ಹೊನ್ನಾವರ: ತಾಲೂಕಿನ ಶರಾವತಿ ನದಿಯಿಂದ ಆವೃತ್ತವಾದ ದ್ವೀಪ ಪ್ರದೇಶದಲ್ಲಿ ನೆಲೆನಿಂತ ಮಾವಿನಕುರ್ವಾ ಗ್ರಾಮ ದೇವರಾದ ಆಮ್ರಪುರಾಧೀಶ ಶ್ರೀ ಗೋಪಾಲಕೃಷ್ಣ ದೇವರ ಮಹಾರಥೋತ್ಸವ ಕಾರ್ಯಕ್ರಮ ಮಾರ್ಚ 29 ರಿಂದ ಎಪ್ರೀಲ್ 1 ರವರೆಗೆ ನಡೆಯಲಿದೆ. ಚೈತ್ರ ಶುದ್ಧ ಚತುರ್ದಶಿ 29ರಂದು ಗುರುವಾರ ದೇವತಾ ಪ್ರಾರ್ಥನೆಯೊಂದಿಗೆ ಪ್ರಾರಂಭವಾಗಿ ಗರುಡಾರೋಹಣ, ಯಜ್ಞಾರಂಭ ಪ್ರಾರಂಭವಾಗಿ ರಾತ್ರಿ ಗರುಡ ರಥೋತ್ಸವ, 30 ರಂದು ಶುಕ್ರವಾರ ಪುಪ್ಪ ರಥೋತ್ಸವ ನಡೆಯಲಿದೆ. 31ರ ಶನಿವಾರ ಚೈತ್ರ ಶುದ್ಧ … [Read more...] about ಮಾರ್ಚ 29 ರಿಂದ ಎಪ್ರೀಲ್ 1 ರವರೆಗೆ ಶ್ರೀ ಗೋಪಾಲಕೃಷ್ಣ ದೇವರ ಮಹಾರಥೋತ್ಸವ ಕಾರ್ಯಕ್ರಮ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಹಣ್ಣು ಮತ್ತು ತರಕಾರಿ ದರಗಳು 24-03-2018
TSS ಸೂಪರ್ ಮಾರ್ಕೇಟ್ ಶಿರಸಿ rs ಪ್ರತಿ ಕೇ.ಜಿ ಗೆ *ಗಜರಿ .............. ...25* *ಹಸಿ ಮೆಣಸು...........40* *ಬಜೆ ಮೆಣಸು...........40* *ಡೊಳ್ಳು ಮೆಣಸು......40* *ಬೀನ್ಸ......................60* *ಬೆಂಡೆಕಾಯಿ............40* *ಹಾಗಲಕಾಯಿ..........40* *ಟೊಮಾಟೊ ..........15* *ಕ್ಯಾಬೀಜ................15* *ಹೂ ಕೋಸು(ಒಂದಕ್ಕೆ).20* *ಮುಳ್ಳ … [Read more...] about ಹಣ್ಣು ಮತ್ತು ತರಕಾರಿ ದರಗಳು 24-03-2018
ಬಲಿಷ್ಠವಾದ ಸಮಾಜವನ್ನು ನಿರ್ಮಿಸುವಲ್ಲಿ ಸಂಘಟನೆಗಳ ಪಾತ್ರ ಅತ್ಯಂತ ಮಹತ್ವದ್ದಾಗಿದೆ :- ನಾಗರಾಜ ನಾಯಕ ತೊರ್ಕೆ
ಹೊನ್ನಾವರ. ತಾಲೂಕಿನ ಶ್ರೀ ರಾಜೇಶ ಇಲೆವೆನ್ ಇವರ ಆಶ್ರಯದಲ್ಲಿ ಪ್ರಥಮ ವರ್ಷದ ಹಿಂದೂ ಟ್ರೋಫಿ ಸೂಪರ ಸಿಕ್ಸ್ ಕ್ರಿಕೆಟ್ ಪಂದ್ಯಾವಳಿಯನ್ನು ಹಳದಿಪುರದ ಆರ್. ಈ.ಎಸ್. ಹೈಸ್ಕೂಲ ಮೈದಾನದಲ್ಲಿ ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮವನ್ನು ಬಿಜೆಪಿ ಮುಖಂಡರು ಹಾಗೂ ಬೆಳಕು ಗ್ರಾಮೀಣಾಭಿವೃದ್ಧಿ ಟ್ರಸ್ಟ್ನ ಅಧ್ಯಕ್ಷ ನಾಗರಾಜ ನಾಯಕ ತೊರ್ಕೆ ಅವರು ದೀಪ ಬೆಳಗಿಸಿ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು ಶ್ರೀ ರಾಜೇಶ ಇಲೆವೆನ್ ಇವರ ಆಶ್ರಯದಲ್ಲಿ ಅಗಲಿದ ಗೆಳೆಯ ರಾಜೇಶನ … [Read more...] about ಬಲಿಷ್ಠವಾದ ಸಮಾಜವನ್ನು ನಿರ್ಮಿಸುವಲ್ಲಿ ಸಂಘಟನೆಗಳ ಪಾತ್ರ ಅತ್ಯಂತ ಮಹತ್ವದ್ದಾಗಿದೆ :- ನಾಗರಾಜ ನಾಯಕ ತೊರ್ಕೆ
ಬೈಕ್ ಮುಖಾಮುಖಿ ಡಿಕ್ಕಿ;ಬೈಕ್ ಸವಾರ ಸಾವು
ಹೊನ್ನಾವರ:ತಾಲೂಕಿನ ಅಡಕಾರ ಬಸ್ ನಿಲ್ದಾಣದ ಬಳಿ ಬೈಕ್ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬೈಕ್ ಸವಾರನೊಬ್ಬ ಸ್ಥಳದಲ್ಲೆ ಮೃತಪಟ್ಟು ಇಬ್ಬರು ಗಾಯಗೊಂಡಿದ್ದಾರೆ. ಮಾಗೋಡ ಕೊಡ್ಲಗದ್ದೆಯ ನಿವಾಸಿಯಾದ ರಾಮಚಂದ್ರ ಗೋವಿಂದ ನಾಯ್ಕ ಮೃತಪಟ್ಟದ್ದಾನೆ ಬೈಕ್ ಸವಾರ. ಇವರು ತಮ್ಮ ಬೈಕಿನಲ್ಲಿ ಹೊನ್ನಾವರದಿಂದ ಗೇರುಸೊಪ್ಪಾ ಕಡೆಗೆ ಹೋಗುತ್ತಿದ್ದಾಗ ಇನ್ನೊಂದು ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ. ಆ ಬೈಕಿನಲ್ಲಿ ಪ್ರಯಾಣಿಸುತ್ತಿದ್ದ ಕಿಶೋರ್ ರಾಧಾಕೃಷ್ಣ ಕೊಚರೇಕರ್ ದಂಪತಿ … [Read more...] about ಬೈಕ್ ಮುಖಾಮುಖಿ ಡಿಕ್ಕಿ;ಬೈಕ್ ಸವಾರ ಸಾವು
Apmc market report 24-03-2018
1] MARKET: HONNAVARCommodity Variety Grade Arrivals Units Min (Rs.) Max (Rs.) Modal (Rs.)Arecanut Chippu Average 1 Quintal 13270 18660 15370Arecanut Hale Chali Average 2 Quintal 18220 22630 20460Arecanut Hosa Chali Average 3 Quintal 19479 21239 20370 2] MARKET: … [Read more...] about Apmc market report 24-03-2018



