• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Canara News | Latest Canara News in Kannada | Regional Canara News

 

 

We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.

You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc

ರಾಷ್ಟ್ರೀಯ ಐಕ್ಯತೆಯನ್ನು ಎತ್ತಿ ಹಿಡಿಯುವ ಕೆಲಸ ಯುವಕರು ಮಾಡಬೇಕು

March 20, 2018 by Yogaraj SK Leave a Comment

ಹಳಿಯಾಳ:ಯುವಕರು ತಮ್ಮ  ವಿದ್ಯಾಭ್ಯಾಸ ಮತ್ತು  ಸ್ಫರ್ಧಾತ್ಮಕ  ಮನೋಬಾವದೊಂದಿಗೆ ರಾಷ್ಟ್ರದ ಹಿತಚಿಂತಕರಾಗಬೇಕು, ದಿನದಲಿತರ ಬಡವರ ಕಾಳಜಿಯನ್ನು ಮಾಡುವುದಲ್ಲದೇ ರಾಷ್ಟ್ರೀಯ ಐಕ್ಯತೆಯನ್ನು ಎತ್ತಿ ಹಿಡಿಯಬೇಕೆಂದು ತಾಲೂಕಿನ ಹವಗಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ. ಚಂದ್ರಶೇಖರ ಲಮಾನಿ ಕರೆ ನೀಡಿದರು.  ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ  ನೆಹರು ಯುವ ಕೇಂದ್ರ ಕಾರವಾರ ಅರ್ಥಶಾಸ್ತ್ರ ವಿಭಾಗ  ಹಾಗೂ ನವೋದಯ ಯುವಕ ಮಂಡಳ ಸಾತ್ನಳ್ಳಿ ಅವರ ಸಂಯುಕ್ತ … [Read more...] about ರಾಷ್ಟ್ರೀಯ ಐಕ್ಯತೆಯನ್ನು ಎತ್ತಿ ಹಿಡಿಯುವ ಕೆಲಸ ಯುವಕರು ಮಾಡಬೇಕು

ಉತ್ತಮ ಪರಿಸರದೊಂದಿಗೆ ಉತ್ತಮ ಆರೋಗ್ಯ ಹೊಂದಲು ಸಾಧ್ಯ;ಸಚಿವ ಆರ್.ವಿ.ದೇಶಪಾಂಡೆ

March 20, 2018 by Yogaraj SK Leave a Comment

Dialysis center

ಹಳಿಯಾಳ : ಪ್ರತಿಯೊಬ್ಬರಿಗೆ ಆರೋಗ್ಯ ಮುಖ್ಯವಾಗಿದ್ದು ಸರಿಯಾದ ಆಹಾರ ಪದ್ದತಿ ಅಳವಡಿಸಿಕೊಂಡು ಆರೋಗ್ಯದ ಬಗ್ಗೆ ಹೆಚ್ಚಿನ ಗಮನ ಕೊಡಬೇಕೆಂದು ಜೊತೆಗೆ ಸ್ವಚ್ಚತೆಗೆ ಹೆಚ್ಚಿನ ಆದ್ಯತೆ ನೀಡಿದರೇ ಉತ್ತಮ ಪರಿಸರದೊಂದಿಗೆ ಉತ್ತಮ ಆರೋಗ್ಯ ಹೊಂದಲು ಸಾಧ್ಯವೆಂದು ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಹೇಳಿದರು.  ಪಟ್ಟಣದ ತಾಲೂಕಾ ಆಸ್ಪತ್ರೆಯಲ್ಲಿ ನೂತನವಾಗಿ ಪ್ರಾರಂಭವಾದ “ಡಯಾಲಿಸಸ್” ವಿಭಾಗಕ್ಕೆ ಚಾಲನೆ  ನೀಡಿ ದಾಂಡೇಲಿ ವೆಸ್ಟಕೊಸ್ಟ ಪೇಪರ್ ಮಿಲ್ ವತಿಯಿಂದ … [Read more...] about ಉತ್ತಮ ಪರಿಸರದೊಂದಿಗೆ ಉತ್ತಮ ಆರೋಗ್ಯ ಹೊಂದಲು ಸಾಧ್ಯ;ಸಚಿವ ಆರ್.ವಿ.ದೇಶಪಾಂಡೆ

ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದ ಪೋಲಿಸ್ ವರಿಷ್ಠಾಧಿಕಾರಿ ವೇದಮೂರ್ತಿ ಹಳಿಯಾಳ ಭೇಟಿ – ಅಹವಾಲು ಸ್ವೀಕಾರ

March 19, 2018 by Yogaraj SK Leave a Comment

ಹಳಿಯಾಳ :-ಪಟ್ಟಣದ ಲೋಕೊಪಯೋಗಿ ಪ್ರವಾಸಿ ಮಂದಿರದ ಸಭಾ ಭವನದಲ್ಲಿ ಪರಿಶಿಷ್ಠ ಜಾತಿ ಮತ್ತು ಪರಿಶಿಷ್ಠ ಪಂಗಡದವರಿಗೆ ದೌರ್ಜನ್ಯ ಕುರಿತು ಅಹವಾಲು ಸ್ವೀಕಾರ ಸಭೆ ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದ ಪೋಲಿಸ್ ವರಿಷ್ಠಾಧಿಕಾರಿ ವೇದಮೂರ್ತಿ ಅಧ್ಯಕ್ಷತೆಯಲ್ಲಿ ನಡೆಯಿತು. ತಾಲೂಕಾಡಳಿತದ ಅಧಿಕಾರಿಗಳ ಉಪಸ್ಥಿತಿಯಲ್ಲಿ ಸೋಮವಾರ ನಡೆದ ಸಭೆಯಲ್ಲಿ ಎಸ್ಸಿಎಸ್ಟಿ ಪಂಗಡದ ಹಲವಾರು ಜನರು ತಮ್ಮ ಅಹವಾಲುಗಳನ್ನು, ದೂರುಗಳನ್ನು ವೇದಮೂರ್ತಿ ಅವರಿಗೆ ಸಲ್ಲಿಸಿದರು. ತಾಲೂಕಿನ … [Read more...] about ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದ ಪೋಲಿಸ್ ವರಿಷ್ಠಾಧಿಕಾರಿ ವೇದಮೂರ್ತಿ ಹಳಿಯಾಳ ಭೇಟಿ – ಅಹವಾಲು ಸ್ವೀಕಾರ

Apmc market report 19-03-2018

March 19, 2018 by Sachin Hegde Leave a Comment

betel nut,Areca nut

1] MARKET: HONNAVARCommodity Variety Grade Arrivals Units Min (Rs.) Max (Rs.) Modal (Rs.)Arecanut Factory Average 1 Quintal 10020 10630 10320Arecanut Hale Chali Average 1 Quintal 21660 21960 21750Arecanut Hosa Chali Average 2 Quintal 18710 20970 19840 2] MARKET: … [Read more...] about Apmc market report 19-03-2018

TSS Market Report 19-03-2018

March 19, 2018 by Sachin Hegde Leave a Comment

betel nut,Areca nut

Rate in rs / per Quintal TSS Sirsi … [Read more...] about TSS Market Report 19-03-2018

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,831 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar