ಹಳಿಯಾಳ: ಭಾರತ ದೇಶದ ಹತ್ತನೇ ಮತ್ತು ಕರ್ನಾಟಕ ರಾಜ್ಯದ ಏಕೈಕ ಹಳಿಯಾಳದ ತಾಲೂಕಿನ ಕರ್ಲಕಟ್ಟಾದಲ್ಲಿರುವ ಶನಿಧಾಮದಲ್ಲಿ ಹನುಮಾನ್ ಜಯಂತಿ ಅಂಗವಾಗಿ ವಿಶೇಷ ಪೂಜೆ, ಹೋಮ, ಹವನ ಕಾರ್ಯಕ್ರಮಗಳು ಯೋಗಿ ಮೇಘನಾಥಜಿ ಸ್ವಾಮೀಜಿಯವರ ಸಾನಿಧ್ಯದಲ್ಲಿ ನಡೆದವು. ದ್ವಾದಶ(12) ಜ್ಯೋತಿರ್ಲಿಂಗÀಗಳು, ಹನುಮಾನ್ ಮಂದಿರ ಹೊಂದಿರುವ ಶನಿಧಾಮದಲ್ಲಿ ಹನುಮಾನ್ ಜಯಂತಿಯನ್ನು ಶೃಧ್ದಾಭಕ್ತಿಯಿಂದ ವಿಜೃಂಭಣೆಯಿಂದ ಆಚರಿಸಲಾಯಿತು. ರಾಜ್ಯದ ವಿವಿಧ ಭಾಗಗಳಿಂದ ಸೇರಿದಂತೆ ತಾಲೂಕಿನ ಸಾವಿರಾರು … [Read more...] about ಹನುಮಾನ್ ಜಯಂತಿ ಅಂಗವಾಗಿ ವಿಶೇಷ ಪೂಜೆ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಗ್ರಾಮೀಣ ಸೊಗಡಿನ ಕಬಡ್ಡಿ ಕ್ರೀಡೆಯನ್ನು ಉಳಿಸಿ ಬೆಳೆಸುವುದು ನಮ್ಮೆಲ್ಲರ ಕರ್ತವ್ಯ : ತೊರ್ಕೆ
ಕುಮಟಾ ತಾಲೂಕಿನ ಹಿರೆಗುತ್ತಿಯ ಎಣ್ಣೆಮಡಿಯ ಶ್ರೀ ವಿಠೋಬ ದೇವ ಯುವಕ ಸಂಘದ ಆಶ್ರಯದಲ್ಲಿ 16ನೇ ವರ್ಷದ ಜಿಲ್ಲಾಮಟ್ಟದ ಹೊನಲು ಬೆಳಕಿನ ಎಸ್.ಸಿ ಸಮಾಜದ ಕಬ್ಬಡಿ ಪಂದ್ಯಾವಳಿಯು 30/3/18 ರಂದು ಹಿರೆಗುತ್ತಿಯ ಪ್ರಾಥಮಿಕ ಆರೋಗ್ಯ ಕೇಂದ್ರದ ಎದುರು ಯಶಸ್ವಿಯಾಗಿ ಜರುಗಿತು. ಕುಮಟಾ ತಾಲೂಕಿನ ಹಿರೆಗುತ್ತಿಯ ಎಣ್ಣೆಮಡಿಯ ಶ್ರೀ ವಿಠೋಬ ದೇವ ಯುವಕ ಸಂಘದ ಆಶ್ರಯದಲ್ಲಿ 16ನೇ ವರ್ಷದ ಜಿಲ್ಲಾಮಟ್ಟದ ಹೊನಲು ಬೆಳಕಿನ ಎಸ್.ಸಿ ಸಮಾಜದ ಕಬ್ಬಡಿ ಪಂದ್ಯಾವಳಿಯು 30/3/18 ರಂದು ಹಿರೆಗುತ್ತಿಯ … [Read more...] about ಗ್ರಾಮೀಣ ಸೊಗಡಿನ ಕಬಡ್ಡಿ ಕ್ರೀಡೆಯನ್ನು ಉಳಿಸಿ ಬೆಳೆಸುವುದು ನಮ್ಮೆಲ್ಲರ ಕರ್ತವ್ಯ : ತೊರ್ಕೆ
ಕ್ರೀಡೆಗಳು ಮಾನವನ ದೈಹಿಕ & ಮಾನಸಿಕ ಆರೋಗ್ಯವನ್ನು ಕಾಪಾಡುವಲ್ಲಿ ಪ್ರಮುಖ ಪಾತ್ರವನ್ನು ವಹಿಸುತ್ತವೆ. : ತೊರ್ಕೆ.
