• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Canara News | Latest Canara News in Kannada | Regional Canara News

 

 

We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.

You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc

ಹನುಮಾನ್ ಜಯಂತಿ ಅಂಗವಾಗಿ ವಿಶೇಷ ಪೂಜೆ

April 1, 2018 by Yogaraj SK Leave a Comment

ಹಳಿಯಾಳ: ಭಾರತ ದೇಶದ ಹತ್ತನೇ ಮತ್ತು ಕರ್ನಾಟಕ ರಾಜ್ಯದ ಏಕೈಕ ಹಳಿಯಾಳದ ತಾಲೂಕಿನ ಕರ್ಲಕಟ್ಟಾದಲ್ಲಿರುವ ಶನಿಧಾಮದಲ್ಲಿ ಹನುಮಾನ್ ಜಯಂತಿ ಅಂಗವಾಗಿ ವಿಶೇಷ ಪೂಜೆ, ಹೋಮ, ಹವನ ಕಾರ್ಯಕ್ರಮಗಳು ಯೋಗಿ ಮೇಘನಾಥಜಿ ಸ್ವಾಮೀಜಿಯವರ ಸಾನಿಧ್ಯದಲ್ಲಿ ನಡೆದವು.  ದ್ವಾದಶ(12) ಜ್ಯೋತಿರ್ಲಿಂಗÀಗಳು,  ಹನುಮಾನ್ ಮಂದಿರ ಹೊಂದಿರುವ ಶನಿಧಾಮದಲ್ಲಿ ಹನುಮಾನ್ ಜಯಂತಿಯನ್ನು ಶೃಧ್ದಾಭಕ್ತಿಯಿಂದ ವಿಜೃಂಭಣೆಯಿಂದ ಆಚರಿಸಲಾಯಿತು. ರಾಜ್ಯದ ವಿವಿಧ ಭಾಗಗಳಿಂದ ಸೇರಿದಂತೆ ತಾಲೂಕಿನ ಸಾವಿರಾರು … [Read more...] about ಹನುಮಾನ್ ಜಯಂತಿ ಅಂಗವಾಗಿ ವಿಶೇಷ ಪೂಜೆ

ಗ್ರಾಮೀಣ ಸೊಗಡಿನ ಕಬಡ್ಡಿ ಕ್ರೀಡೆಯನ್ನು ಉಳಿಸಿ ಬೆಳೆಸುವುದು ನಮ್ಮೆಲ್ಲರ ಕರ್ತವ್ಯ : ತೊರ್ಕೆ

April 1, 2018 by Gaju Gokarna Leave a Comment

ಕುಮಟಾ ತಾಲೂಕಿನ ಹಿರೆಗುತ್ತಿಯ ಎಣ್ಣೆಮಡಿಯ ಶ್ರೀ ವಿಠೋಬ ದೇವ ಯುವಕ ಸಂಘದ ಆಶ್ರಯದಲ್ಲಿ 16ನೇ ವರ್ಷದ ಜಿಲ್ಲಾಮಟ್ಟದ ಹೊನಲು ಬೆಳಕಿನ ಎಸ್.ಸಿ ಸಮಾಜದ ಕಬ್ಬಡಿ ಪಂದ್ಯಾವಳಿಯು 30/3/18 ರಂದು ಹಿರೆಗುತ್ತಿಯ ಪ್ರಾಥಮಿಕ ಆರೋಗ್ಯ ಕೇಂದ್ರದ ಎದುರು ಯಶಸ್ವಿಯಾಗಿ ಜರುಗಿತು. ಕುಮಟಾ ತಾಲೂಕಿನ ಹಿರೆಗುತ್ತಿಯ ಎಣ್ಣೆಮಡಿಯ ಶ್ರೀ ವಿಠೋಬ ದೇವ ಯುವಕ ಸಂಘದ ಆಶ್ರಯದಲ್ಲಿ 16ನೇ ವರ್ಷದ ಜಿಲ್ಲಾಮಟ್ಟದ ಹೊನಲು ಬೆಳಕಿನ ಎಸ್.ಸಿ ಸಮಾಜದ ಕಬ್ಬಡಿ ಪಂದ್ಯಾವಳಿಯು 30/3/18 ರಂದು ಹಿರೆಗುತ್ತಿಯ … [Read more...] about ಗ್ರಾಮೀಣ ಸೊಗಡಿನ ಕಬಡ್ಡಿ ಕ್ರೀಡೆಯನ್ನು ಉಳಿಸಿ ಬೆಳೆಸುವುದು ನಮ್ಮೆಲ್ಲರ ಕರ್ತವ್ಯ : ತೊರ್ಕೆ

ಕ್ರೀಡೆಗಳು ಮಾನವನ ದೈಹಿಕ & ಮಾನಸಿಕ ಆರೋಗ್ಯವನ್ನು ಕಾಪಾಡುವಲ್ಲಿ ಪ್ರಮುಖ ಪಾತ್ರವನ್ನು ವಹಿಸುತ್ತವೆ. : ತೊರ್ಕೆ.

