ಗೋಕರ್ಣದ ಹನೇಹಳ್ಳಿಯ ಶ್ರೀ ಮುರ್ಕುಂಡೇಶ್ವರ ಕ್ರಿಕೆಟ ಕ್ಲಬ್ ಇವರ ಆಶ್ರಯದಲ್ಲಿ ಆಗೇರ ಸಮಾಜದವರಿಗಾಗಿ ಕ್ರಿಕೆಟ ಪಂದ್ಯಾವಳಿಯನ್ನು ಹನೇಹಳ್ಳಿಯ ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದ್ದು ಈ ಪಂದ್ಯಾವಳಿಯ ಸಮಾರೋಪ ಸಮಾರಂಭವು 11/3/2018 ರಂದು ಜರುಗಿತು. ಬಹುಮಾನ ವಿತರಕರಾಗಿ ಆಗಮಿಸಿದ ಬಿಜೆಪಿ ಪ್ರಮುಖರು ಹಾಗೂ ಬೆಳಕು ಗ್ರಾಮೀಣಾಭಿವೃದ್ಧಿ ಟ್ರಸ್ಟ್ನ ಅಧ್ಯಕ್ಷರೂ ಆದ ನಾಗರಾಜ ನಾಯಕ ತೊರ್ಕೆ ಅವರು ಮಾತನಾಡಿ ಶ್ರೀ ಮುರ್ಕುಂಡೇಶ್ವರ ಕ್ರಿಕೆಟ ಕ್ಲಬ್ ಇವರ ಆಶ್ರಯದಲ್ಲಿ ನಡೆದ ಈ … [Read more...] about ಸಂಘಟನೆಗಳು ಬಡ ಜನರಿಗೆ ಸರಕಾರದ ಸೌಲಭ್ಯ ತಲುಪಿಸುವಲ್ಲಿಯೂ ಶ್ರಮಿಸಬೇಕು – ನಾಗರಾಜ ನಾಯಕ ತೊರ್ಕೆ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಕಾಂಗ್ರೇಸ್ ಸರ್ಕಾರ ರಾಜ್ಯದಲ್ಲಿ ಮತ್ತೊಮ್ಮೆ ಅಧಿಕಾರಕ್ಕೆ ಬರಲಿದೆ ಭವಿಷ್ಯ ನುಡಿದ ಆರ್.ವಿ.ದೇಶಪಾಂಡೆ
ಹಳಿಯಾಳ:- ಕಾಂಗ್ರೇಸ್ ಸರ್ಕಾರ ಯಾವುದೇ ಜಾತಿ, ಮತ, ಧರ್ಮದ ಆಧಾರದ ಮೇಲೆ ರಾಜಕೀಯ ಮಾಡುತ್ತಿಲ್ಲ ರಾಜ್ಯದ ಎಲ್ಲಾ ವರ್ಗದ ಜನರ ಶ್ರೇಯೋಭಿವೃದ್ದಿಗಾಗಿ ಪ್ರಾಮಾಣಿಕವಾಗಿ ಶ್ರಮಿಸುತ್ತಿದ್ದು ಆರೋಗ್ಯ, ಶಿಕ್ಷಣ ಹಾಗೂ ಆರ್ಥಿಕ ಭದ್ರತೆಗೆ ಹಲವಾರು ಯೋಜನೆ ಮೂಲಕ, ಸಹಾಯ, ಸಾಲ ಸೌಲಭ್ಯ ನೀಡಿ ಪಕ್ಷಾತೀತ ಹಾಗೂ ಜಾತ್ಯಾತೀತವಾಗಿ ರಾಜ್ಯದಲ್ಲಿ ಅಭಿವೃದ್ದಿ ಮಾಡಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಹೇಳಿದರು. ಮಂಗಳವಾರ ತಾಲೂಕಿನ ಅಗಸಲಕಟ್ಟಾ ಗ್ರಾಮ ಹಾಗೂ ವಾಡಾ … [Read more...] about ಕಾಂಗ್ರೇಸ್ ಸರ್ಕಾರ ರಾಜ್ಯದಲ್ಲಿ ಮತ್ತೊಮ್ಮೆ ಅಧಿಕಾರಕ್ಕೆ ಬರಲಿದೆ ಭವಿಷ್ಯ ನುಡಿದ ಆರ್.ವಿ.ದೇಶಪಾಂಡೆ
ಜೆಡಿಎಸ್ ಪಕ್ಷದ ವಿಕಾಸ ಪರ್ವ ಯಾತ್ರೆಗೂ ನಮಗೂ ಸಂಬಂಧವಿಲ್ಲ; ಕೈತಾನ ಬಾರಬೋಜಾ
