ಟಿ.ಎಸ್.ಎಸ್ ಸೂಪರ್ ಮಾರ್ಕೇಟ್ ಶಿರಸಿ rs ಪ್ರತಿ ಕೇ.ಜಿ ಗೆ *ಅಕ್ಕಿ ಅಭಿಲಾಷ...............25.50* *ಬಾರ್ಲಿಅಕ್ಕಿ....................36* *ಸ್ಟೀಮ್ (ಸೋನಾ77).......38* *ಅಕ್ಕಿ ರಾ(S M GOLD).......26* *ನವಣೆ ಅಕ್ಕಿ....................49* *ಕುಚಿಗೆ ಅಕ್ಕಿ.....................33* *ಅಕ್ಕಿ ಪೂನಮ್ ಗೌರಿ.......30.50* *ಲಕ್ಷ್ಮಿ ಗೋಲ್ಡ ಸೋನಾ......47* *ಜೀರಾ ರೈಸ್....................63* *ಸೋನಾ … [Read more...] about ಅಕ್ಕಿ ದರಗಳು 8-03-2018
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಸಚಿವ ಅನಂತಕುಮಾ ಹೆಗಡೆಗೆ ತಾಕತ್ತಿದ್ದರೇ ಹಳಿಯಾಳ-ವಿಧಾನಸಭಾ ಕ್ಷೇತ್ರದಲ್ಲಿ ಬಂದು ಸ್ಪರ್ಧಿಸಿ ಗೆದ್ದು ತೋರಿಸಲಿ ; ಎಸ್.ಎಲ್.ಘೋಟ್ನೇಕರ ಬಹಿರಂಗ ಸವಾಲ್
ಹಳಿಯಾಳ ; ಕೆನರಾ ಸಂಸದ, ಸಚಿವ ಅನಂತಕುಮಾ ಹೆಗಡೆಗೆ ತಾಕತ್ತಿದ್ದರೇ ಹಳಿಯಾಳ-ವಿಧಾನಸಭಾ ಕ್ಷೇತ್ರದಲ್ಲಿ ಬಂದು ಸ್ಪರ್ಧಿಸಿ ಗೆದ್ದು ತೋರಿಸಲಿ ಒಂದಾನುವೇಳೆ ಅವರು ಗೆದ್ದರೇ ತಾವು ತಮ್ಮ ವಿಧಾನ ಪರಿಷತ್ ಸದಸ್ಯತ್ವ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ ಅವರು ಸೋತರೇ ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಲಿ ಎಂದು ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಘೋಟ್ನೇಕರ ಬಹಿರಂಗ ಸವಾಲ್ ಹಾಕಿದ್ದಾರೆ. ಪಟ್ಟಣದ ತಮ್ಮ ಎಮ್.ಎಲ್.ಸಿ. ಕಾರ್ಯಾಲಯದಲ್ಲಿ ನಡೆಸಿದ ಸುದ್ದಿಗೊಷ್ಠಿಯನ್ನುದ್ದೇಶಿಸಿ … [Read more...] about ಸಚಿವ ಅನಂತಕುಮಾ ಹೆಗಡೆಗೆ ತಾಕತ್ತಿದ್ದರೇ ಹಳಿಯಾಳ-ವಿಧಾನಸಭಾ ಕ್ಷೇತ್ರದಲ್ಲಿ ಬಂದು ಸ್ಪರ್ಧಿಸಿ ಗೆದ್ದು ತೋರಿಸಲಿ ; ಎಸ್.ಎಲ್.ಘೋಟ್ನೇಕರ ಬಹಿರಂಗ ಸವಾಲ್
ಹೊನ್ನಾವರ ಎಸ್.ಡಿ.ಎಮ್ ಕಾಲೇಜ್ ನಿವೃತ್ತ ನೌಕರ, ಆರ್.ಡಿ.ನಾಯ್ಕ ನಿಧನಕ್ಕೆ ಸಂತಾಪ
