ಕುಮಟಾ ತಾಲೂಕಿನ ಅಘನಾಶಿನಿಯ ಶ್ರೀ ಹೊಲೇಟ್ರ ಸಾಂಸ್ಕøತಿಕ ಸೇವಾ ಸಂಘ ಇವರ ಆಶ್ರಯದಲ್ಲಿ ದಿನಾಂಕ 01-02-18 ರಂದು ಅಘನಾಶಿನಿ ಹಾಲಕ್ಕಿ ಒಕ್ಕಲಿಗರ ಕಲಾಭವನದ ಹತ್ತಿರ ಅಘನಾಶಿನಿ ಸುಗ್ಗಿ ಉತ್ಸವ – 2018 ಈ ಕಾರ್ಯಕ್ರಮದ ಉದ್ಘಾಟನಾ ಸಮಾರಂಭವನ್ನು ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮವನ್ನು ಉದ್ಯಮಿ ಸುಬ್ರಾಯ ವಾಳ್ಕೆ ಅವರು ದೀಪ ಬೆಳಗಿಸಿ ಉದ್ಘಾಟಿಸಿ ಮಾತನಾಡಿ ಇಂತಹ ಗ್ರಾಮೀಣ ಪ್ರದೇಶದಲ್ಲಿ ಒಗ್ಗಟ್ಟಿನಿಂದ ಅತ್ಯುತ್ತಮ ರೀತಿಯಲ್ಲಿ ಈ ಕಾರ್ಯಕ್ರಮವನ್ನು ಸಂಘಟಿಸಿದ … [Read more...] about ಸ್ಥಳೀಯ ಪ್ರತಿಭೆಗಳಿಗೆ ವೇದಿಕೆ ನೀಡಿದ ಅರ್ಥಪೂರ್ಣ ಸುಗ್ಗಿ ಉತ್ಸವ -ನಾಗರಾಜ ನಾಯಕ ತೊರ್ಕೆ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ರಾಜ್ಯ ನೋಟರಿಯಾಗಿ ಆಯ್ಕೆ
ಹೊನ್ನಾವರ : ತಾಲೂಕಿನ ಮುಗ್ವಾ ಗ್ರಾಮದ ಆರೋಳ್ಳಿ ಮೂಲದ ಸಂಜಯ ಸುರೇಶ ಕಾಮತ್ ಇವರು ನ್ಯಾಯವಾದಿಗಳಾಗಿ ಕಳೆದ 17 ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದಾರೆ. ಈಗ ಅವರು ರಾಜ್ಯ ನೋಟರಿಯಾಗಿ ಆಯ್ಕೆಯಾಗಿರುತ್ತಾರೆ. ಇವರು ಸಾಮಾಜಿಕವಾಗಿ ಹೊನ್ನಾವರದ ವಿವಿಧ ಸಂಘಟನೆಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. … [Read more...] about ರಾಜ್ಯ ನೋಟರಿಯಾಗಿ ಆಯ್ಕೆ
ಭಾರತೀಯ ಮಜದೂರ ಕಾಂಗ್ರೆಸ್ ಅಧ್ಯಕ್ಷರಾಗಿ ಆಗ್ನೇಲ್ ಡಾಯಾಸ್ ನೇಮಕ
ಹೊನ್ನಾವರ :ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಸೂಚನೆಯ ಮೇರೆಗೆ ಹೊನ್ನಾವರದ ಗಾಂಧಿನಗರದ ಆಗ್ನೇಲ್ ಡಯಾಸ್ ಅವರನ್ನು ಹೊನ್ನಾವರ ಭಾರತೀಯ ರಾಷ್ಟ್ರೀಯ ಮಜದೂರ್ ಕಾಂಗ್ರೆಸ್ನ ಅಧ್ಯಕ್ಷರನ್ನಾಗಿ ಉತ್ತರ ಕನ್ನಡ ಜಿಲ್ಲಾ ಮಜದೂರ ಕಾಂಗ್ರೆಸ್ ಅಧ್ಯಕ್ಷರಾದ ಆಯ್. ಕೆ. ನಾಯ್ಕ ನೇಮಿಸಿದ್ದಾರೆ ಎಂದು ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಗದೀಪ ಎನ್. ತೆಂಗೇರಿ ತಿಳೀಸಿದ್ದಾರೆ. ಹೊನ್ನಾವರ : ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಸೂಚನೆಯ ಮೇರೆಗೆ ಹೊನ್ನಾವರದ … [Read more...] about ಭಾರತೀಯ ಮಜದೂರ ಕಾಂಗ್ರೆಸ್ ಅಧ್ಯಕ್ಷರಾಗಿ ಆಗ್ನೇಲ್ ಡಾಯಾಸ್ ನೇಮಕ
ಜಿಲ್ಲೆಯಲ್ಲಿ ಕಾಂಗ್ರೆಸ್ ಪ್ರಚಾರಕ್ಕೆ ಸೂಚನೆ
ಹೊನ್ನಾವರ:ರಾಜ್ಯ ಕಾಂಗೈ ಪ್ರಚಾರ ಸಮಿತಿ ಅಧ್ಯಕ್ಷ ಡಿ.ಕೆ. ಶಿವಕುಮಾರ ಜಿಲ್ಲೆಯ ಆರು ವಿಧಾನ ಸಭಾ ಕ್ಷೇತ್ರದಲ್ಲಿಯೂ ಪ್ರಚಾರ ಸಮಿತಿ ಅಧ್ಯಕ್ಷರನ್ನು ಹಾಗೂ ಎಲ್ಲಾ ಬ್ಲಾಕ್ಗಳಿಗೆ ಅಧ್ಯಕ್ಷರನ್ನು ನೇಮಿಸಿ ಜಿಲ್ಲೆಯಲ್ಲಿ ಕಾಂಗ್ರೆಸ್ ಪ್ರಚಾರಕ್ಕೆ ಸೂಚನೆ ನೀಡಿದ್ದಾರೆ ಎಂದು ಜಿಲ್ಲಾ ಕಾಂಗೈ ಪ್ರಚಾರ ಸಮಿತಿ ಅಧ್ಯಕ್ಷ ಎಮ್.ಎನ್. ಸುಬ್ರಹ್ಮಣ್ಯ ತಿಳಿಸಿದ್ದಾರೆ. ಯಲ್ಲಾಪುರ ವಿಧಾನಸಭಾ ಕ್ಷೇತ್ರಾಧ್ಯಕ್ಷರಾಗಿ ಹೆಚ್.ಎಮ್. ನಾಯ್ಕ, ಕುಮಟಾ ಕ್ಷೇತ್ರ ಮಹೇಶ ಅಚುತ್ ನಾಯ್ಕ, … [Read more...] about ಜಿಲ್ಲೆಯಲ್ಲಿ ಕಾಂಗ್ರೆಸ್ ಪ್ರಚಾರಕ್ಕೆ ಸೂಚನೆ
Bhatkal Movies as on 6-4-2018
Lakshmi Theatre Andhagaara (UA) kannada 2.30pm6 pm9 pm https://www.youtube.com/watch?v=vs-XeAvnhU4 … [Read more...] about Bhatkal Movies as on 6-4-2018




