• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Canara News | Latest Canara News in Kannada | Regional Canara News

 

 

We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.

You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc

ಸಂಘಟನೆಗಳು ಬಡ ಜನರಿಗೆ ಸರಕಾರದ ಸೌಲಭ್ಯ ತಲುಪಿಸುವಲ್ಲಿಯೂ ಶ್ರಮಿಸಬೇಕು – ನಾಗರಾಜ ನಾಯಕ ತೊರ್ಕೆ

March 13, 2018 by Gaju Gokarna Leave a Comment

ಗೋಕರ್ಣದ ಹನೇಹಳ್ಳಿಯ ಶ್ರೀ ಮುರ್ಕುಂಡೇಶ್ವರ ಕ್ರಿಕೆಟ ಕ್ಲಬ್ ಇವರ ಆಶ್ರಯದಲ್ಲಿ ಆಗೇರ ಸಮಾಜದವರಿಗಾಗಿ ಕ್ರಿಕೆಟ ಪಂದ್ಯಾವಳಿಯನ್ನು ಹನೇಹಳ್ಳಿಯ ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದ್ದು ಈ ಪಂದ್ಯಾವಳಿಯ ಸಮಾರೋಪ ಸಮಾರಂಭವು 11/3/2018 ರಂದು ಜರುಗಿತು. ಬಹುಮಾನ ವಿತರಕರಾಗಿ ಆಗಮಿಸಿದ ಬಿಜೆಪಿ ಪ್ರಮುಖರು ಹಾಗೂ ಬೆಳಕು ಗ್ರಾಮೀಣಾಭಿವೃದ್ಧಿ ಟ್ರಸ್ಟ್‍ನ ಅಧ್ಯಕ್ಷರೂ ಆದ ನಾಗರಾಜ ನಾಯಕ ತೊರ್ಕೆ ಅವರು ಮಾತನಾಡಿ ಶ್ರೀ ಮುರ್ಕುಂಡೇಶ್ವರ ಕ್ರಿಕೆಟ ಕ್ಲಬ್ ಇವರ ಆಶ್ರಯದಲ್ಲಿ ನಡೆದ ಈ … [Read more...] about ಸಂಘಟನೆಗಳು ಬಡ ಜನರಿಗೆ ಸರಕಾರದ ಸೌಲಭ್ಯ ತಲುಪಿಸುವಲ್ಲಿಯೂ ಶ್ರಮಿಸಬೇಕು – ನಾಗರಾಜ ನಾಯಕ ತೊರ್ಕೆ

ಕಾಂಗ್ರೇಸ್ ಸರ್ಕಾರ ರಾಜ್ಯದಲ್ಲಿ ಮತ್ತೊಮ್ಮೆ ಅಧಿಕಾರಕ್ಕೆ ಬರಲಿದೆ ಭವಿಷ್ಯ ನುಡಿದ ಆರ್.ವಿ.ದೇಶಪಾಂಡೆ

March 13, 2018 by Yogaraj SK Leave a Comment

ಹಳಿಯಾಳ:- ಕಾಂಗ್ರೇಸ್ ಸರ್ಕಾರ ಯಾವುದೇ ಜಾತಿ, ಮತ, ಧರ್ಮದ ಆಧಾರದ ಮೇಲೆ ರಾಜಕೀಯ ಮಾಡುತ್ತಿಲ್ಲ ರಾಜ್ಯದ ಎಲ್ಲಾ ವರ್ಗದ ಜನರ ಶ್ರೇಯೋಭಿವೃದ್ದಿಗಾಗಿ ಪ್ರಾಮಾಣಿಕವಾಗಿ ಶ್ರಮಿಸುತ್ತಿದ್ದು ಆರೋಗ್ಯ, ಶಿಕ್ಷಣ ಹಾಗೂ ಆರ್ಥಿಕ ಭದ್ರತೆಗೆ ಹಲವಾರು ಯೋಜನೆ ಮೂಲಕ, ಸಹಾಯ, ಸಾಲ ಸೌಲಭ್ಯ ನೀಡಿ ಪಕ್ಷಾತೀತ ಹಾಗೂ ಜಾತ್ಯಾತೀತವಾಗಿ ರಾಜ್ಯದಲ್ಲಿ ಅಭಿವೃದ್ದಿ  ಮಾಡಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಹೇಳಿದರು.  ಮಂಗಳವಾರ ತಾಲೂಕಿನ ಅಗಸಲಕಟ್ಟಾ ಗ್ರಾಮ ಹಾಗೂ ವಾಡಾ … [Read more...] about ಕಾಂಗ್ರೇಸ್ ಸರ್ಕಾರ ರಾಜ್ಯದಲ್ಲಿ ಮತ್ತೊಮ್ಮೆ ಅಧಿಕಾರಕ್ಕೆ ಬರಲಿದೆ ಭವಿಷ್ಯ ನುಡಿದ ಆರ್.ವಿ.ದೇಶಪಾಂಡೆ