ಹೊನ್ನಾವರ ತಾಲೂಕ ನಾಮಧಾರಿ ಹಿರಿಯ ನಾಗರೀಕ ವೇದಿಕೆ ಸಂಸ್ಥಾಪಕ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸುತ್ತಲಿದ್ದ, ಆರ್.ಡಿ. ನಾಯ್ಕ. ಪ್ರಭಾತನಗರ ಇವರು ಹೃದಯಾಘಾತದಿಂದ ನಿಧನ ಹೊಂದಿರುವ ಬಗ್ಗೆ ಸಮಾಜದ ಪ್ರಮುಖರು ತೀವೃ ಸಂತಾಪ ವ್ಯಕ್ತಪಡಿಸಿದ್ದಾರೆ.ಹೊನ್ನಾವರ ತಾಲೂಕ ನಾಮಧಾರಿ ಹಿರಿಯ ನಾಗರೀಕ ವೇದಿಕೆ ಸಂಸ್ಥಾಪಕ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸುತ್ತಲಿದ್ದ, ಆರ್.ಡಿ. ನಾಯ್ಕ. ಪ್ರಭಾತನಗರ ಇವರು ಹೃದಯಾಘಾತದಿಂದ ನಿಧನ ಹೊಂದಿರುವ ಬಗ್ಗೆ ಸಮಾಜದ ಪ್ರಮುಖರು ತೀವೃ … [Read more...] about ಹೊನ್ನಾವರ ಎಸ್.ಡಿ.ಎಮ್ ಕಾಲೇಜ್ ನಿವೃತ್ತ ನೌಕರ, ಆರ್.ಡಿ.ನಾಯ್ಕ ನಿಧನಕ್ಕೆ ಸಂತಾಪ
ಕ್ರೀಡೆಗಳಿಂದ ಮನುಷ್ಯನ ಜಡತ್ವ ದೂರವಾಗುತ್ತದೆ : ನಾಗರಾಜ ನಾಯಕ ತೊರ್ಕೆ
ಕುಮಟಾ ತಾಲೂಕಿನ ಬೆಟ್ಕುಳಿಯ ಸಂಗಮ ಯುವಕ ಸಂಘ ಇವರ ಆಶ್ರಯದಲ್ಲಿ ದಿನಾಂಕ 02-03-18 ರಂದು ಊರ ನಾಗರಿಕರ ಹಾಗೂ ದಾನಿಗಳ ಸಹಕಾರದೊಂದಿಗೆ ಬೆಟ್ಕುಳಿಯ ಸಂಗಮ ಕ್ರೀಡಾಂಗಣದಲ್ಲಿ ಹೊನಲು ಬೆಳಕಿನ ವಾಲಿಬಾಲ ಪಂದ್ಯಾವಳಿ ಹಾಗೂ ಡಾನ್ಸ್ ಡಿವೋಟರ್ಸ್ ಹೊಸ್ಕಟ್ಟ ಇವರಿಂದ ಡಾನ್ಸ ಧಮಾಕಾ ಕಾರ್ಯಕ್ರಮ ಅದ್ಧೂರಿಯಾಗಿ ಜರುಗಿತು. ಈ ಕಾರ್ಯಕ್ರಮವನ್ನು ಉದ್ಘಾಟಿಸಿದ ರಾಜ್ಯ ಕಬಡ್ಡಿ ಅಸೋಸಿಯೇಷನ್ನ ಉಪಾಧ್ಯಕ್ಷರಾದ ಸೂರಜ ನಾಯ್ಕ ಸೋನಿ ಅವರು ಮಾತನಾಡಿ ಸಂಗಮ ಯುವಕ ಸಂಘದವರು ಅತ್ಯಂತ … [Read more...] about ಕ್ರೀಡೆಗಳಿಂದ ಮನುಷ್ಯನ ಜಡತ್ವ ದೂರವಾಗುತ್ತದೆ : ನಾಗರಾಜ ನಾಯಕ ತೊರ್ಕೆ
ಹಲವು ಅಡ್ಡಿ ಆತಂಕಗಳ ನಡುವೆಯೂ ಯಶಸ್ವಿಗೊಂಡ ಉಜ್ವಲ ಯೋಜನೆ
ಹೊನ್ನಾವರ , ಕೇಂದ್ರ ಸರಕಾರದ ಮಹತ್ವಾಕಾಂಕ್ಷಿ ಉಜ್ವಲ ಯೋಜನೆಯಡಿ ಮೂಲಿಕೇರಿ, ಮಾದನಗೇರಿ, ಹಿರೇಗುತ್ತಿ, ಪಡುವಣಿ, ಬರ್ಗಿ, ಮುಗ್ವಾ ಮುಂತಾದ ಗ್ರಾಮಗಳಲ್ಲಿ ಸುಮಾರು 10 ಫಲಾನುಭವಿಗಳಿಗೆ ಅವರವರ ಮನೆ ಬಾಗಿಲಿಗೆ ಈ ಯೋಜನೆಯಡಿ ಗ್ಯಾಸ್ ಕಿಟ್ಗಳನ್ನು ವಿತರಿಸಲಾಗಿದೆ. ಬಡವರ ಕನಸಿಗೆ ಕೊಡಲಿಯೇಟು ನೀಡುವ ದುರುದ್ದೇಶದಿಂದ ಈ ಬಡವರಪರ ಯೋಜನೆಯನ್ನು ಸಕಾಲದಲ್ಲಿ ಬಡವರಿಗೆ ತಲುಪಿಸುವಲ್ಲಿ ಕಾಣದ ರಾಜಕೀಯದ ಕುಟಿಲ ತಂತ್ರವನ್ನು ಹೂಡಿ ಅಡ್ಡಿಯುಂಟು ಮಾಡುತ್ತಿದ್ದರು. ಅದನ್ನು … [Read more...] about ಹಲವು ಅಡ್ಡಿ ಆತಂಕಗಳ ನಡುವೆಯೂ ಯಶಸ್ವಿಗೊಂಡ ಉಜ್ವಲ ಯೋಜನೆ


