ಹೊನ್ನಾವರ ತಾಲೂಕಿನ ಕಡ್ಲೆಯ ಶ್ರೀ ಮಹಾಲಿಂಗೇಶ್ವರ ಗೆಳೆಯರ ಬಳಗ ಇವರ ಆಶ್ರಯದಲ್ಲಿ ಪ್ರಥಮ ವರ್ಷದ ಗ್ರಾಮೀಣ ಮಟ್ಟದ ಹೊನಲು ಬೆಳಕಿನ ಮ್ಯಾಟ ಕಬಡ್ಡಿ ಪಂದ್ಯಾವಳಿಯನ್ನು ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮವನ್ನು ಮಾಜಿ ಶಾಸಕ ದಿನಕರ ಶೆಟ್ಟಿ ಉದ್ಘಾಟಿಸಿ. ನಂತರ ಮಾತನಾಡಿದ ಅವರು ಕಬಡ್ಡಿಯಂತಹ ದೇಶೀಯ ಕ್ರೀಡೆಯನ್ನು ಹಮ್ಮಿಕೊಂಡಿರುವುದು ಅತ್ಯಂತ ವಿಶೇಷವಾಗಿದೆ ಗ್ರಾಮೀಣ ಮಟ್ಟದಲ್ಲಿ ಇಂತಹ ಕ್ರೀಡೆಗಳು ಹೆಚ್ಚೆಚ್ಚು ಜರುಗಬೇಕು … [Read more...] about ಗ್ರಾಮೀಣ ಕ್ರೀಡಾಕೂಟಗಳು ಸ್ಥಳೀಯ ಕ್ರೀಡಾಪಟುಗಳಿಗೆ ಉತ್ತಮ ವೇದಿಕೆ- ನಾಗರಾಜ ನಾಯಕ ತೊರ್ಕೆ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
TSS Market Report 14-03-2018
TSS SirsiRate in rs / per Quintal … [Read more...] about TSS Market Report 14-03-2018
Apmc market report 14-03-2018
1] MARKET: KUMTACommodity Variety Grade Arrivals Units Min (Rs.) Max (Rs.) Modal (Rs.)Arecanut Chippu Average 50 Quintal 14569 17269 17049Arecanut Coca Average 30 Quintal 9569 16369 16149Arecanut Factory Average 60 Quintal 6099 11489 11209Arecanut Hale … [Read more...] about Apmc market report 14-03-2018
TSS Market Report 13-3-2018
Rate in rs / per Quintal TSS Sirsi … [Read more...] about TSS Market Report 13-3-2018
ಅಂತರ್ರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಲ್ಪಡುತ್ತಿರುವ ನಮ್ಮ ತಾಲೂಕಿನ ಹೆಮ್ಮೆಯ ಪ್ರತಿಭೆ – ನಾಗರಾಜ ನಾಯಕ ತೊರ್ಕೆ
ಹೊನ್ನಾವರ . ಕುಮಟಾ ತಾಲೂಕಿನ ಹೆರವಟ್ಟದ ಗುಡಾಳದ ನಿವಾಸಿಯಾದ ದಾಮೋದರ ಜಿ. ಗೌಡ ಈತ ಶ್ರೀಲಂಕಾದಲ್ಲಿ ನಡೆಯಲಿರುವ 3000 ಮೀ ಅಂತರ್ರಾಷ್ಟ್ರೀಯ ಓಟದ ಸ್ಪರ್ಧೆಯಲ್ಲಿ ಹೊನ್ನಾವರದ ಅದ್ವೈತ್ ಸ್ಪೋಟ್ರ್ಸ ಕ್ಲಬ್ ವತಿಯಿಂದ ಪ್ರತಿನಿಧಿಸಲಿರುವ ಗ್ರಾಮೀಣ ಪ್ರತಿಭೆ. ಈತ ಈ ಸ್ಪೋಟ್ರ್ಸ ಕ್ಲಬ್ ನಲ್ಲಿ ತರಬೇತಿ ಪಡೆದಿದ್ದನು. ಶ್ರೀಲಂಕಾಕ್ಕೆ ತೆರಳಲಿರುವ ಈ ಅಪ್ರತಿಮ ಪ್ರತಿಭೆಯನ್ನು ಬಿಜೆಪಿ ಪ್ರಮುಖರು ಹಾಗೂ ಬೆಳಕು ಗ್ರಾಮೀಣಾಭಿವೃದ್ಧಿ ಟ್ರಸ್ಟ್ ನ ಅಧ್ಯಕ್ಷರೂ ಆದ ನಾಗರಾಜ ನಾಯಕ … [Read more...] about ಅಂತರ್ರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಲ್ಪಡುತ್ತಿರುವ ನಮ್ಮ ತಾಲೂಕಿನ ಹೆಮ್ಮೆಯ ಪ್ರತಿಭೆ – ನಾಗರಾಜ ನಾಯಕ ತೊರ್ಕೆ

