Rate in rs / per Quintal TSS Sirsi … [Read more...] about TSS Market Report 12-03-2018
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ನ್ಯೂ ಇಂಗ್ಲೀಷ್ ಸ್ಕೂಲ್ನಲ್ಲಿ “ ವಿದ್ಯಾರ್ಥಿನಿಯರಿಗಾಗಿ ಆರೋಗ್ಯ “ ಕಾರ್ಯಕ್ರಮ
ಹೊನ್ನಾವರ: ಸ್ಥಳೀಯ ನ್ಯೂ ಇಂಗ್ಲೀಷ್ ಸ್ಕೂಲನಲ್ಲಿ ಶಾಲಾ ವಿದ್ಯಾರ್ಥಿನಿಯರಿಗಾಗಿ “ ಹದಿಹರಯದ ಸಮಸ್ಯೆಗಳು; ಪರಿಹಾರಗಳು” ಎನ್ನುವ ವಿಷಯದ ಮೇಲೆ ಉಪನ್ಯಾಸ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು. ಸ್ಥಳೀಯ ರೋಟರಿ ಸಂಸ್ಥೆಯು ಈ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಡಾ ಎ.ವಿ.ಬಳ್ಕೂರು ಮೆಮೋರಿಯಲ್ ಆಸ್ಪತ್ರೆಯ ಹಿರಿಯ ವೈದ್ಯೆ ಡಾ. ಪ್ರತಿಭಾ ಬಳ್ಕೂರು ಉಪನ್ಯಾಸಕರಾಗಿ ಆಗಮಿಸಿ, ವಿಷಯªನ್ನು ಮಕ್ಕಳೊಂದಿಗೆ ಚರ್ಚಿಸಿ, ಪಿ.ಪಿ.ಟಿ ಬಳಸಿ ಸಮಸ್ಯೆಗಳಿಗೆ ಪರಿಹಾರ … [Read more...] about ನ್ಯೂ ಇಂಗ್ಲೀಷ್ ಸ್ಕೂಲ್ನಲ್ಲಿ “ ವಿದ್ಯಾರ್ಥಿನಿಯರಿಗಾಗಿ ಆರೋಗ್ಯ “ ಕಾರ್ಯಕ್ರಮ
ಸಂಘಟನೆಗಳು ಕ್ರೀಡೆಗಳೊಂದಿಗೆ ಸಮಾಜಮುಖಿ ಕೆಲಸಗಳತ್ತ ಮುತುವರ್ಜಿ ವಹಿಸಬೇಕು – ನಾಗರಾಜ ನಾಯಕ ತೊರ್ಕೆ
ಹೊನ್ನಾವರ. ತಾಲೂಕಿನ ಕಡ್ನೀರಿನ ಶ್ರೀ ದಕ್ಷಿಣಕಾಳಿ ಕ್ರೀಡಾ ಸಮಿತಿ ಆಶ್ರಯದಲ್ಲಿ ಹೊನಲು ಬೆಳಕಿನ ಕೌಂಟಿ ಕ್ರಿಕೆಟ್ ಪಂದ್ಯಾವಳಿಯು ಕಡ್ನೀರಿನ ಸರಕಾರಿ ಪ್ರೌಢಶಾಲೆಯ ಆವರಣದಲ್ಲಿ ಜರುಗಿತು. ಈ ಕಾರ್ಯಕ್ರಮವನ್ನು ಬಿಜೆಪಿ ಪ್ರಮುಖರು ಹಾಗೂ ಬೆಳಕು ಗ್ರಾಮೀಣಾಭಿವೃದ್ಧಿ ಟ್ರಸ್ಟ್ನ ಅಧ್ಯಕ್ಷರಾದ ನಾಗರಾಜ ನಾಯಕ ತೊರ್ಕೆ ಅವರು ಉದ್ಘಾಟಿಸಿದರು. ನಂತರ ಮಾತನಾಡಿದ ಅವರು ದಕ್ಷಿಣಕಾಳಿ ಕ್ರೀಡಾ ಸಮಿತಿಯವರು ಮನರಂಜನೆಗಾಗಿ ಕೌಂಟಿ ಕ್ರಿಕೆಟ್ ಎಂಬ ಚಿಕ್ಕ ಆವೃತ್ತಿಯ ಕ್ರಿಕೆಟ್ ನ್ನು … [Read more...] about ಸಂಘಟನೆಗಳು ಕ್ರೀಡೆಗಳೊಂದಿಗೆ ಸಮಾಜಮುಖಿ ಕೆಲಸಗಳತ್ತ ಮುತುವರ್ಜಿ ವಹಿಸಬೇಕು – ನಾಗರಾಜ ನಾಯಕ ತೊರ್ಕೆ
ಸಹಾಯ ಧನ ವಿತರಣೆ
ಹೊನ್ನಾವರ : ಯಕ್ಷಗಾನ ಕಲಾವಿಧರೆಲ್ಲರೂ ಒಂದೇ ಕಲಾ ಕುಟುಂಬದ ಸದಸ್ಯರು. ಕಲಾವಿಧರ ನೋವು ಸಂಕಷ್ಟಗಳಿಗೆ ಸ್ಪಂದಿಸುವ ಹೃದಯವಂತ ಸರಳ ಸಜ್ಜನರು ಹಾಗೂ ವೈದ್ಯರು ಆಶಿಕ್ಕುಮಾರ್ ಹೆಗಡೆಯವರು. ವೃತ್ತಿಯಿಂದ ವೈದ್ಯರಾದರೂ, ಇವರಿಗೆ ಯಕ್ಷಗಾನ ಕಲಾವಿಧರ ಮೇಲೆ ಅಪಾರ ಪ್ರೀತಿ. ತಾಲೂಕಿನ ಸೇಂಟ್ ಇಗ್ನೇಸಿಯಸ್ ಆಸ್ಪತ್ರೆಯ ಖ್ಯಾತ ವೈದ್ಯರಾದ ಆಶಿಕ್ ಹೆಗಡೆಯವರು ಕರ್ಕಿಯ ಖ್ಯಾತ ಮದ್ದಳೆ ವಾದಕ ಪ್ರಭಾಕರ ಭಂಡಾರಿಯವರ ಮಗ ಮಂಜುನಾಥ ಭಂಡಾರಿಯವರು ಕಳೆದ ಹಲವು ದಿನಗಳಿಂದ ಕೈ ನರ ದೌರ್ಬಲ್ಯ … [Read more...] about ಸಹಾಯ ಧನ ವಿತರಣೆ
Apmc market report 09-03-2018
1] MARKET: HONNAVARCommodity Variety Grade Arrivals Units Min (Rs.) Max (Rs.) Modal (Rs.)Arecanut Chippu Average 7 Quintal 12000 17239 14610Arecanut Factory Average 1 Quintal 10929 11009 10979Arecanut Hale Chali Average 11 Quintal 21029 22329 21839Arecanut Hosa … [Read more...] about Apmc market report 09-03-2018



