venkateshwara theater Dandupalya 3 (UA) kannada 2.30pm6pm9pmhttps://www.youtube.com/watch?v=9xakWurtMMU … [Read more...] about Shirali Movies as on 16-03-2018
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಭಿನ್ನಮತ ಬಹಿರಂಗ:- ಮೂಲ ಜೆಡಿಎಸ್ ಮುಖಂಡರ ಗೈರು
ಹಳಿಯಾಳ: ಗುರುವಾರ ಪಟ್ಟಣದಲ್ಲಿ ನಡೆದ ಜೆಡಿಎಸ್ ಪಕ್ಷದ ವಿಕಾಸ ಪರ್ವ ಯಾತ್ರೆಯಲ್ಲಿ ಹಳಿಯಾಳ-ಜೋಯಿಡಾ ಕ್ಷೇತ್ರದ ಮೂಲ ಜೆಡಿಎಸ್ ಮುಖಂಡರು, ತಾಲೂಕಾ ಕಮೀಟಿಯ ಪ್ರಮುಖರು ಹಾಗೂ ಹಿರಿಯ ಮುಖಂಡರ ಅನುಪಸ್ಥಿತಿ ಜೆಡಿಎಸ್ ಪಕ್ಷದಲ್ಲಿನ ಆಂತರಿಕ ಭಿನ್ನಮತವನ್ನು ಬಹಿರಂಗಪಡಿಸಿದೆ. ಅಭ್ಯರ್ಥಿ ಕೆ.ಆರ್.ರಮೇಶ ಅವರ ತುಘಲಕ್ ದರ್ಬಾರನಿಂದ ಬೆಸತ್ತಿದ್ದು ಪಕ್ಷದ ಮೂಲ ಮುಖಂಡರಿಗೆ ಮರ್ಯಾದೆ ನೀಡದೆ ಏಕಾಧಿಪತ್ಯ ನಡೆಸುತ್ತಿರುವ ಬಗ್ಗೆ ಕಳೆದ 2 ದಿನಗಳ ಹಿಂದೆಯಷ್ಠೆ … [Read more...] about ಭಿನ್ನಮತ ಬಹಿರಂಗ:- ಮೂಲ ಜೆಡಿಎಸ್ ಮುಖಂಡರ ಗೈರು
20ಕ್ಕೂ ಅಧಿಕ ಜನರ ಕಿಸೆಗೆ ಜೆಬುಗಳ್ಳರು ಬ್ಲೇಡ್ ಹಾಕಿ ಕನ್ನ
ಹಳಿಯಾಳ:ದಿ.15 ರಂದು ಪಟ್ಟಣದ ಯಲ್ಲಾಪೂರ ನಾಕಾ ಬಳಿ ನಡೆದ ಜೆಡಿಎಸ್ ಪಕ್ಷದ ವಿಕಾಸ ಪರ್ವ ಕಾರ್ಯಕ್ರಮದಲ್ಲಿ ಸುಮಾರು 20ಕ್ಕೂ ಅಧಿಕ ಜನರ ಕಿಸೆಗೆ ಜೆಬುಗಳ್ಳರು ಬ್ಲೇಡ್ ಹಾಕಿ ಕನ್ನ ಹಾಕಿರುವ ಘಟನೆ ನಡೆದಿದೆ. ಕಾರ್ಯಕ್ರಮಕ್ಕೆ ಬಂದ ಕೆಲವರು ಹಣವನ್ನು ಕಳೆದುಕೊಂಡು ಪರಿತಪಿಸುವಂತಾಗಿದೆ. ಸುಮಾರು 8ಸಾವಿರಕ್ಕೂ ಅಧಿಕ ಜನ ಸೇರಿದ್ದ ಕಾರ್ಯಕ್ರಮದ ಬಳಿಯೇ ಊಟದ ವ್ಯವಸ್ಥೆಯನ್ನು ಮಾಡಿದ್ದರಿಂದ ತಡವಾಗಿ ಪ್ರಾರಂಭವಾದ ಕಾರ್ಯಕ್ರಮ ನಡೆಯುತ್ತಿದ್ದ ಕೆಲವೆ ಹೊತ್ತಿನಲ್ಲಿ … [Read more...] about 20ಕ್ಕೂ ಅಧಿಕ ಜನರ ಕಿಸೆಗೆ ಜೆಬುಗಳ್ಳರು ಬ್ಲೇಡ್ ಹಾಕಿ ಕನ್ನ
