• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Canara News | Latest Canara News in Kannada | Regional Canara News

 

 

We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.

You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc

Shirali Movies as on 16-03-2018

March 15, 2018 by Sachin Hegde Leave a Comment

dandupalya_3

venkateshwara theater Dandupalya 3 (UA) kannada 2.30pm6pm9pmhttps://www.youtube.com/watch?v=9xakWurtMMU … [Read more...] about Shirali Movies as on 16-03-2018

ಭಿನ್ನಮತ ಬಹಿರಂಗ:- ಮೂಲ ಜೆಡಿಎಸ್ ಮುಖಂಡರ ಗೈರು

March 15, 2018 by Yogaraj SK Leave a Comment

ಹಳಿಯಾಳ: ಗುರುವಾರ ಪಟ್ಟಣದಲ್ಲಿ ನಡೆದ ಜೆಡಿಎಸ್ ಪಕ್ಷದ ವಿಕಾಸ ಪರ್ವ ಯಾತ್ರೆಯಲ್ಲಿ ಹಳಿಯಾಳ-ಜೋಯಿಡಾ ಕ್ಷೇತ್ರದ ಮೂಲ ಜೆಡಿಎಸ್ ಮುಖಂಡರು, ತಾಲೂಕಾ ಕಮೀಟಿಯ ಪ್ರಮುಖರು ಹಾಗೂ ಹಿರಿಯ ಮುಖಂಡರ ಅನುಪಸ್ಥಿತಿ ಜೆಡಿಎಸ್ ಪಕ್ಷದಲ್ಲಿನ ಆಂತರಿಕ ಭಿನ್ನಮತವನ್ನು ಬಹಿರಂಗಪಡಿಸಿದೆ.  ಅಭ್ಯರ್ಥಿ ಕೆ.ಆರ್.ರಮೇಶ ಅವರ ತುಘಲಕ್ ದರ್ಬಾರನಿಂದ ಬೆಸತ್ತಿದ್ದು ಪಕ್ಷದ ಮೂಲ ಮುಖಂಡರಿಗೆ ಮರ್ಯಾದೆ ನೀಡದೆ ಏಕಾಧಿಪತ್ಯ ನಡೆಸುತ್ತಿರುವ ಬಗ್ಗೆ  ಕಳೆದ 2 ದಿನಗಳ ಹಿಂದೆಯಷ್ಠೆ … [Read more...] about ಭಿನ್ನಮತ ಬಹಿರಂಗ:- ಮೂಲ ಜೆಡಿಎಸ್ ಮುಖಂಡರ ಗೈರು

20ಕ್ಕೂ ಅಧಿಕ ಜನರ ಕಿಸೆಗೆ ಜೆಬುಗಳ್ಳರು ಬ್ಲೇಡ್ ಹಾಕಿ ಕನ್ನ

March 15, 2018 by Yogaraj SK Leave a Comment

ಹಳಿಯಾಳ:ದಿ.15 ರಂದು ಪಟ್ಟಣದ ಯಲ್ಲಾಪೂರ ನಾಕಾ ಬಳಿ ನಡೆದ ಜೆಡಿಎಸ್ ಪಕ್ಷದ ವಿಕಾಸ ಪರ್ವ ಕಾರ್ಯಕ್ರಮದಲ್ಲಿ  ಸುಮಾರು 20ಕ್ಕೂ ಅಧಿಕ ಜನರ ಕಿಸೆಗೆ ಜೆಬುಗಳ್ಳರು ಬ್ಲೇಡ್ ಹಾಕಿ ಕನ್ನ ಹಾಕಿರುವ ಘಟನೆ ನಡೆದಿದೆ.  ಕಾರ್ಯಕ್ರಮಕ್ಕೆ ಬಂದ ಕೆಲವರು ಹಣವನ್ನು ಕಳೆದುಕೊಂಡು ಪರಿತಪಿಸುವಂತಾಗಿದೆ.  ಸುಮಾರು 8ಸಾವಿರಕ್ಕೂ ಅಧಿಕ ಜನ ಸೇರಿದ್ದ ಕಾರ್ಯಕ್ರಮದ ಬಳಿಯೇ ಊಟದ ವ್ಯವಸ್ಥೆಯನ್ನು ಮಾಡಿದ್ದರಿಂದ ತಡವಾಗಿ ಪ್ರಾರಂಭವಾದ ಕಾರ್ಯಕ್ರಮ ನಡೆಯುತ್ತಿದ್ದ ಕೆಲವೆ ಹೊತ್ತಿನಲ್ಲಿ … [Read more...] about 20ಕ್ಕೂ ಅಧಿಕ ಜನರ ಕಿಸೆಗೆ ಜೆಬುಗಳ್ಳರು ಬ್ಲೇಡ್ ಹಾಕಿ ಕನ್ನ