ಹಳಿಯಾಳ:- ಮಾರ್ಚ.15 ರಂದು ಹಳಿಯಾಳದಲ್ಲಿ ನಡೆಯಲಿದೆ ಎನ್ನುತ್ತಿರುವ ಜೆಡಿಎಸ್ ಪಕ್ಷದ ವಿಕಾಸ ಪರ್ವ ಯಾತ್ರೆಗೂ ನಮಗೂ ಸಂಬಂಧವಿಲ್ಲ ನಮಗೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲದ ಕಾರಣ ನಾವು ಆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುತ್ತಿಲ್ಲ ಎಂದು ಜೆಡಿಎಸ್ ಪಕ್ಷದ ಹಳಿಯಾಳ ತಾಲೂಕಾಧ್ಯಕ್ಷ ಕೈತಾನ ಬಾರಬೋಜಾ ಹೇಳಿದರು. ಪಟ್ಟಣದಲ್ಲಿ ನಡೆಸಿದ ಸುದ್ದಿಗೊಷ್ಠಿಯಲ್ಲಿ ಮಾತನಾಡಿದ ಅವರು ನಾವು ಕುಮಾರಸ್ವಾಮಿ ಅಭಿಮಾನಿಗಳು ಅವರ ನಿರ್ಣಯಗಳಿಗೆ ನಾವು ಬದ್ದರಿದ್ದೇವೆ ಆದರೇ ಹಳಿಯಾಳ … [Read more...] about ಜೆಡಿಎಸ್ ಪಕ್ಷದ ವಿಕಾಸ ಪರ್ವ ಯಾತ್ರೆಗೂ ನಮಗೂ ಸಂಬಂಧವಿಲ್ಲ; ಕೈತಾನ ಬಾರಬೋಜಾ
Apmc market report 13-03-2018
1] MARKET: HONNAVARCommodity Variety Grade Arrivals Units Min (Rs.) Max (Rs.) Modal (Rs.)Arecanut Chippu Average 4 Quintal 9191 17329 13269Arecanut Factory Average 7 Quintal 10129 10919 10529Arecanut Hale Chali Average 5 Quintal 21689 21969 21749Arecanut Hosa … [Read more...] about Apmc market report 13-03-2018
ಘೋಟ್ನೇಕರ್ ತಾಕತ್ ಇದ್ದರೆ ಹಳಿಯಾಳ ಕ್ಷೇತ್ರದಲ್ಲಿ ಕಾಂಗ್ರೆಸ್ ನಿಂದ ಸ್ಪರ್ಧಿಸಲಿ;ಬಿಜೆಪಿ ಸವಾಲ್
ಹಳಿಯಾಳ: ಹಳಿಯಾಳ ಕ್ಷೇತ್ರದಲ್ಲಿ ವಿ.ಪ.ಸದಸ್ಯರಾಗಿರುವ ಎಸ್.ಎಲ್.ಘೋಟ್ನೇಕರ ರವರು ಕಾಂಗ್ರೆಸ ಪಕ್ಷದಿಂದ ವಿಧಾನ ಸಭಾ ಚುನಾವಣೆಗೆ ಸ್ಫರ್ಧಿಸಿದರೆ ಖಂಡಿತವಾಗಿಯೂ ಹಳಿಯಾಳ ಬಿಜೆಪಿ ವತಿಯಿಂದ ಕೇಂದ್ರ ಸಚಿವ ಅನಂತ ಕುಮಾರ ಹೆಗಡೆಯವರನ್ನು ಘೊಟ್ನೇಕರ ವಿರುದ್ಧ ಸ್ಪರ್ದೆಗೆ ನಿಲ್ಲಿಸಲು ತಾವು ಸಂಪೂರ್ಣವಾಗಿ ಬೆಂಬಲಿಸುತ್ತೇವೆ ಘೊಟ್ನಕರ ಅವರ ಸವಾಲನ್ನು ಹಳಿಯಾಳ ಬಿಜೆಪಿ ಘಟಕ ಸ್ವಾಗತಿಸುತ್ತದೆ ಎಂದು ಹಳಿಯಾಳ ಬಿಜೆಪಿ ಪಕ್ಷ ತಾಲೂಕಾಧ್ಯಕ್ಷ ಶಿವಾಜಿ ನರಸಾನಿ ತಿರುಗೇಟು … [Read more...] about ಘೋಟ್ನೇಕರ್ ತಾಕತ್ ಇದ್ದರೆ ಹಳಿಯಾಳ ಕ್ಷೇತ್ರದಲ್ಲಿ ಕಾಂಗ್ರೆಸ್ ನಿಂದ ಸ್ಪರ್ಧಿಸಲಿ;ಬಿಜೆಪಿ ಸವಾಲ್



