ಕಾಂಗ್ರೆಸ್ ಗ್ಯಾರಂಟಿಗಳ ಬಗ್ಗೆ ಅನಗತ್ಯ ಅಪಪ್ರಚಾರ-ಸತೀಶ ನಾಯ್ಕಹೊನ್ನಾವರ : ಕಳೆದ ವಿಧಾನಸಭಾ ಚುನಾವಣೆಯಲ್ಲಿ ಜನರಿಗೆ ನೀಡಿದ ಗ್ಯಾರಂಟಿ ಭರವಸೆಯನ್ನು ಅನುಷ್ಠಾನಗೊಳಿಸುತ್ತಿರುವ ಸಿದ್ದರಾಮಯ್ಯ ನೇತ್ರತ್ವದ ಕಾಂಗ್ರೆಸ್ ಸರಕಾರದ ಜನಪರ ಕಲ್ಯಾಣ ಕಾರ್ಯಕ್ರಮವನ್ನು ಸಹಿಸದ ಭಾರತೀಯ ಜನತಾ ಪಕ್ಷದ ಮುಖಂಡರು ತಮ್ಮ ಘನತೆ, ಗೌರವವನ್ನು ಮರೆತು ಕಾಂಗ್ರೆಸ್ ಸರಕಾರದ ಮೇಲೆ ಇಲ್ಲಸಲ್ಲದ ಅಪಪ್ರಚಾರ ನಡೆಸುತ್ತಿದೆ ಎಂದು ಉತ್ತರ ಕನ್ನಡ ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗ … [Read more...] about ಕಾಂಗ್ರೆಸ್ ಗ್ಯಾರಂಟಿಗಳ ಬಗ್ಗೆ ಅನಗತ್ಯ ಅಪಪ್ರಚಾರ-ಸತೀಶ ನಾಯ್ಕ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಆಧಾರ್ ತಿದ್ದುಪಡಿ ನೋಂದಣಿ ಮೇಳ 29 30ಕ್ಕೆ
ಆಧಾರ್ ತಿದ್ದುಪಡಿ ನೋಂದಣಿ ಮೇಳ 29 30ಕ್ಕೆಭಾರತೀಯ ಅಂಚೆ ತಂದೆ ಇಲಾಖೆಯ ಶಿರಸಿ ವಿಭಾಗವು .29 ಮತ್ತು 30ರಂದು ತಾಲೂಕಿನ ಕಾನಗೋಡಿನ ಸಾಮಾನ್ಯ ಸೇವಾ ಕೇಂದ್ರದಲ್ಲಿ ಬೃಹತ್ ಆಧಾರ ತಿದ್ದುಪಡಿ ಮತ್ತು ನೋಂದಣಿ ಮೇಳವನ್ನು ಆಯೋಜಿಸಿದೆ.ಜನ್ಮ ದಿನಾಂಕದ ಬದಲಾವಣೆ, ಹೆಸರು ಬದಲಾವಣೆ, ವಿಳಾಸ ಬದಲಾವಣೆಗಳಿಗೆ ಅಗತ್ಯವಿರುವ ದಾಖಲೆಗಳನ್ನು ತ ರಬೇಕು.ಮಕ್ಕಳಿಗೆ ಆಧಾರ್ ಮಾಡಿಸಲು ಜನ್ಮ ದಾಖಲೆ, ಮತ್ತು ತಾಯಿಯ ಆಧಾರ್ ಕಾರ್ಡ್ ಜೊತೆಗೆ ಮಗುವಿನೊಂದಿಗೆ … [Read more...] about ಆಧಾರ್ ತಿದ್ದುಪಡಿ ನೋಂದಣಿ ಮೇಳ 29 30ಕ್ಕೆ
Chikkamagaluru Jilla Panchayat Recruitment 2023
Chikkamagaluru Jilla Panchayat Recruitment 2023ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಚಿಕ್ಕಮಗಳೂರು ಜಿಲ್ಲೆಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಹೊರಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.ಇಲಾಖೆಯಲ್ಲಿ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಯನ್ನು ಸಲ್ಲಿಸಬೇಕು.ಇಲಾಖೆ ಹೆಸರು : … [Read more...] about Chikkamagaluru Jilla Panchayat Recruitment 2023
ಬೆರಳಚ್ಚುಗಾರ ದಲಾಯತ್ ಹುದ್ದೆಗಳಿಗೆ ಅರ್ಜಿ ಆಹ್ವಾನ 2023
ಬೆರಳಚ್ಚುಗಾರ ದಲಾಯತ್ ಹುದ್ದೆಗಳಿಗೆ ಅರ್ಜಿ ಆಹ್ವಾನ 2023ಕಾರವಾರ: ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಕಚೇ- ರಿಯಲ್ಲಿ ಆಡಳಿತ ಸಹಾಯ- ಕ. ಬೆರಳಚ್ಚುಗಾರ ಮತ್ತು ದಲಾಯತ್ ಹುದ್ದೆಗೆ ಗುತ್ತಿಗೆ ಮತ್ತು ಸಂಪೂರ್ಣವಾಗಿ ತಾ- ತ್ಕಾಲಿಕ ಆಧಾರದ ಆರು ತಿಂಗಳ ಅವಧಿಗೆ ಅರ್ಜಿ ಆಹ್ವಾನಿಸಲಾಗಿದೆ.ಸಾಹಾಯಕ ಬೆರಳಚ್ಚುಗಾರ ಸದಸ್ಯ ಹುದ್ದೆಗೆ ಯಾವುದೇ ಪದವಿ ಹಾಗೂ ಹಿರಿಯ ಶ್ರೇಣಿ ಕನ್ನಡ ಮತ್ತು ಇಂಗ್ಲೀಷ್ ಬೆರಳಚ್ಚು ಉತ್ತೀರ್ಣ ಹೊಂದಿರಬೇಕು . ಸಂದರ್ಶನದ ಸಮ ಯ ಸೆ.24ರಂದು … [Read more...] about ಬೆರಳಚ್ಚುಗಾರ ದಲಾಯತ್ ಹುದ್ದೆಗಳಿಗೆ ಅರ್ಜಿ ಆಹ್ವಾನ 2023
10th ITI ಆದವರಿಗೆ ಕೊಚ್ಚಿನ್ ಶಿಪ್ಯಾರ್ಡ್ ಲಿಮಿಟೆಡ್ ನಲ್ಲಿ ನೇಮಕಾತಿಗಾಗಿ Cochin shipyard new Careers 2023
10th ITI ಆದವರಿಗೆ ಕೊಚ್ಚಿನ್ ಶಿಪ್ಯಾರ್ಡ್ ಲಿಮಿಟೆಡ್ ನಲ್ಲಿ ನೇಮಕಾತಿಗಾಗಿ Cochin shipyard new Careers 2023ಕೊಚ್ಚಿನ್ ಶಿಪ್ಯಾರ್ಡ್ ಲಿಮಿಟೆಡ್ ನಲ್ಲಿ ಖಾಲಿ ಇರುವ ವಿವಿಧ ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲು ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು . ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಹುದ್ದೆಗಳ ವಿವರಗಳನ್ನು … [Read more...] about 10th ITI ಆದವರಿಗೆ ಕೊಚ್ಚಿನ್ ಶಿಪ್ಯಾರ್ಡ್ ಲಿಮಿಟೆಡ್ ನಲ್ಲಿ ನೇಮಕಾತಿಗಾಗಿ Cochin shipyard new Careers 2023