ಹಳಿಯಾಳ :-ಇತ್ತೀಚೆಗೆ ಮಹಾರಾಷ್ಟ್ರದ ಪೂನಾದಲ್ಲಿ ನಡೆದ ಸಬ್ ಜೂನಿಯರ್ ಕುಸ್ತಿ ಸ್ಪರ್ದೆಯಲ್ಲಿ 65 ಕೆ.ಜಿ ವಿಭಾಗದಲ್ಲಿ ಕಂಚಿನ ಪದಕ ಪಡೆದ ಹಳಿಯಾಳ ತಾಲೂಕಿನ ದುಸಗಿ ಗ್ರಾಮದ ಯುವ ಕುಸ್ತಿ ಪಟು ಮಂಜುನಾಥ ನಾಗೇಂದ್ರ ಗೌಡಪ್ಪನ್ನವರ ಮುಂದೆ ನಡೆಯಲಿರುವ ಏಷಿಯನ್ ಮತ್ತು ವಿಶ್ವ ಕುಸ್ತಿ, ರಾಷ್ಟ್ರೀಯ ಕುಸ್ತಿ ಶಿಬಿರಕ್ಕೆ ಆಯ್ಕೆ ಆಗಿದ್ದಾನೆ. ಹಳಿಯಾಳ ತಾಲೂಕಿನ ದುಸಗಿ ಗ್ರಾಮದ ಮಂಜುನಾಥ ಗೌಡಪ್ಪನ್ನವರ ಪ್ರಸ್ತುತ ಬೆಳಗಾವಿಯ ಕ್ರೀಡಾಶಾಲೆಯಲ್ಲಿ ಹಿರಿಯ ಕುಸ್ತಿ … [Read more...] about ಹಳಿಯಾಳ ತಾಲೂಕಿನ ದುಸಗಿ ಗ್ರಾಮದ ಮಂಜುನಾಥ ರಾಷ್ಟ್ರೀಯ ಕುಸ್ತಿ ಶಿಬಿರಕ್ಕೆ ಆಯ್ಕೆ.
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
Apmc market report 17-03-2018
1] MARKET: HONNAVARCommodity Variety Grade Arrivals Units Min (Rs.) Max (Rs.) Modal (Rs.)Arecanut Chippu Average 1 Quintal 13569 16719 14520Arecanut Hale Chali Average 1 Quintal 21670 21900 21790Arecanut Hosa Chali Average 3 Quintal 18730 20980 19850 2] MARKET: … [Read more...] about Apmc market report 17-03-2018
ಆಕಸ್ಮಿಕ ಪ್ರಾರಂಭವಾದ ಮಳೆ 3 ಗಂಟೆಗಳ ಕಾಲ ವಿದ್ಯುತ್ ವ್ಯತ್ಯೆಯ
ಹಳಿಯಾಳ :ಶುಕ್ರವಾರ ಹಳಿಯಾಳ ಪಟ್ಟಣದಲ್ಲಿ ಮಧ್ಯಾಹ್ನ 3 ಗಂಟೆಯ ನಂತರ ಆಕಸ್ಮಿಕವಾಗಿ ಪ್ರಾರಂಭವಾದ ಮಳೆ ಧೊ ಎಂದು ಸುರಿದು ಬಿಸಿಲಿನ ತಾಪಕ್ಕೆ ಬಸವಳಿದಿದ್ದ ಜನರಿಗೆ ತಂಪೆರಚಿತು. ಬಳಿಕ ಸ್ವಲ್ಪ ಹೊತ್ತು ನಿಂತ ಮಳೆ ಜಿಟಿ ಜಿಟಿಯಾಗಿ ಸುರಿಯಿತು ಮತ್ತೇ ಮಳೆರಾಯ ಬಿರುಗಾಳಿಯೊಂದಿಗೆ ಸುರಿದಿದ್ದರಿಂದ ಕೆಲವೆಡೆ ಮರಗಳ ಟೊಂಗೆಗಳು ವಿದ್ಯುತ್ ಲೈನ್ ಮೆಲೆ ಬಿದ್ದಿದ್ದರಿಂದ ಪಟ್ಟಣದಲ್ಲಿ ಸುಮಾರು 3 ಗಂಟೆಗಳ ಕಾಲ ವಿದ್ಯುತ್ ವ್ಯತ್ಯೆಯ ಹಾಗೂ ಕೆಲ ಕಾಲ ವಿದ್ಯುತ್ … [Read more...] about ಆಕಸ್ಮಿಕ ಪ್ರಾರಂಭವಾದ ಮಳೆ 3 ಗಂಟೆಗಳ ಕಾಲ ವಿದ್ಯುತ್ ವ್ಯತ್ಯೆಯ
ಸಚಿವ ಆರ್.ವಿ.ದೇಶಪಾಂಡೆ ಅವರ 71 ನೇ ಜನ್ಮದಿನ; ರೋಗಿಗಳಿಗೆ ಹಣ್ಣು-ಹಂಪಲುಗಳನ್ನು ವಿತರಿಸಿ ಹುಟ್ಟುಹಬ್ಬಆಚರಣೆ
ಹಳಿಯಾಳ :ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಅವರ 71 ನೇ ಜನ್ಮದಿನದ ಅಂಗವಾಗಿ ಪಟ್ಟಣದ ಬ್ಲಾಕ್ ಕಾಂಗ್ರೇಸ್ ಕಮಿಟಿಯಿಂದ ಹಳಿಯಾಳ ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣು-ಹಂಪಲುಗಳನ್ನು ವಿತರಿಸಿ ನಾಯಕನ ಹುಟ್ಟುಹಬ್ಬ ಅರ್ಥಪೂರ್ಣವಾಗಿ ಆಚರಿಸಲಾಯಿತು. ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಸುಭಾಸÀ ಕೊರ್ವೆಕರ ನೇತೃತ್ವದಲ್ಲಿ ಪುರಸಭೆ ಸದಸ್ಯರಾದ ಪ್ರೇಮಾ ತೊರಣಗಟ್ಟಿ, ಸತ್ಯಜೀತ ಗಿರಿ, ಉಮೇಶ ಬೊಳಶೆಟ್ಟಿ, ಸುರೇಶ ತಳವಾರ, ಅನಿಲ ಫರ್ನಾಂಡಿಸ್, ಮಾಲಾ … [Read more...] about ಸಚಿವ ಆರ್.ವಿ.ದೇಶಪಾಂಡೆ ಅವರ 71 ನೇ ಜನ್ಮದಿನ; ರೋಗಿಗಳಿಗೆ ಹಣ್ಣು-ಹಂಪಲುಗಳನ್ನು ವಿತರಿಸಿ ಹುಟ್ಟುಹಬ್ಬಆಚರಣೆ
TSS Market Report 17-03-2018
ಎಲ್ಲರಿಗೂ ಯುಗಾದಿ ಹಬ್ಬದ ಶುಭಾಶಯಗಳು. ಹಬ್ಬದ ನಿಮಿತ್ತ ಸುಪರ್ ಮಾರ್ಕೆಟ್ ಗೆ ನಾಳೆ ರಜೆ ಇರುತ್ತದೆ TSS Sirsi Rate in rs / per Quintal … [Read more...] about TSS Market Report 17-03-2018