ಶ್ರೀ ಬೀರದೇವ ಗೆಳಯರ ಬಳಗ ಗೋಕರ್ಣ ಇವರ ಆಶ್ರಯದಲ್ಲಿ ಹಾಲಕ್ಕಿ ಸಮಾಜದ ಜಿಲ್ಲಾ ಮಟ್ಟದ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾವಳಿಯ ಉದ್ಘಾಟನಾ ಸಮಾರಂಭವು ಕಡಿಮೆಯ ಆಡುಕಟ್ಟೆ ಮೈದಾನದಲ್ಲಿ ದಿನಾಂಕ: 29/3/18 ರಂದು ಜರುಗಿತು. ಈ ಕಾರ್ಯಕ್ರಮವನ್ನು ಬಿ.ಜೆ.ಪಿ ಪ್ರಮುಖರು ಹಾಗೂ ಬೆಳಕು ಗ್ರಾಮೀಣಾಭಿವೃದ್ಧಿ ಟ್ರಸ್ಟನ ಅಧ್ಯಕ್ಷರಾದ ನಾಗರಾಜ ನಾಯಕ ತೊರ್ಕೆ ಅವರು ಉದ್ಘಾಟಿಸಿದರು. ನಂತರ ಮಾತನಾಡಿದ ಅವರು ಅತ್ಯುತ್ತಮ ಸಂಘಟನೆಯೊಂದಿಗೆ ಅತ್ಯಂತ ಅಚ್ಚುಕಟ್ಟಾಗಿ ಈ ವಾಲಿಬಾಲ್ … [Read more...] about ಕ್ರೀಡೆಗಳು ಮಾನವನ ದೈಹಿಕ & ಮಾನಸಿಕ ಆರೋಗ್ಯವನ್ನು ಕಾಪಾಡುವಲ್ಲಿ ಪ್ರಮುಖ ಪಾತ್ರವನ್ನು ವಹಿಸುತ್ತವೆ. : ತೊರ್ಕೆ.
ಪರಿಸರ ಪ್ರವಾಸಿ ತಾಣವಾಗಿ ಅರೆಸಾಮಿ ಕೆರೆ ಅಭಿವೃದ್ಧಿಗೆ ಸಚಿವ ಅನಂತಕುಮಾರ ಹೆಗಡೆ ಭರವಸೆ
ಹೊನ್ನಾವರ:ಪೌರಾಣಿಕ ಹಿನ್ನೆಲೆ ಇರುವ ರಾಮತೀರ್ಥಕ್ಕೆ ಸಮೀಪದ ಪುರಾತನ ಅರೆಸಾಮಿ ಕೆರೆಯನ್ನು ಅಭಿವೃದ್ಧಿಪಡಿಸಿ ಅದನ್ನೊಂದು ಪರಿಸರ ಪ್ರವಾಸಿ ತಾಣವಾಗಿ ಅಭಿವೃದ್ಧಿಪಡಿಸಲು ಅಗತ್ಯವಿರುವ ಎಲ್ಲ ಕ್ರಮ ಕೈಗೊಳ್ಳುತ್ತೇನೆ' ಎಂದು ಕೇಂದ್ರ ಕೌಶಲ್ಯಾಭಿವೃದ್ಧಿ ಹಾಗೂ ಉದ್ಯಮಶೀಲತಾ ರಾಜ್ಯ ಸಚಿವ ಅನಂತಕುಮಾರ ಹೆಗಡೆ ತಿಳಿಸಿದರು. ಶಿರಸಿಯ ಸಚಿವರ ನಿವಾಸದಲ್ಲಿ ಅರೆಸಾಮಿ ಕೆರೆ ಅಭಿವೃದ್ಧಿ ಸಮಿತಿ ಹಾಗೂ ನನ್ನ ಕನಸಿನ ಹೊನ್ನಾವರ ಸಂಘಟನೆಗಳ ವತಿಯಿಂದ ಕೆರೆ ಅಭಿವೃದ್ಧಿಗೆ … [Read more...] about ಪರಿಸರ ಪ್ರವಾಸಿ ತಾಣವಾಗಿ ಅರೆಸಾಮಿ ಕೆರೆ ಅಭಿವೃದ್ಧಿಗೆ ಸಚಿವ ಅನಂತಕುಮಾರ ಹೆಗಡೆ ಭರವಸೆ
Apmc market report 31-3-2018
1] MARKET: KUMTACommodity Variety Grade Arrivals Units Min (Rs.) Max (Rs.) Modal (Rs.)Cashewnut Local(Raw) Average 200 Quintal 11000 11000 11000 2] MARKET: SIDDAPURACommodity Variety Grade Arrivals Units Min (Rs.) Max (Rs.) Modal (Rs.)Paddy Paddy Average 33 Quintal 1800 1800 1800 … [Read more...] about Apmc market report 31-3-2018




