ಹಳಿಯಾಳ:-ದಾಂಡೇಲಿ ನಗರದಲ್ಲಿ ಶ್ರೀ ಛತ್ರಪತಿ ಶಿವಾಜಿ ಮಹಾರಾಜರ ಪುಥ್ಥಳಿ ಸ್ಥಾಪನೆ ಕುರಿತಂತೆ ಸಚಿವ ದೇಶಪಾಂಡೆ ವಿರುದ್ದ ಸುಳ್ಳು ಆರೋಪಗಳನ್ನು ಹೊರಿಸಿ ಬಿಜೆಪಿ ಪಕ್ಷದವರು ಅಪಪ್ರಚಾರ ಮಾಡುತ್ತಿದ್ದಾರೆಂದು ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಘೊಟ್ನೇಕರ ಆರೋಪಿಸಿದರು. ಪಟ್ಟಣದ ತಮ್ಮ ಕಾರ್ಯಾಲಯದಲ್ಲಿ ನಡೆಸಿದ ಸುದ್ದಿಗೊಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು ದಾಂಡೇಲಿಯ ಸೋಮಾನಿ ವೃತ್ತದಲ್ಲಿ ಶಿವಾಜಿ ಪುಥ್ಥಳಿ ಸ್ಥಾಪನೆ ಮಾಡಲು ಸಾಧ್ಯವಿಲ್ಲ ನಿಮ್ಮ ಮತಗಳು ನಮಗೆ … [Read more...] about ದೇಶಪಾಂಡೆ ವಿರುದ್ದ ಸುಳ್ಳು ಆರೋಪಗಳನ್ನು ಹೊರಿಸಿ ಬಿಜೆಪಿ ಪಕ್ಷದವರು ಅಪಪ್ರಚಾರ ಮಾಡುತ್ತಿದ್ದಾರೆ;ಎಸ್.ಎಲ್.ಘೊಟ್ನೇಕರ ಆರೋಪ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಶಾಸಕ ಮಂಕಾಳ ವೈದ್ಯರಿಂದ ಸಾಂತ್ವನ
ಹೊನ್ನಾವರ ;ಇತ್ತಿಚಿಗೆ ಅಕಾಲಿಕವಾಗಿ ಮೃತರಾದ ಪಟ್ಟಣದ ಬಂದರ ಬಳಿಯ ಶಿಕ್ಷಕಿ ಶಿಲ್ಪಾ ನಾರಾಯಣ ಮೇಸ್ತರವರ ಮನೆಗೆ ಭಟ್ಕಳ ಶಾಸಕ ಮಂಕಾಳ ವೈದ್ಯರವರು ಭೇಟಿನೀಡಿ ಪಾಲಕರಿಗೆ ಹಾಗೂ ಕುಟುಂಬದವರಿಗೆ ಸಾಂತ್ವನ ತಿಳಿಸಿದರು. ನಾರಾಯಣ ಮೇಸ್ತರವರು ಶಾಸಕರ ಆತ್ಮೀಯರಾಗಿದ್ದು ಹೊನ್ನಾವರದ ಮೀನುವ್ಯಾಪಾರಿಯಾಗಿದ್ದಾರೆ. ಅವರ ಪುತ್ರಿ ಅಕಾಲಿಕ ಮರಣ ಹೊಂದಿದ ಹಿನ್ನಲೆಯಲ್ಲಿ ಅವರ ಮನೆಗೆ ಭೇಟಿ ನೀಡಿ ಸಾಂತ್ವನ ತಿಳಿಸಿದರು. ತಂದೆ ನಾರಾಯಣ ಮೇಸ್ತ, ತಾಯಿ ಪಾರ್ವತಿ ಹಾಗೂ ಸಹೋದರ … [Read more...] about ಶಾಸಕ ಮಂಕಾಳ ವೈದ್ಯರಿಂದ ಸಾಂತ್ವನ
ಒಳ್ಳೆಯದು ಬಯಸಿದರೆ ಒಳ್ಳೆಯದೇ ಆಗುತ್ತದೆ; ಮಾದೇವ ಸ್ವಾಮಿ
ಹೊನ್ನಾವರ: `ಹಿಂದೂ ಧರ್ಮದ ಹೊಸ ವರ್ಷವೆಂದರೆ ಅದು ಯುಗಾದಿ ನಾವೆಲ್ಲರು ಒಂದಾಗಿರಬೇಕು,ನಮ್ಮಲ್ಲಿ ದ್ವೇóಷ,ಅಸೂಯೆ ಬೇಡ ಒಳ್ಳೆಯದು ಬಯಸಿದರೆ ಒಳ್ಳೆಯದೇ ಆಗುತ್ತದೆ' ಎಂದು ನಿಲಗೋಡ ಶ್ರೀ ಯಕ್ಷಿ ಚೌಡೇಶ್ವರಿ ದೇವರ ಪ್ರಧಾನ ಅರ್ಚಕರಾದ ಮಾದೇವ ಸ್ವಾಮಿ ಹೇಳಿದರು. ತಾಲೂಕಿನ ಮಾವಿನಕುರ್ವಾದಲ್ಲಿ ಸರಸ್ವತಿ ಗೆಳೆಯರ ಬಳಗ ಮಾವಿನಕುರ್ವಾ ಇವರ ಆಶ್ರಯದಲ್ಲಿ ತೃತೀಯ ವರ್ಷದ ಯುಗಾದಿ ಸಾಂಸ್ಕøತಿಕ ವೇದಿಕೆ ವತಿಯಿಂದ ಸಾಂಸ್ಕøತಿಕÀ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. … [Read more...] about ಒಳ್ಳೆಯದು ಬಯಸಿದರೆ ಒಳ್ಳೆಯದೇ ಆಗುತ್ತದೆ; ಮಾದೇವ ಸ್ವಾಮಿ
Shirali Movies as on 23-3-2018
venkateshwara theater Duniya 2 (UA) Kannada 2.30pm6pm9pmhttps://www.youtube.com/watch?v=AJWRCbYFjn8 … [Read more...] about Shirali Movies as on 23-3-2018
Honavar Movies as on 23-03-2018
Padmanjali Theatre Duniya 2 (UA) Kannada 11.30AM2.30PM5.30PM8.30PMhttps://www.youtube.com/watch?v=AJWRCbYFjn8 … [Read more...] about Honavar Movies as on 23-03-2018


