ಹೊನ್ನಾವರ ತಾಲೂಕಿನ ಕವಲಕ್ಕಿಯ ಜನತಾ ಕಾಲೋನಿಯ ಮಂದಾರ ಸಾಂಸ್ಕøತಿಕ ಮತ್ತು ಕ್ರೀಡಾ ಸಂಘ ಇವರ ಆಶ್ರಯದಲ್ಲಿ ಕವಲಕ್ಕಿಯ ಅಯ್ಯಪ್ಪ ಸ್ವಾಮಿಯ ಸನ್ನಿಧಾನದ ಹತ್ತಿರ ಹೊನಲು ಬೆಳಕಿನ ಮುಕ್ತ ವಾಲಿಬಾಲ್ ಪಂದ್ಯಾವಳಿ ಹಾಗೂ ಡ್ಯಾನ್ಸ ಧಮಾಕಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮವನ್ನು ಎಸ್. ಆರ್. ಎಲ್. ಸಮೂಹ ಸಂಸ್ಥೆಯ ಮಾಲಿಕರಾದ ವೆಂಕಟ್ರಮಣ ಹೆಗಡೆ ಅವರು ಉದ್ಘಾಟಿಸಿದರು. ನಂತರ ಮಾತನಾಡಿದ ಅವರು ಇಂತಹ ಗ್ರಾಮೀಣ ಪ್ರದೇಶದಲ್ಲಿ ಕ್ರೀಡಾ ಕಾರ್ಯಕ್ರಮಗಳೊಂದಿಗೆ … [Read more...] about ಕ್ರೀಡೆಗಳಿಂದ ದೈಹಿಕ ಹಾಗೂ ಮಾನಸಿಕ ಸ್ವಾಸ್ಥ್ಯ, ದೊರೆಯುತ್ತದೆ. ತೊರ್ಕೆ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ದೇಶದ ಅಭಿವೃದ್ಧಿ ಹಾಗೂ ಉತ್ತಮ ಸಮಾಜದ ನಿರ್ಮಾಣದಲ್ಲಿ ಯುವಕರ ಪಾತ್ರ ಮಹತ್ವದ್ದಾಗಿದೆ :ನಾಗರಾಜ ನಾಯಕ ತೊರ್ಕೆ
ಹೊನ್ನಾವರ.ತಾಲೂಕಿನ ಶ್ರೀ ಮಹಾಗಣಪತಿ ಕ್ರಿಕೆಟರ್ಸ್ ಗೆಳೆಯರ ಬಳಗ ಅಗ್ರಹಾರ, ಹಳದಿಪುರ ಇವರ ಆಶ್ರಯದಲ್ಲಿ ಹಮ್ಮಿಕೊಂಡ ಪ್ರಥಮ ವರ್ಷದ ಸೂಪರ ಸಿಕ್ಸ್ ಕ್ರಿಕೆಟ್ ಪಂದ್ಯಾವಳಿಯ ಸಮಾರೋಪ ಸಮಾರಂಭವು ಹಳದಿಪುರದ ಆರ್. ಈ. ಎಸ್. ಹೈಸ್ಕೂಲ ಮೈದಾನದಲ್ಲಿ ಜರುಗಿತು. ಈ ಕಾರ್ಯಕ್ರಮವನ್ನು ಜಿ. ಪಂ. ಸದಸ್ಯರಾದ ಶಿವಾನಂದ ಹೆಗಡೆ, ಕಡತೋಕ ಅವರು ಉದ್ಘಾಟಿಸಿ ನಂತರ ಮಾತನಾಡಿ ಶ್ರೀ ಮಹಾಗಣಪತಿ ಕ್ರಿಕೆಟರ್ಸ್ ಗೆಳೆಯರ ಬಳಗವು ಪ್ರಥಮ ವರ್ಷದಲ್ಲೇ ಅತ್ಯಂತ ಅಚ್ಚುಕಟ್ಟಾಗಿ ಪಂದ್ಯಾವಳಿಯನ್ನು … [Read more...] about ದೇಶದ ಅಭಿವೃದ್ಧಿ ಹಾಗೂ ಉತ್ತಮ ಸಮಾಜದ ನಿರ್ಮಾಣದಲ್ಲಿ ಯುವಕರ ಪಾತ್ರ ಮಹತ್ವದ್ದಾಗಿದೆ :ನಾಗರಾಜ ನಾಯಕ ತೊರ್ಕೆ
Apmc market report 05-03-2018
1] MARKET: HONNAVARCommodity Variety Grade Arrivals Units Min (Rs.) Max (Rs.) Modal (Rs.)Arecanut Chippu Average 1 Quintal 14010 17320 15600Arecanut Hale Chali Average 1 Quintal 15100 22750 18450Arecanut Hosa Chali Average 2 Quintal 18620 20970 19790 2] MARKET: … [Read more...] about Apmc market report 05-03-2018
TSS Market Report 05-3-2018
Rate in rs / per Quintal TSS Sirsi … [Read more...] about TSS Market Report 05-3-2018
ರೆಡ್ರಿಬ್ಬನ್ ಕ್ಲಬ್ ಉದ್ಘಾಟನೆ ಮತ್ತು ವಿಶೇಷ ಉಪನ್ಯಾಸ
ಹೊನ್ನಾವರ;ವಿದ್ಯಾರ್ಥಿಗಳು ನೈತಿಕತೆಯನ್ನು ಬೇಳೆಸಿಕೊಳ್ಳಬೇಕು. ಮೊಬೈಲ್ ಮತ್ತು ಇಂಟರ್ನೆಟ್ನ್ನು ಪಠ್ಯಕ್ಕೆ ಪೂರಕವಾಗಿ ಬಳಸಿಕೊಳ್ಳಬೇಕು. ಮಾದಕ ವಸ್ತುಗಳಿಗೆ ದಾಸರಾಗಬಾರದು ಎಂದು ತಾಲೂಕಾ ವೈದ್ಯಾಧಿಕಾರಿಗಳಾದ ಡಾ. ರಾಜೇಶ ಕಿಣಿಯವರು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು. ಅವರು ಎಸ್. ಡಿ. ಎಂ. ಪದವಿ ಮಹಾವಿದ್ಯಾಲಯದ ರೆಡ್ರಿಬ್ಬನ್ ಕ್ಲಬ್ನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು. ಉಪನ್ಯಾಸಕರಾಗಿ ಆಗಮಿಸಿದ ತಾಲೂಕಿನ ಆಪ್ತ ಸಮಾಲೋಚನಾಕಾರರಾದ ವಿನಾಯಕ ಪಟಗಾರ … [Read more...] about ರೆಡ್ರಿಬ್ಬನ್ ಕ್ಲಬ್ ಉದ್ಘಾಟನೆ ಮತ್ತು ವಿಶೇಷ ಉಪನ್ಯಾಸ