ಅಕ್ರಮ ಮರಳು ಸಾಗಟ ;ವಾಹನ ಮತ್ತು ಮರಳು ಜಪ್ತು

March 15, 2018 by Gaju Gokarna Leave a Comment

ಹೊನ್ನಾವರ; ಶರಾವತಿ ನದಿಯಿಂದ ಅಕ್ರಮ ಮರಳು ಸಾಗಿಸುತ್ತಿದ 4 ಬೋಲೇರೊ ವಾಹನಗಳ ಮೇಲೆ ಪೋಲಿಸರು ದಾಳಿ ಮಾಡಿ ವಾಹನ ಮತ್ತು ಮರಳು ಜಪ್ತು ಮಾಡಿದ್ದು ಆರೋಪಿಗಳು ಪರಾರಿಯಾದ ಘಟನೆ ತಾಲೂಕಿನ ಕಾಸರಕೋಡ ಕಳಸಿನಮೂಟೆಯ ಸೇತುವೆ ಬಳಿ ಜರುಗಿದೆ. ಸಾರ್ವಜನಿಕರು ದೂರವಾಣಿಯಲ್ಲಿ ಮಂಕಿ ಠಾಣೆಯ ಪಿಎಸೈ ಸುಬ್ಬಣ್ಣ ಇವರಿಗೆ ಗುರುವಾರ ಬೆಳಿಗ್ಗೆ ಮಾಹಿತಿ ನೀಡಿ ಶರಾವತಿ ನದಿಯಿಂದ ಅಕ್ರಮವಾಗಿ ವಾಹನಗಳಲ್ಲಿ ಮರಳು ಸಾಗಿಸುತ್ತಿದ್ದಾರೆ ಎಂದು ತಿಳಿಸಿದ ಹಿನ್ನೆಲೆ ಪೋಲಿಸರು ದಾಳಿ ನಡೆಸಿದಾಗ 4 … [Read more...] about ಅಕ್ರಮ ಮರಳು ಸಾಗಟ ;ವಾಹನ ಮತ್ತು ಮರಳು ಜಪ್ತು

ಜನರ ಸಂಕಷ್ಟಗಳನ್ನು ಪರಿಹರಿಸಿ ಪ್ರತಿಯೊಬ್ಬ ಪ್ರಜೆಯ ಶ್ರೇಯೋಭೀವೃದ್ದಿಗೆ ಶ್ರಮಿಸಲಾಗುವುದು;ಎಚ್.ಡಿ.ಕುಮಾರಸ್ವಾಮಿ

March 15, 2018 by Yogaraj SK Leave a Comment

Vikasa parva

ಹಳಿಯಾಳ : ಜೆಡಿಎಸ್ ಪಕ್ಷ ರಾಜ್ಯದಲ್ಲಿ ಅಧಿಕಾರಕ್ಕೆ ಬಂದರೇ ಸರ್ಕಾರದ ಆಡಳಿತ, ಅಧಿಕಾರಿಗಳೊಂದಿಗೆ ಗ್ರಾಮ ವಾಸ್ತವ್ಯಗಳನ್ನು ಹೆಚ್ಚಿನ ಪ್ರಮಾಣದಲ್ಲಿ ನಡೆಸಿ ಜನರ ಸಮಸ್ಯೆಗಳನ್ನು ಸ್ಥಳದಲ್ಲೇ ಇತ್ಯರ್ಥ ಪಡಿಸಿ ಪರಿಹಾರ ಒದಗಿಸುವ ಮೂಲಕ ನಾಡಿನ ಜನರ ಸಂಕಷ್ಟಗಳನ್ನು ಪರಿಹರಿಸಿ ಪ್ರತಿಯೊಬ್ಬ ಪ್ರಜೆಯ ಶ್ರೇಯೋಭೀವೃದ್ದಿಗೆ ಶ್ರಮಿಸಲಾಗುವುದು ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದರು.  ಹಳಿಯಾಳ ಪಟ್ಟಣದ ಯಲ್ಲಾಪೂರ ನಾಕಾ ಬಳಿಯ … [Read more...] about ಜನರ ಸಂಕಷ್ಟಗಳನ್ನು ಪರಿಹರಿಸಿ ಪ್ರತಿಯೊಬ್ಬ ಪ್ರಜೆಯ ಶ್ರೇಯೋಭೀವೃದ್ದಿಗೆ ಶ್ರಮಿಸಲಾಗುವುದು;ಎಚ್.ಡಿ.ಕುಮಾರಸ್ವಾಮಿ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,831 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar