ಹಳಿಯಾಳ: ಯುವಕರು ರಾಜಕೀಯ ಜ್ಞಾನ ಪಡೆಯುವುದರ ಜೊತೆಗೆ ರಾಜ್ಯದಲ್ಲಿ ನಡೆಯುವ ರಾಜಕೀಯ ಬೆಳವಣಿಗೆಗಳ ಕುರಿತು ಹೆಚ್ಚಿನ ಗಮನ ಹರಿಸಿ ಮುಂದಿನ ದಿನಗಳಲ್ಲಿ ಅಭಿವೃದ್ದಿ ಪರ ಉತ್ತಮರಿಗೆ ಮತದಾನ ಮಾಡುವುದರ ಮೂಲಕ ರಾಜ್ಯದ ಅಭಿವೃದ್ದಿಗೆ ತಮ್ಮ ಅಮೂಲ್ಯ ಮತ ನೀಡಬೇಕೆಂದು ಕೆಪಿಸಿಸಿ ಸದಸ್ಯ ಪ್ರಶಾಂತ ಆರ್ ದೇಶಪಾಂಡೆ ಯುವಕರಿಗೆ ಕರೆ ನೀಡಿದರು. ಪಟ್ಟಣದ ಡಾ. ಬಾಬು ಜಗಜೀವನರಾಮ್ ಸಭಾಭವನದಲ್ಲಿ ನಡೆದ ಬ್ಲಾಕ್ ಕಾಂಗ್ರೇಸ್ ಕಮಿಟಿಯ ಹಳಿಯಾಳ ಮತ್ತು ಜೋಯಿಡಾ ಮತ ಕ್ಷೇತ್ರದ ಯುವ … [Read more...] about ರಾಜ್ಯದಲ್ಲಿ ನಡೆಯುವ ರಾಜಕೀಯ ಬೆಳವಣಿಗೆಗಳ ಕುರಿತು ಹೆಚ್ಚಿನ ಗಮನ ಹರಿಸಿ;ಪ್ರಶಾಂತ ಆರ್ ದೇಶಪಾಂಡೆ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ವಿಕಾಸ ಪರ್ವ ಬೃಹತ್ ಸಮಾವೇಶ
ಹಳಿಯಾಳ ;ಜೆಡಿಎಸ್ ರಾಜ್ಯಾಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಬರುವ ದಿ 15 ರಂದು ಹಳಿಯಾಳಕ್ಕೆ ಆಗಮಿಸಿ ಬೆಳಿಗ್ಗೆ 11 ಗಂಟೆಗೆ ವಿಕಾಸ ಪರ್ವ ಬೃಹತ್ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆಂದು ಜೆಡಿಎಸ್ ಪಕ್ಷದ ಹಳಿಯಾಳ ವಿಧಾನಸಭಾ ಕ್ಷೇತ್ರದ ಘೋಷಿತ ಅಭ್ಯರ್ಥಿ ಕೆ.ಆರ್.ರಮೇಶ ಹೇಳಿದರು. ಪಟ್ಟಣದಲ್ಲಿ ನಡೆಸಿದ ಸುದ್ದಿಗೊಷ್ಠಿಯಲ್ಲಿ ಮಾತನಾಡಿದ ಅವರು ಈ ಸಂದರ್ಭದಲ್ಲಿ ರಾಜ್ಯ ಯುವ ಘಟಕದ ಅಧ್ಯಕ್ಷ ಮಧು ಬಂಗಾರಪ್ಪ, ಮಹಾಪ್ರಧಾನ … [Read more...] about ವಿಕಾಸ ಪರ್ವ ಬೃಹತ್ ಸಮಾವೇಶ
ಎಗ್ಗಿಲ್ಲದೆ ನಡೆಯುತ್ತಿರುವ ಅಕ್ರಮ ಗೋಸಾಗಾಟ