ಜೆಡಿಎಸ್ ಪಕ್ಷದ ವಿಕಾಸ ಪರ್ವ ಯಾತ್ರೆಗೂ ನಮಗೂ ಸಂಬಂಧವಿಲ್ಲ; ಕೈತಾನ ಬಾರಬೋಜಾ

March 13, 2018 by Yogaraj SK Leave a Comment

ಹಳಿಯಾಳ:- ಮಾರ್ಚ.15 ರಂದು ಹಳಿಯಾಳದಲ್ಲಿ ನಡೆಯಲಿದೆ ಎನ್ನುತ್ತಿರುವ ಜೆಡಿಎಸ್ ಪಕ್ಷದ ವಿಕಾಸ ಪರ್ವ ಯಾತ್ರೆಗೂ ನಮಗೂ ಸಂಬಂಧವಿಲ್ಲ ನಮಗೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲದ ಕಾರಣ ನಾವು ಆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುತ್ತಿಲ್ಲ ಎಂದು ಜೆಡಿಎಸ್ ಪಕ್ಷದ ಹಳಿಯಾಳ ತಾಲೂಕಾಧ್ಯಕ್ಷ ಕೈತಾನ ಬಾರಬೋಜಾ ಹೇಳಿದರು. ಪಟ್ಟಣದಲ್ಲಿ ನಡೆಸಿದ ಸುದ್ದಿಗೊಷ್ಠಿಯಲ್ಲಿ ಮಾತನಾಡಿದ ಅವರು ನಾವು ಕುಮಾರಸ್ವಾಮಿ ಅಭಿಮಾನಿಗಳು ಅವರ ನಿರ್ಣಯಗಳಿಗೆ ನಾವು ಬದ್ದರಿದ್ದೇವೆ ಆದರೇ ಹಳಿಯಾಳ … [Read more...] about ಜೆಡಿಎಸ್ ಪಕ್ಷದ ವಿಕಾಸ ಪರ್ವ ಯಾತ್ರೆಗೂ ನಮಗೂ ಸಂಬಂಧವಿಲ್ಲ; ಕೈತಾನ ಬಾರಬೋಜಾ

Apmc market report 13-03-2018

March 13, 2018 by Sachin Hegde Leave a Comment

betel nut,Areca nut

1] MARKET: HONNAVARCommodity Variety Grade Arrivals Units Min (Rs.) Max (Rs.) Modal (Rs.)Arecanut Chippu Average 4 Quintal 9191 17329 13269Arecanut Factory Average 7 Quintal 10129 10919 10529Arecanut Hale Chali Average 5 Quintal 21689 21969 21749Arecanut Hosa … [Read more...] about Apmc market report 13-03-2018

ಘೋಟ್ನೇಕರ್ ತಾಕತ್ ಇದ್ದರೆ ಹಳಿಯಾಳ ಕ್ಷೇತ್ರದಲ್ಲಿ ಕಾಂಗ್ರೆಸ್ ನಿಂದ ಸ್ಪರ್ಧಿಸಲಿ;ಬಿಜೆಪಿ ಸವಾಲ್

March 13, 2018 by Yogaraj SK Leave a Comment

ಹಳಿಯಾಳ: ಹಳಿಯಾಳ ಕ್ಷೇತ್ರದಲ್ಲಿ ವಿ.ಪ.ಸದಸ್ಯರಾಗಿರುವ ಎಸ್.ಎಲ್.ಘೋಟ್ನೇಕರ ರವರು ಕಾಂಗ್ರೆಸ ಪಕ್ಷದಿಂದ ವಿಧಾನ ಸಭಾ ಚುನಾವಣೆಗೆ ಸ್ಫರ್ಧಿಸಿದರೆ ಖಂಡಿತವಾಗಿಯೂ ಹಳಿಯಾಳ ಬಿಜೆಪಿ ವತಿಯಿಂದ ಕೇಂದ್ರ ಸಚಿವ ಅನಂತ ಕುಮಾರ ಹೆಗಡೆಯವರನ್ನು ಘೊಟ್ನೇಕರ ವಿರುದ್ಧ ಸ್ಪರ್ದೆಗೆ ನಿಲ್ಲಿಸಲು ತಾವು ಸಂಪೂರ್ಣವಾಗಿ ಬೆಂಬಲಿಸುತ್ತೇವೆ ಘೊಟ್ನಕರ ಅವರ ಸವಾಲನ್ನು ಹಳಿಯಾಳ ಬಿಜೆಪಿ ಘಟಕ ಸ್ವಾಗತಿಸುತ್ತದೆ ಎಂದು ಹಳಿಯಾಳ ಬಿಜೆಪಿ ಪಕ್ಷ ತಾಲೂಕಾಧ್ಯಕ್ಷ ಶಿವಾಜಿ ನರಸಾನಿ ತಿರುಗೇಟು … [Read more...] about ಘೋಟ್ನೇಕರ್ ತಾಕತ್ ಇದ್ದರೆ ಹಳಿಯಾಳ ಕ್ಷೇತ್ರದಲ್ಲಿ ಕಾಂಗ್ರೆಸ್ ನಿಂದ ಸ್ಪರ್ಧಿಸಲಿ;ಬಿಜೆಪಿ ಸವಾಲ್

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,831 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar