ಹಳಿಯಾಳ:- ತಾಲೂಕಿನ ಹವಗಿಯಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ 2017-18 ನೇ ಸಾಲಿನ ಸಾಂಸ್ಕ್ರತಿಕ, ಕ್ರೀಡಾ,ಯುವ ರೆಡಕ್ರಾಸ್ ಹಾಗೂ ಎನ್ ಎಸ್ ಎಸ್,ಸ್ಕೌಟ್ಸ್ ಮತ್ತು ಗೈಡ್ಸ್ ಕಾರ್ಯ ಚಟುವಟಿಕೆಗಳ ಸಮಾರೋಪ ಸಮಾರಂಭ ನಡೆಯಿತು. ಪ್ರಾಂಶುಪಾಲ ಡಾ,ಚಂದ್ರಶೇಖರ ಲಮಾಣಿ, ಪ್ರಮುಖರಾದ ಚಿದಾನಂದ ಆನಿಕಿವಿ, ಪ್ರೋಪೆಸರ್ಗಳಾದ ಸಂಗೀತಾ ಕಲಾಲ, ಸುಜಾತಾ ಮೂಕನಗೌಡರ, ಡಾ.ಮಾಲತಿ, ಡಾ,ರೇಖಾ ಎಮ್.ಅರ್,ಮಲ್ಪಶ್ರೀ,ಪರವಿನ್,ಪರಮಾನಂದ, ಸಂಧ್ಯಾ ಹಾಗೂ ಕಾಲೇಜು ಅಬಿವೃದ್ದಿ … [Read more...] about 2017-18 ನೇ ಸಾಲಿನ ಸಾಂಸ್ಕ್ರತಿಕ, ಕ್ರೀಡಾ,ಯುವ ರೆಡಕ್ರಾಸ್ ಹಾಗೂ ಎನ್ ಎಸ್ ಎಸ್,ಸ್ಕೌಟ್ಸ್ ಮತ್ತು ಗೈಡ್ಸ್ ಕಾರ್ಯ ಚಟುವಟಿಕೆಗಳ ಸಮಾರೋಪ ಸಮಾರಂಭ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಸಂಘಟನೆಗಳ ನಿಃಸ್ವಾರ್ಥ ಪ್ರಾಮಾಣಿಕ ಪ್ರಯತ್ನದಿಂದ ಸಮಾಜದಲ್ಲಿ ಒಗ್ಗಟ್ಟು ಮೂಡಲು ಸಾಧ್ಯವಾಗುತ್ತದೆ- ನಾಗರಾಜ ನಾಯಕ ತೊರ್ಕೆ.
ಫ್ರೆಂಡ್ಸ್ ಸರ್ಕಲ್ ಹೊಲನಗದ್ದೆ ಹಾಗೂ ಊರ ನಾಗರಿಕರ ಸಹಕಾರದೊಂದಿಗೆ ಯುಗಾದಿ ಸಂಭ್ರಮದ ಪ್ರಯುಕ್ತ ಸನ್ಮಾನ ಹಾಗೂ ಮನರಂಜನಾ ಕಾರ್ಯಕ್ರಮವನ್ನು ದಿನಾಂಕ 18-3-18 ರಂದು ಕುಮಟಾ ತಾಲೂಕಿನ ಹೊಲನಗದ್ದೆಯ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮವನ್ನು ಬಿಜೆಪಿ ಮುಖಂಡರು ಹಾಗೂ ಬೆಳಕು ಗ್ರಾಮೀಣಾಭಿವೃದ್ಧಿ ಟ್ರಸ್ಟ್ ಅಧ್ಯಕ್ಷ ಶ್ರೀ ನಾಗರಾಜ ನಾಯಕ ತೊರ್ಕೆ ಅವರು ದೀಪ ಬೆಳಗಿಸಿ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು ಹಿಂದೂಗಳ ಹೊಸ ವರ್ಷದ … [Read more...] about ಸಂಘಟನೆಗಳ ನಿಃಸ್ವಾರ್ಥ ಪ್ರಾಮಾಣಿಕ ಪ್ರಯತ್ನದಿಂದ ಸಮಾಜದಲ್ಲಿ ಒಗ್ಗಟ್ಟು ಮೂಡಲು ಸಾಧ್ಯವಾಗುತ್ತದೆ- ನಾಗರಾಜ ನಾಯಕ ತೊರ್ಕೆ.
