿಯ ವಿಶ್ವನಾಥರಾವ್ ದೇಶಪಾಂಡೆ ಗ್ರಾಮೀಣ ತಾಂತ್ರಿಕ … [Read more...] about ವಿದ್ಯಾರ್ಥಿಗಳು ಜೀವನದಲ್ಲಿ ನಿರ್ದಿಷ್ಟ ಗುರಿಯನ್ನು ಹೊಂದಿ ಕಾಯಕದಲ್ಲಿ ತೊಡಗಿದರೇ ಯಶಸ್ಸನ್ನು ಗಳಿಸಬಹುದು;ಪ್ರಕಾಶ ಮುಗಳಿ ಕರೆ
ವಿದ್ಯುತ್ ಶಾಕ್ ;ವೃದ್ದೆ ಸಾವು
ಹಳಿಯಾಳ: ಮನೆಯಲ್ಲಿನ ಟಿವಿ ಆನ್ ಮಾಡಲು ಸ್ವಿಚ್ ಹಾಕಲು ಹೋಗಿ ಆಕಸ್ಮಿಕವಾಗಿ ವಿದ್ಯುತ್ ಶಾಕ್ ತಗುಲಿದ್ದರಿಂದ ವೃದ್ದೆಯೊರ್ವಳು ಸಾವನ್ನಪ್ಪಿರುವ ದುರ್ಘಟನೆ ಹಳಿಯಾಳ ತಾಲೂಕಿನ ಕೆರವಾಡ ಗ್ರಾಮದಲ್ಲಿ ನಡೆದಿದೆ. ತಂಗೆವ್ವಾ ತಿಮ್ಮಣ್ಣಾ ವಡ್ಡರ(60) ವಿದ್ಯುತ್ ಶಾಕ್ನಿಂದ ಸಾವಿಗಿಡಾದ ದುರ್ದೈವಿಯಾಗಿದ್ದಾಳೆ. ಘಟನೆ ಸೋಮವಾರ ಬೆಳಿಗ್ಗೆ 10 ಗಂಟೆ ಸುಮಾರಿಗೆ ನಡೆದಿದ್ದು ತಕ್ಷಣ ವೃದ್ದೆಯನ್ನು ಹಳಿಯಾಳ ಆಸ್ಪತ್ರೆಗೆ ಕರೆತರಲಾಯಿತಾದರು ಅದಾಗಲೆ ಆಕೆಯ ಪ್ರಾಣಪಕ್ಷಿ … [Read more...] about ವಿದ್ಯುತ್ ಶಾಕ್ ;ವೃದ್ದೆ ಸಾವು
ಬೀದಿ ನಾಯಿಗಳ ಹಾವಳಿ ; ಹಳಿಯಾಳ ಪುರಸಭೆ ಎನ್ನಿಲ್ಲದ ಕಸರತ್ತು
ಹಳಿಯಾಳ: ಬೀದಿ ನಾಯಿಗಳ ಹಾವಳಿ ತಪ್ಪಿಸಲು ಹಳಿಯಾಳ ಪುರಸಭೆ ಎನ್ನಿಲ್ಲದ ಕಸರತ್ತು ಮಾಡುತ್ತಿದ್ದು ತಮಿಳ್ನಾಡುವಿನಿಂದ ಬಂದಿರುವ 5ಜನರ ತಂಡ ಈಗಾಗಲೇ ಪುರಸಭೆ ಅಧಿಕಾರಿಗಳ ಕಣ್ಗಾವಲಿನಲ್ಲಿ ನಾಯಿಗಳನ್ನು ಸೆರೆಹಿಡಿಯುವ ಕಾರ್ಯದಲ್ಲಿ ತೊಡಗಿದೆ. ಕಳೆದ ಒಂದು ವಾರದ ಹಿಂದೆ ಪ್ರಕಟಣೆ ಮೂಲಕ ಸಾಕು ನಾಯಿಗಳಿಗೆ ಬೆಲ್ಟ್ ಹಾಕುವಂತೆ ಹಾಗೂ ಮನೆಯಂಗಳಗಳಲ್ಲಿ ಕಟ್ಟಿ ಹಾಕಿಕೊಳ್ಳುವಂತೆ ಪ್ರಕಟಣೆ, ಅನೌನ್ಸಮೆಂಟ್ ಮಾಡಿಸಿದ್ದ ಪುರಸಭೆ ಕಳೆದ 3-4 ದಿನಗಳಿಂದ ಹಠಾತ್ನೆ ನಾಯಿ ಹಿಡಿಯುವ … [Read more...] about ಬೀದಿ ನಾಯಿಗಳ ಹಾವಳಿ ; ಹಳಿಯಾಳ ಪುರಸಭೆ ಎನ್ನಿಲ್ಲದ ಕಸರತ್ತು