ಹೊನ್ನಾವರ :ತಾಲೂಕಿನ ಅಕ್ರಮ ಗೋಸಾಗಾಟಕ್ಕೆ ಕಡಿವಾಣ ಹಾಕಲು ಕಳೆದ ಹಲವಾರು ವರ್ಷಗಳಿಂದ ಕರಾವಳಿ ಭಾಗದಲ್ಲಿ ಅಕ್ರಮ ಗೋಸಾಗಾಟ ನಡೆಯುತ್ತಿರುವುದು ಎಲ್ಲರಿಗೂ ತಿಳಿದಿರುವ ವಿಚಾರ ಹಿಂದುಗಳ ಶೃದ್ಧಾಬಿಂದುಗಳಲ್ಲಿ ಒಂದಾಗಿರುವ ಪವಿತ್ರ ಗೋವುಗಳ ರಕ್ಷಣೆಯ ಸಂಬಂಧ ಆಗಾಗ ಪ್ರತಿರೋಧ ನಡೆಯುತ್ತಿರುವುದರಿಂದ ಕಳ್ಳ ಸಾಗಾಟ ಸ್ವಲ್ಪಮಟ್ಟಿಗೆ ನಿಯಂತ್ರಣದಲ್ಲಿರುತ್ತದೆ. ಆದರೆ ಇತ್ತೀಚಿನ ದಿನಗಳಲ್ಲಿ ಪುನ: ಈ ಅಕ್ರಮ ಚಟುವಟಿಕೆ ಎಗ್ಗಿಲ್ಲದೆ ನಡೆಯುತ್ತಿರುವುದು ಕಳವಳಕಾರಿ … [Read more...] about ಎಗ್ಗಿಲ್ಲದೆ ನಡೆಯುತ್ತಿರುವ ಅಕ್ರಮ ಗೋಸಾಗಾಟ
ನ್ಯೂ ಇಂಗ್ಲಿಷ್ ಸ್ಕೂಲ್ ನಲ್ಲಿ – ‘ವಿದ್ಯಾರ್ಥಿಗಾಗಿ’ – ಪರೀಕ್ಷೆ – ಪ್ರಶಸ್ತಿ ವಿತರಣೆ
ಹೊನ್ನಾವರ :ಸ್ಥಳೀಯ ನ್ಯೂ ಇಂಗ್ಲಿಷ್ ಸ್ಕೂಲ್ ನಲ್ಲಿ, ವಿವೇಕ ಶಿಕ್ಷಣ ವಾಹಿನಿ, ಮಂಡ್ಯ ಇವರು ಆಯೋಜಿಸಿದ, ಸ್ವಾಮಿ ಪುರುಷೋತ್ತಮಾನಂದ ವಿರಚಿತ ‘ ವಿದ್ಯಾರ್ಥಿಗಾಗಿ’ ಎಂಬ ಪುಸ್ತಕವನ್ನು ವಿದ್ಯಾರ್ಥಿಗಳಿಗೆ ಪರಿಚಯಿಸಿ, ಸ್ವಾಮಿ ವಿವೇಕಾನಂದರ 155ನೇ ಜನ್ಮದಿನದಂದು ಪರೀಕ್ಷೆ ನಡೆಸಿ, ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪತ್ರವನ್ನು ವಿತರಿಸಲಾಯಿತು. ಯುವ ಬ್ರಿಗೇಡ್ ನ ಸಕ್ರೀಯ ಕಾರ್ಯಕರ್ತರಾದ ಗೌರವ ಕಲ್ಯಾಣಪುರ ಹಾಗೂ ಅನಂತ ಭಟ್ಟ ಈ ಪ್ರಕ್ರೀಯೆಯ ಜವಾಬ್ದಾರಿ … [Read more...] about ನ್ಯೂ ಇಂಗ್ಲಿಷ್ ಸ್ಕೂಲ್ ನಲ್ಲಿ – ‘ವಿದ್ಯಾರ್ಥಿಗಾಗಿ’ – ಪರೀಕ್ಷೆ – ಪ್ರಶಸ್ತಿ ವಿತರಣೆ
Apmc market report 12-03-2018
1] MARKET: HONNAVARCommodity Variety Grade Arrivals Units Min (Rs.) Max (Rs.) Modal (Rs.)Arecanut Chippu Average 1 Quintal 11899 17230 14510Arecanut Hale Chali Average 1 Quintal 20890 22339 21569Arecanut Hosa Chali Average 1 Quintal 9989 13449 11709 2] MARKET: … [Read more...] about Apmc market report 12-03-2018