ಶಿಖರ ಕಲಶ ಪ್ರತಿಷ್ಠಾಪನೆ ಕಾರ್ಯಕ್ರಮ
ಹೊನ್ನಾವರ :ತಾಲೂಕಿನ ಮಾವಿನಕುರ್ವಾ ಗ್ರಾಮ ದೇವಿ ಸನ್ನಿಧಿಯಲ್ಲಿ ಶ್ರೀ ದೇವಿಯ ಗರ್ಭ ಮಂದಿರ ನವೀಕರಣ, ಶಿಖರ ಕಲಶ ಪ್ರತಿಷ್ಠಾಪನೆ ಕಾರ್ಯಕ್ರಮ ಶುಕ್ರವಾರ ನಡೆಯಿತು. ಶ್ರೀ ದೇವರ ದೇವತಾ ಪ್ರಾರ್ಥನೆಯೊಂದಿಗೆ ಪ್ರಾರಂಭವಾಗಿ ಉತ್ಸವ ಮೂರ್ತಿಗೆ ರಜತ ಕವಚ, ಪ್ರಭಾವಳಿ ಛತ್ರ ಸಮರ್ಪಣೆ, ಪೂರ್ಣ ಕಲಾವೃದ್ಧಿ ಹವನ, ಮಂಗಲ ಚಂಡಿಕಾ ಯಾಗ, ಸಾಮೂಹಿಕ ಶ್ರೀದೇವಿ ಭೂ ದೇವಿ ಸಹಿತ ಸತ್ಯನಾರಾಯಣ ಪೂಜೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆದವು. ಸಪ್ತಶತಿ ಪಾರಾಯಣ, ಧನ್ವಂತರಿ ಹೋಮ, … [Read more...] about ಶಿಖರ ಕಲಶ ಪ್ರತಿಷ್ಠಾಪನೆ ಕಾರ್ಯಕ್ರಮ
ಇಂದಿರಾನಗರದ ಜನರ ಹಲವು ದಶಕಗಳ ಕನಸು ನನಸು
ಹಳಿಯಾಳ:-ಸಿಎಂ ಸಿದ್ದರಾಮಯ್ಯ ಸರ್ಕಾರವು ಹಳಿಯಾಳ ಪಟ್ಟಣದ ಇಂದಿರಾನಗರದ ಜನರ ಹಲವು ದಶಕಗಳ ಕನಸನ್ನು ನನಸು ಮಾಡುವುದರ ಮೂಲಕ 39 ನಿವೇಶನಗಳನ್ನು ಖಾಯಂ ಮಾಡಿ ಮಂಜೂರಾತಿ ಹಕ್ಕುಪತ್ರ ನೀಡಿದ್ದು ಕಾಂಗ್ರೇಸ್ ಸರ್ಕಾರದ ಜನಪರ ಧೋರಣೆಯನ್ನು ಜನರು ಎಂದಿಗೂ ಮರೆಯಬಾರದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಹೇಳಿದರು. ಪಟ್ಟಣದ ಇಂದಿರಾನಗರದ 39 ಜನರಿಗೆ ನಿವೇಶನ ಹಕ್ಕುಪತ್ರ ಮಂಜೂರಿ ಮಾಡಿಸಿದ್ದಕ್ಕಾಗಿ ಆ ಭಾಗದ ಜನರಿಂದ ನಡೆದ ಸಚಿವರಿಗೆ ಸನ್ಮಾನ ಹಾಗೂ … [Read more...] about ಇಂದಿರಾನಗರದ ಜನರ ಹಲವು ದಶಕಗಳ ಕನಸು ನನಸು
ಕನ್ನಡ ವಿನಾಶದ ಹಾದಿಯಲ್ಲಿ ನಡೆದಿದೆ ; ಡಾ. ಎನ್ ಆರ್ ನಾಯಕ
ಹೊನ್ನಾವರ:ಮಾತೃಭಾಷೆಯಿಂದ ಮಾತ್ರ ವಿದ್ಯಾರ್ಥಿಗಳ ಸರಿಯಾದ ವ್ಯಕ್ತಿತ್ವ ವಿಕಸನ ಸಾಧ್ಯ. ಆದರೆ ಇಂದು ಕೆಲವರ ಸ್ವಾರ್ಥಕ್ಕಾಗಿ ಕನ್ನಡದ ಮೂಲಕ ಕವಿಯುವ ಅವಕಾಶ ತಪ್ಪಿಹೋಗಿ ಕನ್ನಡ ವಿನಾಶದ ಹಾದಿಯಲ್ಲಿ ನಡೆದಿದೆ ಎಂದು ಹಿರಿಯ ಜಾನಪದ ವಿದ್ವಾಂಸರಾದ ಡಾ. ಎನ್ ಆರ್ ನಾಯಕ ಹೇಳಿದರು. ಅವರು ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಆಯೋಜಿಸಿದ್ದ ವಾರ್ಷಿಕ ಸ್ನೇಹಸಮ್ಮಿನದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡುತ್ತ … [Read more...] about ಕನ್ನಡ ವಿನಾಶದ ಹಾದಿಯಲ್ಲಿ ನಡೆದಿದೆ ; ಡಾ. ಎನ್ ಆರ್ ನಾಯಕ