April 1, 2018 by Gaju Gokarna Leave a Comment

ಶ್ರೀ ಬೀರದೇವ ಗೆಳಯರ ಬಳಗ ಗೋಕರ್ಣ ಇವರ ಆಶ್ರಯದಲ್ಲಿ ಹಾಲಕ್ಕಿ ಸಮಾಜದ ಜಿಲ್ಲಾ ಮಟ್ಟದ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾವಳಿಯ ಉದ್ಘಾಟನಾ ಸಮಾರಂಭವು ಕಡಿಮೆಯ ಆಡುಕಟ್ಟೆ ಮೈದಾನದಲ್ಲಿ ದಿನಾಂಕ: 29/3/18 ರಂದು ಜರುಗಿತು. ಈ ಕಾರ್ಯಕ್ರಮವನ್ನು ಬಿ.ಜೆ.ಪಿ ಪ್ರಮುಖರು ಹಾಗೂ ಬೆಳಕು ಗ್ರಾಮೀಣಾಭಿವೃದ್ಧಿ ಟ್ರಸ್ಟನ ಅಧ್ಯಕ್ಷರಾದ ನಾಗರಾಜ ನಾಯಕ ತೊರ್ಕೆ ಅವರು ಉದ್ಘಾಟಿಸಿದರು. ನಂತರ ಮಾತನಾಡಿದ ಅವರು ಅತ್ಯುತ್ತಮ ಸಂಘಟನೆಯೊಂದಿಗೆ ಅತ್ಯಂತ ಅಚ್ಚುಕಟ್ಟಾಗಿ ಈ ವಾಲಿಬಾಲ್ … [Read more...] about ಕ್ರೀಡೆಗಳು ಮಾನವನ ದೈಹಿಕ & ಮಾನಸಿಕ ಆರೋಗ್ಯವನ್ನು ಕಾಪಾಡುವಲ್ಲಿ ಪ್ರಮುಖ ಪಾತ್ರವನ್ನು ವಹಿಸುತ್ತವೆ. : ತೊರ್ಕೆ.

ಪರಿಸರ ಪ್ರವಾಸಿ ತಾಣವಾಗಿ ಅರೆಸಾಮಿ ಕೆರೆ ಅಭಿವೃದ್ಧಿಗೆ ಸಚಿವ ಅನಂತಕುಮಾರ ಹೆಗಡೆ ಭರವಸೆ

April 1, 2018 by Gaju Gokarna Leave a Comment

ಹೊನ್ನಾವರ:ಪೌರಾಣಿಕ ಹಿನ್ನೆಲೆ ಇರುವ ರಾಮತೀರ್ಥಕ್ಕೆ ಸಮೀಪದ ಪುರಾತನ ಅರೆಸಾಮಿ ಕೆರೆಯನ್ನು ಅಭಿವೃದ್ಧಿಪಡಿಸಿ ಅದನ್ನೊಂದು ಪರಿಸರ ಪ್ರವಾಸಿ ತಾಣವಾಗಿ ಅಭಿವೃದ್ಧಿಪಡಿಸಲು ಅಗತ್ಯವಿರುವ ಎಲ್ಲ ಕ್ರಮ ಕೈಗೊಳ್ಳುತ್ತೇನೆ' ಎಂದು ಕೇಂದ್ರ ಕೌಶಲ್ಯಾಭಿವೃದ್ಧಿ ಹಾಗೂ ಉದ್ಯಮಶೀಲತಾ ರಾಜ್ಯ ಸಚಿವ ಅನಂತಕುಮಾರ ಹೆಗಡೆ ತಿಳಿಸಿದರು. ಶಿರಸಿಯ ಸಚಿವರ ನಿವಾಸದಲ್ಲಿ ಅರೆಸಾಮಿ ಕೆರೆ ಅಭಿವೃದ್ಧಿ ಸಮಿತಿ ಹಾಗೂ ನನ್ನ ಕನಸಿನ ಹೊನ್ನಾವರ ಸಂಘಟನೆಗಳ ವತಿಯಿಂದ ಕೆರೆ ಅಭಿವೃದ್ಧಿಗೆ … [Read more...] about ಪರಿಸರ ಪ್ರವಾಸಿ ತಾಣವಾಗಿ ಅರೆಸಾಮಿ ಕೆರೆ ಅಭಿವೃದ್ಧಿಗೆ ಸಚಿವ ಅನಂತಕುಮಾರ ಹೆಗಡೆ ಭರವಸೆ

Apmc market report 31-3-2018

March 31, 2018 by Sachin Hegde Leave a Comment

betel nut,Areca nut

1] MARKET: KUMTACommodity Variety Grade Arrivals Units Min (Rs.) Max (Rs.) Modal (Rs.)Cashewnut Local(Raw) Average 200 Quintal 11000 11000 11000 2] MARKET: SIDDAPURACommodity Variety Grade Arrivals Units Min (Rs.) Max (Rs.) Modal (Rs.)Paddy Paddy Average 33 Quintal 1800 1800 1800 … [Read more...] about Apmc market report 31-3-2018

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,831 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar