Rate in rs / per Quintal TSS Sirsi … [Read more...] about TSS Market Report 31-3-2018
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
TSS Market Report 30-3-2018
Rate in rs / per Quintal TSS Sirsi … [Read more...] about TSS Market Report 30-3-2018
NMMS ಪರೀಕ್ಷೆಯಲ್ಲಿ ವಿದ್ಯಾರ್ಥಿ ಸಾಧನೆ
ಹೊನ್ನಾವರ.ನವೆಂಬರ್ 2017ರಲ್ಲಿ ನಡೆದ ರಾಜ್ಯಮಟ್ಟದ NMMS ಪರೀಕ್ಷೆಯಲ್ಲಿ ಹೊನ್ನಾವರ ತಾಲೂಕಿನ ಸರಕಾರಿ ಪ್ರೌಢಶಾಲೆ ಅಳ್ಳಂಕಿಯ ವಿದ್ಯಾರ್ಥಿ ಕುಮಾರ ನವೀನ ಹನುಮಂತ ಪಟಗಾರ ಇವನು ತಾಲೂಕಿಗೆ 10ನೇ ಸ್ಥಾನ ಪಡೆದು ಶಾಲೆಗೆ ಕೀರ್ತಿ ತಂದಿರುತ್ತಾನೆ. ಈ ವಿದ್ಯಾರ್ಥಿಯ ಸಾಧನೆಗೆ ಎಸ್.ಡಿ.ಎಮ್. ಸಿ., ಮುಖ್ಯೋಪಾದ್ಯಾಯರು ಶಿಕ್ಷಕರು ಸಿಬ್ಬಂದಿವರ್ಗ ಅಭಿನಂದಿಸಿದ್ದಾರೆ. … [Read more...] about NMMS ಪರೀಕ್ಷೆಯಲ್ಲಿ ವಿದ್ಯಾರ್ಥಿ ಸಾಧನೆ
ಪರೇಶ ಮೇಸ್ತನ ಕುಟುಂಬಕ್ಕೆ ವಿಶ್ವ ಹಿಂದೂ ಪರಿಷತ್ ವತಿಯಿಂದ 1 ಲಕ್ಷ ರೂಪಾಯಿ ಸಹಾಯ ಧನ ವಿತರಣೆ
ಹೊನ್ನಾವರ:ತಾಲೂಕಿನಲ್ಲಿ ಕಳೆದ ಡಿ. 6 ರಂದು ಸಾವನಪ್ಪಿದ ಹಿಂದೂ ಕಾರ್ಯಕರ್ತ ಪರೇಶ ಮೇಸ್ತನ ಕುಟುಂಬಕ್ಕೆ ವಿಶ್ವ ಹಿಂದೂ ಪರಿಷತ್ ವತಿಯಿಂದ 1 ಲಕ್ಷ ರೂಪಾಯಿ ಸಹಾಯ ಧನವನ್ನು ನೀಡಲಾಯಿತು. ಈ ಸಂದರ್ಭದಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಹನುಮಂತ ಶ್ಯಾನಭಾಗ ಕುಮಟಾ, ವಿಶ್ವ ಹಿಂದೂ ಪರಿಷತ್ನ ಜೆ.ಟಿ.ಪೈ, ವಿ.ಜಿ.ಶೆಟ್ಟಿ, ರಾಮಚಂದ್ರ ಕಾಮತ್, ಮಹೇಶ ನಾಯ್ಕ, ಲೋಕೇಶ ಮೇಸ್ತ, ಸಂಜು ಶೇಟ್, ಮಂಜುನಾಥ ಶೇಟ್, ಎನ್.ಆರ್.ಮುಕ್ರಿ, ರಾಮಚಂದ್ರ ಶೇಟ್ ಇತರರು … [Read more...] about ಪರೇಶ ಮೇಸ್ತನ ಕುಟುಂಬಕ್ಕೆ ವಿಶ್ವ ಹಿಂದೂ ಪರಿಷತ್ ವತಿಯಿಂದ 1 ಲಕ್ಷ ರೂಪಾಯಿ ಸಹಾಯ ಧನ ವಿತರಣೆ
Shirali Movies as on 30-3-2018
venkateshwara theater Raja ratha (ua) kannada 2.30pm6pm9pm https://www.youtube.com/watch?v=dcWqmQXWwoo … [Read more...] about Shirali Movies as on 30-3-2018



