ಹೊನ್ನಾವರ: ಪಟ್ಟಣದ ಬಾಜಾರದಲ್ಲಿ ಕಳೆದ 60 ವರ್ಷಗಳಿಂದ ಸ್ಟೇಷನರಿ ವ್ಯಾಪಾರ ನಡೆಸುತ್ತಿರುವ ಕೂಡ್ಲ ಉಮೇಶ ಶ್ಯಾನಭಾಗ (86) ಇವರು ನಿಧನರಾದರು. ಕೂಡ್ಲ ಮೂಲದವರಾದ ಇವರು ಹೊನ್ನಾವರದಲ್ಲಿ ವ್ಯಾಪಾರ ವಹಿವಾಟು ನಡೆಸಿದ್ದರು. ಇವರು ಪತ್ನಿ, ನಾಲ್ವರು ಮಕ್ಕಳನ್ನು ಅಗಲಿದ್ದಾರೆ. … [Read more...] about ಕೂಡ್ಲ ಉಮೇಶ ಶ್ಯಾನಭಾಗ ನಿಧನ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
TSS Market Report 7-03-2018
Rate in rs / per Quintal TSS Sirsi … [Read more...] about TSS Market Report 7-03-2018
Apmc market report 07-03-2018
1] MARKET: KARWARCommodity Variety Grade Arrivals Units Min (Rs.) Max (Rs.) Modal (Rs.)Paddy Paddy Medium Variety Average 100 Quintal 1700 1900 1800 2] MARKET: KUMTACommodity Variety Grade Arrivals Units Min (Rs.) Max (Rs.) Modal … [Read more...] about Apmc market report 07-03-2018
ಶ್ರೀ ವೀರಾಂಜನೇಯ ದೇವರ ಮತ್ತು ಶ್ರೀ ಅನ್ನಪೂರ್ಣೇಶ್ವರಿ ದೇವಿಯ ವರ್ಧಂತಿ ಉತ್ಸವ
ಹೊನ್ನಾವರ, ತಾಲೂಕಿನ ಶ್ರೀಕ್ಷೇತ್ರ ಬಂಗಾರಮಕ್ಕಿಯಲ್ಲಿ ಶ್ರೀ ವೀರಾಂಜನೇಯ ದೇವರ ಮತ್ತು ಶ್ರೀ ಅನ್ನಪೂರ್ಣೇಶ್ವರಿ ದೇವಿಯ ವರ್ಧಂತಿ ಉತ್ಸವವು ಬಹಳ ವಿಜೃಂಭಣೆಯಿಂದ ನಡೆಯಿತು. ಪರಮ ಪೂಜ್ಯ ಶ್ರೀ ಮಾರುತಿ ಗುರೂಜಿಯವರ ನೇತೃತ್ವದಲ್ಲಿ ಬೆಳಗ್ಗೆಯಿಂದಲೇ ವಿವಿಧ ಧಾರ್ಮಿಕ ಕಾರ್ಯಕ್ರಮಗಳ ಮೂಲಕ ಪ್ರಾರಂಭವಾಗಿ ಭಜನೆ, ಶತರುದ್ರ ಪಾರಾಯಣ, ಶತರುದ್ರ ಹವನ, ಏಕಾದಶ ರುಧ್ರಾಭಿಷೇಕ, ಫಲಪಂಚಾಮೃತ ಅಭಿಷೇಕ, ಪಲ್ಲಕ್ಕಿ ಉತ್ಸವ, ಮಹಾಮಂಗಳಾರತಿ ಹಾಗೂ ಶ್ರೀ ಅನ್ನಪೂರ್ಣೇಶ್ವರಿ ದೇವಿ … [Read more...] about ಶ್ರೀ ವೀರಾಂಜನೇಯ ದೇವರ ಮತ್ತು ಶ್ರೀ ಅನ್ನಪೂರ್ಣೇಶ್ವರಿ ದೇವಿಯ ವರ್ಧಂತಿ ಉತ್ಸವ
ಪಂದ್ಯಾವಳಿಗಳು ಸ್ಥಳೀಯ ಕ್ರೀಡಾಪಟುಗಳಿಗೆ ಸೂಕ್ತ ವೇದಿಕೆ – ನಾಗರಾಜ ನಾಯಕ ತೊರ್ಕೆ
ಶ್ರೀ ಪಟ್ಟ ವಿನಾಯಕ ಫ್ರೆಂಡ್ಸ್ ಕ್ರಿಕೆಟರ್ಸ್ ಇವರ ಆಶ್ರಯದಲ್ಲಿ ದಿನಾಂಕ 2-3-18 ರಂದು ಗೋಕರ್ಣದ ಗೋಗರ್ಭ ಮೈದಾನದಲ್ಲಿ ಹಮ್ಮಿಕೊಂಡಿದ್ದ ಜಿಲ್ಲಾ ಮಟ್ಟದ ಟೆನ್ನಿಸ್ ಬಾಲ್ ಕ್ರಿಕೆಟ್ ಪಂದ್ಯಾವಳಿಯ ಸಮಾರೋಪ ಸಮಾರಂಭವು ಅದ್ಧೂರಿಯಾಗಿ ಜರುಗಿತು. ಈ ಕಾರ್ಯಕ್ರಮಕ್ಕೆ ಬಹುಮಾನ ವಿತರಕರಾಗಿ ಆಗಮಿಸಿದ ಬಿಜೆಪಿ ಪ್ರಮುಖರು ಹಾಗೂ ಬೆಳಕು ಗ್ರಾಮೀಣಾಭಿವೃದ್ಧಿ ಟ್ರಸ್ಟ್ ಅಧ್ಯಕ್ಷರಾದ ನಾಗರಾಜ ನಾಯಕ ತೊಕೆ9 ಅವರು ಮಾತನಾಡಿ ಅತ್ಯುತ್ತಮ ರೀತಿಯಲ್ಲಿ ಯಶಸ್ವಿಯಾಗಿ ಈ ಪಂದ್ಯಾವಳಿ … [Read more...] about ಪಂದ್ಯಾವಳಿಗಳು ಸ್ಥಳೀಯ ಕ್ರೀಡಾಪಟುಗಳಿಗೆ ಸೂಕ್ತ ವೇದಿಕೆ – ನಾಗರಾಜ ನಾಯಕ ತೊರ್ಕೆ




