ಹಳಿಯಾಳ:ಯುವಕರು ತಮ್ಮ ವಿದ್ಯಾಭ್ಯಾಸ ಮತ್ತು ಸ್ಫರ್ಧಾತ್ಮಕ ಮನೋಬಾವದೊಂದಿಗೆ ರಾಷ್ಟ್ರದ ಹಿತಚಿಂತಕರಾಗಬೇಕು, ದಿನದಲಿತರ ಬಡವರ ಕಾಳಜಿಯನ್ನು ಮಾಡುವುದಲ್ಲದೇ ರಾಷ್ಟ್ರೀಯ ಐಕ್ಯತೆಯನ್ನು ಎತ್ತಿ ಹಿಡಿಯಬೇಕೆಂದು ತಾಲೂಕಿನ ಹವಗಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ. ಚಂದ್ರಶೇಖರ ಲಮಾನಿ ಕರೆ ನೀಡಿದರು. ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನೆಹರು ಯುವ ಕೇಂದ್ರ ಕಾರವಾರ ಅರ್ಥಶಾಸ್ತ್ರ ವಿಭಾಗ ಹಾಗೂ ನವೋದಯ ಯುವಕ ಮಂಡಳ ಸಾತ್ನಳ್ಳಿ ಅವರ ಸಂಯುಕ್ತ … [Read more...] about ರಾಷ್ಟ್ರೀಯ ಐಕ್ಯತೆಯನ್ನು ಎತ್ತಿ ಹಿಡಿಯುವ ಕೆಲಸ ಯುವಕರು ಮಾಡಬೇಕು
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಉತ್ತಮ ಪರಿಸರದೊಂದಿಗೆ ಉತ್ತಮ ಆರೋಗ್ಯ ಹೊಂದಲು ಸಾಧ್ಯ;ಸಚಿವ ಆರ್.ವಿ.ದೇಶಪಾಂಡೆ
ಹಳಿಯಾಳ : ಪ್ರತಿಯೊಬ್ಬರಿಗೆ ಆರೋಗ್ಯ ಮುಖ್ಯವಾಗಿದ್ದು ಸರಿಯಾದ ಆಹಾರ ಪದ್ದತಿ ಅಳವಡಿಸಿಕೊಂಡು ಆರೋಗ್ಯದ ಬಗ್ಗೆ ಹೆಚ್ಚಿನ ಗಮನ ಕೊಡಬೇಕೆಂದು ಜೊತೆಗೆ ಸ್ವಚ್ಚತೆಗೆ ಹೆಚ್ಚಿನ ಆದ್ಯತೆ ನೀಡಿದರೇ ಉತ್ತಮ ಪರಿಸರದೊಂದಿಗೆ ಉತ್ತಮ ಆರೋಗ್ಯ ಹೊಂದಲು ಸಾಧ್ಯವೆಂದು ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಹೇಳಿದರು. ಪಟ್ಟಣದ ತಾಲೂಕಾ ಆಸ್ಪತ್ರೆಯಲ್ಲಿ ನೂತನವಾಗಿ ಪ್ರಾರಂಭವಾದ “ಡಯಾಲಿಸಸ್” ವಿಭಾಗಕ್ಕೆ ಚಾಲನೆ ನೀಡಿ ದಾಂಡೇಲಿ ವೆಸ್ಟಕೊಸ್ಟ ಪೇಪರ್ ಮಿಲ್ ವತಿಯಿಂದ … [Read more...] about ಉತ್ತಮ ಪರಿಸರದೊಂದಿಗೆ ಉತ್ತಮ ಆರೋಗ್ಯ ಹೊಂದಲು ಸಾಧ್ಯ;ಸಚಿವ ಆರ್.ವಿ.ದೇಶಪಾಂಡೆ
ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದ ಪೋಲಿಸ್ ವರಿಷ್ಠಾಧಿಕಾರಿ ವೇದಮೂರ್ತಿ ಹಳಿಯಾಳ ಭೇಟಿ – ಅಹವಾಲು ಸ್ವೀಕಾರ
ಹಳಿಯಾಳ :-ಪಟ್ಟಣದ ಲೋಕೊಪಯೋಗಿ ಪ್ರವಾಸಿ ಮಂದಿರದ ಸಭಾ ಭವನದಲ್ಲಿ ಪರಿಶಿಷ್ಠ ಜಾತಿ ಮತ್ತು ಪರಿಶಿಷ್ಠ ಪಂಗಡದವರಿಗೆ ದೌರ್ಜನ್ಯ ಕುರಿತು ಅಹವಾಲು ಸ್ವೀಕಾರ ಸಭೆ ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದ ಪೋಲಿಸ್ ವರಿಷ್ಠಾಧಿಕಾರಿ ವೇದಮೂರ್ತಿ ಅಧ್ಯಕ್ಷತೆಯಲ್ಲಿ ನಡೆಯಿತು. ತಾಲೂಕಾಡಳಿತದ ಅಧಿಕಾರಿಗಳ ಉಪಸ್ಥಿತಿಯಲ್ಲಿ ಸೋಮವಾರ ನಡೆದ ಸಭೆಯಲ್ಲಿ ಎಸ್ಸಿಎಸ್ಟಿ ಪಂಗಡದ ಹಲವಾರು ಜನರು ತಮ್ಮ ಅಹವಾಲುಗಳನ್ನು, ದೂರುಗಳನ್ನು ವೇದಮೂರ್ತಿ ಅವರಿಗೆ ಸಲ್ಲಿಸಿದರು. ತಾಲೂಕಿನ … [Read more...] about ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದ ಪೋಲಿಸ್ ವರಿಷ್ಠಾಧಿಕಾರಿ ವೇದಮೂರ್ತಿ ಹಳಿಯಾಳ ಭೇಟಿ – ಅಹವಾಲು ಸ್ವೀಕಾರ
Apmc market report 19-03-2018
1] MARKET: HONNAVARCommodity Variety Grade Arrivals Units Min (Rs.) Max (Rs.) Modal (Rs.)Arecanut Factory Average 1 Quintal 10020 10630 10320Arecanut Hale Chali Average 1 Quintal 21660 21960 21750Arecanut Hosa Chali Average 2 Quintal 18710 20970 19840 2] MARKET: … [Read more...] about Apmc market report 19-03-2018
TSS Market Report 19-03-2018
Rate in rs / per Quintal TSS Sirsi … [Read more...] about TSS Market Report 19-03-2018