ಅಕ್ರಮ ಮರಳು ಸಾಗಟ ;ವಾಹನ ಮತ್ತು ಮರಳು ಜಪ್ತು
ಹೊನ್ನಾವರ; ಶರಾವತಿ ನದಿಯಿಂದ ಅಕ್ರಮ ಮರಳು ಸಾಗಿಸುತ್ತಿದ 4 ಬೋಲೇರೊ ವಾಹನಗಳ ಮೇಲೆ ಪೋಲಿಸರು ದಾಳಿ ಮಾಡಿ ವಾಹನ ಮತ್ತು ಮರಳು ಜಪ್ತು ಮಾಡಿದ್ದು ಆರೋಪಿಗಳು ಪರಾರಿಯಾದ ಘಟನೆ ತಾಲೂಕಿನ ಕಾಸರಕೋಡ ಕಳಸಿನಮೂಟೆಯ ಸೇತುವೆ ಬಳಿ ಜರುಗಿದೆ. ಸಾರ್ವಜನಿಕರು ದೂರವಾಣಿಯಲ್ಲಿ ಮಂಕಿ ಠಾಣೆಯ ಪಿಎಸೈ ಸುಬ್ಬಣ್ಣ ಇವರಿಗೆ ಗುರುವಾರ ಬೆಳಿಗ್ಗೆ ಮಾಹಿತಿ ನೀಡಿ ಶರಾವತಿ ನದಿಯಿಂದ ಅಕ್ರಮವಾಗಿ ವಾಹನಗಳಲ್ಲಿ ಮರಳು ಸಾಗಿಸುತ್ತಿದ್ದಾರೆ ಎಂದು ತಿಳಿಸಿದ ಹಿನ್ನೆಲೆ ಪೋಲಿಸರು ದಾಳಿ ನಡೆಸಿದಾಗ 4 … [Read more...] about ಅಕ್ರಮ ಮರಳು ಸಾಗಟ ;ವಾಹನ ಮತ್ತು ಮರಳು ಜಪ್ತು
ಜನರ ಸಂಕಷ್ಟಗಳನ್ನು ಪರಿಹರಿಸಿ ಪ್ರತಿಯೊಬ್ಬ ಪ್ರಜೆಯ ಶ್ರೇಯೋಭೀವೃದ್ದಿಗೆ ಶ್ರಮಿಸಲಾಗುವುದು;ಎಚ್.ಡಿ.ಕುಮಾರಸ್ವಾಮಿ
ಹಳಿಯಾಳ : ಜೆಡಿಎಸ್ ಪಕ್ಷ ರಾಜ್ಯದಲ್ಲಿ ಅಧಿಕಾರಕ್ಕೆ ಬಂದರೇ ಸರ್ಕಾರದ ಆಡಳಿತ, ಅಧಿಕಾರಿಗಳೊಂದಿಗೆ ಗ್ರಾಮ ವಾಸ್ತವ್ಯಗಳನ್ನು ಹೆಚ್ಚಿನ ಪ್ರಮಾಣದಲ್ಲಿ ನಡೆಸಿ ಜನರ ಸಮಸ್ಯೆಗಳನ್ನು ಸ್ಥಳದಲ್ಲೇ ಇತ್ಯರ್ಥ ಪಡಿಸಿ ಪರಿಹಾರ ಒದಗಿಸುವ ಮೂಲಕ ನಾಡಿನ ಜನರ ಸಂಕಷ್ಟಗಳನ್ನು ಪರಿಹರಿಸಿ ಪ್ರತಿಯೊಬ್ಬ ಪ್ರಜೆಯ ಶ್ರೇಯೋಭೀವೃದ್ದಿಗೆ ಶ್ರಮಿಸಲಾಗುವುದು ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದರು. ಹಳಿಯಾಳ ಪಟ್ಟಣದ ಯಲ್ಲಾಪೂರ ನಾಕಾ ಬಳಿಯ … [Read more...] about ಜನರ ಸಂಕಷ್ಟಗಳನ್ನು ಪರಿಹರಿಸಿ ಪ್ರತಿಯೊಬ್ಬ ಪ್ರಜೆಯ ಶ್ರೇಯೋಭೀವೃದ್ದಿಗೆ ಶ್ರಮಿಸಲಾಗುವುದು;ಎಚ್.ಡಿ.ಕುಮಾರಸ್ವಾಮಿ

