ಹೊನ್ನಾವರ : ಇಷ್ಠಾರ್ಥಸಿಧ್ಧಿ ಕರುಣಿಸುವ ವಿನಾಯಕನೆಂದೇ ಪ್ರತೀತಿ ಇರುವ ತಾಲೂಕಿನ ಅಳ್ಳಂಕಿಯ ಪ್ರಸಿದ್ಧ ಶ್ರೀ ವರಸಿಧ್ಧಿಗಣಪತಿ ದೇವರ ವರ್ಷಾವಧಿ ತಾಂತ್ರಿಕ ವರ್ಧಂತಿ ಮಹೋತ್ಸವವು ಎಪ್ರಿಲ್ 13ರಂದು ವೇ/ಮೂ/ಕಟ್ಟೆ ಶಂಕರ ಭಟ್ಟರ ಅಧ್ವರ್ಯತನದಲ್ಲಿ ನೆರವೇರಲಿದೆ. ಅಂದು ಬೆಳಿಗ್ಗೆ 9 ರಿಂದ ಸಂಜೆ 8 ರತನಕ ದೇವತಾಕಾರ್ಯಗಳು ನಡೆಯಲಿದ್ದು ಮಧ್ಯಾಹ್ನ ಮಹಾಅನ್ನಸಂತರ್ಪಣೆ ಪ್ರಸಾದ ಮತ್ತು ಸಂಜೆ 9ಕ್ಕೆ ಅಂತರಾಷ್ಟ್ರೀಯ ಖ್ಯಾತಿಯ ಕುಂದಾಪುರದ ರೂಪಕಲಾಬಳಗದವರಿಂದ "ಮೂರುಮುತ್ತು" … [Read more...] about ಶ್ರೀ ವರಸಿಧ್ಧಿಗಣಪತಿ ದೇವರ ವರ್ಷಾವಧಿ ತಾಂತ್ರಿಕ ವರ್ಧಂತಿ ಮಹೋತ್ಸವ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
TSS Market Report 9-4-2018
Rate in rs/ per Quintal *TSS Sirsi* … [Read more...] about TSS Market Report 9-4-2018
ಅಕ್ಕಿ ದರಗಳು 9-4-2018
ಟಿ.ಎಸ್.ಎಸ್ ಸೂಪರ್ ಮಾರ್ಕೇಟ್ ಶಿರಸಿ rs ಪ್ರತಿ ಕೇ.ಜಿ ಗೆ ಅಕ್ಕಿ ಅಭಿಲಾಷ...................25* *ಬಾರ್ಲಿಅಕ್ಕಿ....................36* *ಸ್ಟೀಮ್ (ಸೋನಾ77)......37.50* *ಅಕ್ಕಿ ರಾ(S M GOLD)............26.50* *ನವಣೆ ಅಕ್ಕಿ....................49* *ಕುಚಿಗೆ ಅಕ್ಕಿ.....................31* *ಅಕ್ಕಿ ಪೂನಮ್ ಗೌರಿ.......30.50* *ಲಕ್ಷ್ಮಿ ಗೋಲ್ಡ ಸೋನಾ......47.50* *ಜೀರಾ ರೈಸ್....................61* *ಸೋನಾ … [Read more...] about ಅಕ್ಕಿ ದರಗಳು 9-4-2018
ಪರೇಶ್ ಮೆಸ್ತ ಸಾವು ಪ್ರಕರಣ;ಪ್ರಚೋದನಾತ್ಮಕ ಪ್ರಕಟಣೆ-ಬಂಧನ
ಹಳಿಯಾಳ: ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದಲ್ಲಿ ನಡೆದಿದ್ದ ಯುವಕ ಪರೇಶ್ ಮೆಸ್ತ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಮರಣೋತ್ತರ ಪರೀಕ್ಷೆ ವರದಿ ಸುಳ್ಳು ಎಂದು ತನ್ನ ಪೊಸ್ಟ ಕಾರ್ಡ ಕನ್ನಡ ನ್ಯೂಸ್ ಪೊರ್ಟಲ್ನಲ್ಲಿ(ಅಂತರ್ಜಾಲ ಸುದ್ದಿ ತಾಣದಲ್ಲಿ) ಸುದ್ದಿ ಪ್ರಕಟಿಸಿದ್ದ ಸುದ್ದಿ ಸಂಪಾದಕ ಮಹೇಶ ವಿಕ್ರಮ ಹೆಗಡೆ ಅವರನ್ನು ಹಳಿಯಾಳ ಪೋಲಿಸರು ಬೆಂಗಳೂರಿನಲ್ಲಿ ಬಂಧಿಸಿ ಹಳಿಯಾಳ ಠಾಣೆಗೆ ಕರೆತಂದಿರುವ ವಿದ್ಯಮಾನ ಭಾನುವಾರ ನಡೆದಿದೆ. ಜಿಲ್ಲೆಯಲ್ಲಿ ಪರೇಶ ಮೆಸ್ತ ಸಾವು … [Read more...] about ಪರೇಶ್ ಮೆಸ್ತ ಸಾವು ಪ್ರಕರಣ;ಪ್ರಚೋದನಾತ್ಮಕ ಪ್ರಕಟಣೆ-ಬಂಧನ
ಉಚಿತ ಯಕ್ಷಗಾನ ತರಬೇತಿ ಶಿಬಿರ
ಹೊನ್ನಾವರ: ಯಕ್ಷಗಾನ ಕಲೆಯ ಔನತ್ಯಕ್ಕಾಗಿ ಶ್ರಮಿಸುತ್ತಿರುವ ಕೆರೆಮನೆಯ ಶ್ರೀಮಯ ಯಕ್ಷಗಾನ ರಂಗ ಶಿಕ್ಷಣ ಕೇಂದ್ರದಿಂದ ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ಹತ್ತು ದಿನಗಳ ಉಚಿತ ಯಕ್ಷಗಾನ ತರಬೇತಿ ಶಿಬಿರವನು ್ನಏಪ್ರಿಲ್ ತಿಂಗಳನಲ್ಲಿ 21 ರಿಂದ 30 ವರೆಗೆ ಗುಣವಂತೆಯ ಯಕ್ಷಾಂಗಣದಲ್ಲಿ ಆಯೋಜಿಸಿದ್ದಾರೆ. ಕರಾವಳಿಯ ಗಂಡುಕಲೆ ಎಂದೇ ಖ್ಯಾತಿವೆತ್ತ ಯಕ್ಷಗಾನವನ್ನು ಮುಂದಿನ ಪೀಳಿಗೆಗೆ ಸಮರ್ಥವಾಗಿ ವರ್ಗಾಯಿಸುವ ಉದ್ದೇಶದೊಂದಿಗೆ ಕಲೆಯಲ್ಲಿ ಹೊಸ ಪೀಳಿಗೆಯನ್ನು ಸೃಷ್ಟಿಸುವ … [Read more...] about ಉಚಿತ ಯಕ್ಷಗಾನ ತರಬೇತಿ ಶಿಬಿರ



