Samartha Theatre Dandupalya 3 (UA) kannada 10AM1PM4PM7PMhttps://www.youtube.com/watch?v=9xakWurtMMU … [Read more...] about Ankola Movies as on 16-03-2018
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
karwar Movies as on 16-03-2018
Arjun Theatre RAID (UA) hindi 12369https://www.youtube.com/watch?v=3h4thS-Hcrk … [Read more...] about karwar Movies as on 16-03-2018
TSS Market Report 15-03-2018
TSS SirsiRate in rs / per Quintal … [Read more...] about TSS Market Report 15-03-2018
ಶಾಲಾ ಬಾಲಕಿಗೆ ಚಾಕು ಇರಿತ ಪ್ರಕರಣಕ್ಕೆ ಸಂಬಂಧಿಸಿ ಬಂಧಿತರನ್ನು ಬಿಡುಗಡೆಗೊಳಿಸುವಂತೆ ಮಾಗೋಡದ ಮಹಿಳಾ ವಾಹಿನಿಯ ನೂರಾರು ಮಹಿಳೆಯರ ಆಗ್ರಹ
ಹೊನ್ನಾವರ;`ಮೂರು ತಿಂಗಳುಗಳ ಹಿಂದೆ ತಾಲೂಕಿನ ಮಾಗೋಡನಲ್ಲಿ ನಡೆದ ಶಾಲಾ ಬಾಲಕಿಗೆ ಚಾಕು ಇರಿತದ ಪ್ರಕರಣಕ್ಕೆ ಸಂಬಂಧಿ ಪೊಲೀಸರು ಅಮಾಯಕರನ್ನು ಬಲಿಪಶು ಮಾಡಲಾಗುತ್ತಿದೆ.ಗಣೇಶ ನಾಯ್ಕ ಮೇಲೆ ಹಾಕಿದ ಪೋಕ್ಸೋ ಪ್ರಕರಣವನ್ನು ಕೈ ಬಿಟ್ಟು ಅವನನ್ನು ಬಂಧನ ಮುಕ್ತಗೊಳಿಸಬೇಕು.ಪ್ರಕರಣದಲ್ಲಿ ಅರೋಪಿಗಳಾದ ಐ.ವಿ. ಹೆಗಡೆ ಹಾಗೂ ಗಿರೀಶ ಬಾಗಿಲ ವೈದ್ಯ ಹಾಗೂ 70ಕ್ಕೂ ಹೆಚ್ಚು ಜನರ ಮೇಲೆ ದಾಖಲಿಸಿದ ಪ್ರಕರಣವನ್ನು ಹಿಂತೆಗೆದುಕೊಳ್ಳಬೇಕು. 10 ದಿನದಲ್ಲಿ ಈ ಎಲ್ಲಾ ಬೇಡಿಕೆಗಳನ್ನು … [Read more...] about ಶಾಲಾ ಬಾಲಕಿಗೆ ಚಾಕು ಇರಿತ ಪ್ರಕರಣಕ್ಕೆ ಸಂಬಂಧಿಸಿ ಬಂಧಿತರನ್ನು ಬಿಡುಗಡೆಗೊಳಿಸುವಂತೆ ಮಾಗೋಡದ ಮಹಿಳಾ ವಾಹಿನಿಯ ನೂರಾರು ಮಹಿಳೆಯರ ಆಗ್ರಹ
52 ಲಕ್ಷ ರೂ ವೆಚ್ಚದ ನೂತನ ಇಂದಿರಾ ಕ್ಯಾಂಟಿನ್ ಲೋಕಾರ್ಪಣೆ
ಹಳಿಯಾಳ :ಇಂದಿರಾ ಗಾಂಧೀ ಅವರು ಬಡವರ ಸಲುವಾಗಿ ಬ್ಯಾಂಕ್ಗಳನ್ನು ರಾಷ್ಟ್ರೀಕರಣ ಮಾಡುವುದರ ಮೂಲಕ ಅವರಿಗೆ ಯಾವುದೇ ನಿರ್ಭಂಧಗಳು ಇಲ್ಲದೇ ಸಾಲಗಳನ್ನು ನೀಡಿದ ದಿಟ್ಟ ಮಹಿಳೆಯಾಗಿದ್ದಳು. ಇಂದಿಗೂ ಇಂದಿರಾ ಗಾಂಧೀ ಅವರನ್ನು ಬಡವರ ಮಹಿಳೆ ಎಂದು ವಿಶ್ವದಲ್ಲಿ ಗುರುತಿಸಲಾಗುತ್ತದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಹೇಳಿದರು. ಪಟ್ಟಣದ ಲೋಕೋಪಯೋಗಿ ಇಲಾಖೆಯ ಆವರಣದಲ್ಲಿ ಸುಮಾರು 52 ಲಕ್ಷ ರೂ ವೆಚ್ಚದಲ್ಲಿ ನೂತನವಾಗಿ ಸ್ಥಾಪಿಸಲಾದ “ಇಂದಿರಾ … [Read more...] about 52 ಲಕ್ಷ ರೂ ವೆಚ್ಚದ ನೂತನ ಇಂದಿರಾ ಕ್ಯಾಂಟಿನ್ ಲೋಕಾರ್ಪಣೆ




