1] MARKET: HONNAVARCommodity Variety Grade Arrivals Units Min (Rs.) Max (Rs.) Modal (Rs.)Arecanut Chippu Average 1 Quintal 13279 18559 15479Arecanut Hale Chali Average 1 Quintal 18229 22569 20389Arecanut Hosa Chali Average 2 Quintal 19470 21249 20360 2] MARKET: … [Read more...] about Apmc market report 26-03-2018
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
TSS Market Report 26-3-2018
Rate in rs / per Quintal TSS Sirsi … [Read more...] about TSS Market Report 26-3-2018
ಸಚಿವರಿಂದ ವಿವಿಧ ಕಾಮಗಾರಿಗಳ ಉಧ್ಘಾಟನೆ-ಶಂಕುಸ್ಥಾಪನೆ
ಹಳಿಯಾಳ :- ಕಾಂಗ್ರೇಸ್ ಜಾತ್ಯಾತೀತ ಪಕ್ಷವಾಗಿದ್ದು ಯಾವುದೇ ಜಾತಿ ಧರ್ಮಕ್ಕೆ ಸೀಮಿತವಾಗಿರದೆ ಸಮಾಜದ ಅಭಿವೃದ್ದಿಗಾಗಿಯೇ ಕೆಲಸ ಮಾಡುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಹೇಳಿದರು. ಪಟ್ಟಣದ ಶಿವಾಜಿ ವೃತ್ತದ ಹತ್ತಿರವಿರುವ ಪುರಸಭೆಯ ಆವರಣದಲ್ಲಿ ನಿರ್ಮಿಸಲಾಗುವ ಪುರಸಭೆಯ ನೂತನ ಕಟ್ಟಡದ ಮತ್ತು ಟೌನ್ ಹಾಲ್ ಕಾಮಗಾರಿಗೆ ಅಡಿಗಲ್ಲು ನೆರವೆರಿಸದರು. ನಂತರ ಪಶುಭಾಗ್ಯ ಯೋಜನೆಯಡಿಯಲ್ಲಿ ಫಲಾನುಭವಿಗಳಿಗೆ ಆದೇಶಪತ್ರ, ಆಶ್ರಯ ಯೋಜನೆಯಡಿ ಪಟ್ಟಾ ವಿತರಣೆ, … [Read more...] about ಸಚಿವರಿಂದ ವಿವಿಧ ಕಾಮಗಾರಿಗಳ ಉಧ್ಘಾಟನೆ-ಶಂಕುಸ್ಥಾಪನೆ
ಜಾತ್ರಾ ಮಹೋತ್ಸವಕ್ಕೆ ವಿದ್ಯುಕ್ತವಾಗಿ ಚಾಲನೆ
ಶ್ರೀಕ್ಷೇತ್ರ ಬಂಗಾರಮಕ್ಕಿಯಲ್ಲಿ ರಾಮನವಮಿಯ ಪ್ರಯುಕ್ತ ವನವಾಸಿ ಶ್ರೀಸೀತಾರಾಮ ಲಕ್ಷ್ಮಣ ದೇವಾಲಯಕ್ಕೆ ವಿಶೇಷ ಪೂಜೆ ಸಲ್ಲಿಸಲಾಯಿತು. ಧರ್ಮಾಧಿಕಾರಿಗಳಾದ ಪರಮ ಪೂಜ್ಯ ಶ್ರೀ ಮಾರುತಿ ಗುರೂಜಿಯವರ ನೇತೃತ್ವದಲ್ಲಿ ಶ್ರೀ ವೀರಾಂಜನೇಯ ದೇವರ ಪಲ್ಲಕ್ಕಿ ಉತ್ಸವ ನೆರವೇರಿತು. ಈ ಎಲ್ಲಾ ಧಾರ್ಮಿಕ ಕಾರ್ಯಕ್ರಮಗಳ ಮೂಲಕ ಶ್ರೀಕ್ಷೇತ್ರ ಬಂಗಾರಮಕ್ಕಿಯಲ್ಲಿ ರಾಮನವಮಿಯಿಂದ ಹನುಮ ಜಯಂತಿಯ ತನಕ ನಡೆಯುವ ಜಾತ್ರಾ ಮಹೋತ್ಸವಕ್ಕೆ ವಿದ್ಯುಕ್ತವಾಗಿ ಚಾಲನೆ ದೊರಕಿತು.\ … [Read more...] about ಜಾತ್ರಾ ಮಹೋತ್ಸವಕ್ಕೆ ವಿದ್ಯುಕ್ತವಾಗಿ ಚಾಲನೆ
ಹೊನ್ನಾವರ ನೌಕರರ ಸಂಘವು ಜಿಲ್ಲೆಯಲ್ಲಿಯೇ ಕ್ರೀಯಾಶೀಲ ಸಂಘಟನೆ
ಹೊನ್ನಾವರ: ನಮ್ಮ ಬಹುದಿನಗಳ ಬೇಡಿಕೆಯಾದ 6ನೇ ವೇತನ ಆಯೋಗ ಹಾಗೂ ಪಿಂಚಣೆ ಸಮಸ್ಯೆ ಬಗೆಹರಿಸಲು ನಮ್ಮ ಸಂಘಟನೆ ಬಹುಮುಖ್ಯ ಪಾತ್ರ ವಹಿಸಿದೆ. ಸಂಘಗಳು ಸಂಘಟಿತ ಮನೋಭಾವದಿಂದ ಕಾರ್ಯ ನಿರ್ವಹಿಸಿದರೆ ಹಲವಾರು ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಬಹುದು ಎಂದು ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಸಂಜೀವಕುಮಾರ ನಾಯ್ಕ ಮೆಚ್ಚುಗೆ ವ್ಯಕ್ತಪಡಿಸಿದರು.ತಾಲೂಕಿನ ನ್ಯೂ ಇಂಗ್ಲೀಷ್ ಸ್ಕೂಲ್ ಸಭಾಭವನದಲ್ಲಿ ನಡೆದ ತಾಲೂಕ ಘಟಕದ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ 5ನೇ ವರ್ಷದ … [Read more...] about ಹೊನ್ನಾವರ ನೌಕರರ ಸಂಘವು ಜಿಲ್ಲೆಯಲ್ಲಿಯೇ ಕ್ರೀಯಾಶೀಲ ಸಂಘಟನೆ



