ಹೊನ್ನಾವರ: `ಕರಾವಳಿ ಮತ್ತು ಮಲೆನಾಡು ಜನರ ಗಟ್ಟಿತನ ಏನು ಎನ್ನುವುದನ್ನು ತೋರಿಸ್ತೀವಿ ಬನ್ನಿ. ಧಮ್ ಇದ್ರೆ ನಿಮ್ಮ ಸರ್ಕಾರವನ್ನು ಉಳಿಸಿಕೊಳ್ಳಿ. ಅಖಾಡ ಸಿದ್ಧವಾಗಿದೆ. ಬನ್ನಿ ಅಖಾಡಕ್ಕಿಳಿಯಲು. ಚಾಮುಂಡಿ ಕ್ಷೇತ್ರಕ್ಕೇ ಬರುತ್ತೇನೆ, ವೇದಿಕೆ ಸಿದ್ಧಮಾಡಿ' ಎಂದು ಕೇಂದ್ರ ಸಚಿವ ಅನಂತಕುಮಾರ ಹೆಗಡೆ ಸವಾಲು ಹಾಕಿದರು. ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಜನ ಸುರಕ್ಷಾ ಪಾದ ಯಾತ್ರೆ ಬಳಿಕ ಪ್ರಭಾತನಗರದ ಶ್ರೀ ಮೂಡಗಣಪತಿ ಸಭಾಭವನದಲ್ಲಿ ಭಾನುವಾರ ನಡೆದ ಜನ ಸುರಕ್ಷಾ … [Read more...] about ರಕ್ತ ಹೀರುವ ಮತಿಗೇಡಿ ಸರ್ಕಾರವನ್ನು ಕಿತ್ತೊಗೆದು ಬಿಜೆಪಿಯನ್ನು ಅಧಿಕಾರಕ್ಕೆ ತನ್ನಿ;ಸಚಿವ ಅನಂತಕುಮಾರ ಹೆಗಡೆ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಸರ್ಕಾರಿ ಬಸ್ಸಿನಲ್ಲಿಯೇ ಪ್ರಯಾಣಿಸುವ ಮೂಲಕ ಸಂಸ್ಥೆಯ ಪ್ರಗತಿಗೆ ಸಹಕರಿಸಿರಿ;ಸಚಿವ ಆರ್.ವಿ.ದೇಶಪಾಂಡೆ
ಹಳಿಯಾಳ:-ಹಳಿಯಾಳ:- ಸಾರಿಗೆ ಇಲಾಖೆಯಲ್ಲಿ ಬಹಳಷ್ಟು ಬದಲಾವಣೆ ಮಾಡುವ ಮೂಲಕ ಜನರ ಪ್ರತಿಯೊಂದು ಅವಶ್ಯಕತೆಗೆ ಸ್ಪಂದಿಸಿದ್ದೇವೆ ಅಲ್ಲದೇ ಸಂಸ್ಥೆಗೆ ಹಾನಿಯಾದರು ಕೂಡ ಗ್ರಾಮೀಣ ಭಾಗದ ಜನರಿಗೆ ಉತ್ತಮವಾದ ಸೇವೆಯನ್ನು ನೀಡಿದ್ದೇವೆ ಕಾರಣ ಸರ್ಕಾರಿ ಬಸ್ಸಿನಲ್ಲಿಯೇ ಪ್ರಯಾಣಿಸುವ ಮೂಲಕ ಸಂಸ್ಥೆಯ ಪ್ರಗತಿಗೆ ಸಹಕರಿಸಿರಿ ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಕರೆ ನೀಡಿದರು. ಪಟ್ಟಣದ ಅಲ್ಲೊಳ್ಳಿ ರಸ್ತೆಯಲ್ಲಿ 4 ಕೋಟಿ ವೆಚ್ಚದಲ್ಲಿ ನಿರ್ಮಿಸಲಾದ ನೂತನ ಬಸ್ … [Read more...] about ಸರ್ಕಾರಿ ಬಸ್ಸಿನಲ್ಲಿಯೇ ಪ್ರಯಾಣಿಸುವ ಮೂಲಕ ಸಂಸ್ಥೆಯ ಪ್ರಗತಿಗೆ ಸಹಕರಿಸಿರಿ;ಸಚಿವ ಆರ್.ವಿ.ದೇಶಪಾಂಡೆ
ಜಪಾನ್, ದಕ್ಷಿಣಕೊರಿಯಾಕ್ಕೆಉನ್ನತ ಮಟ್ಟದ ನಿಯೋಗದ ಭೇಟಿ: ಸಚಿವಆರ್.ವಿ.ದೇಶಪಾಂಡೆ ನೇತೃತ್ವದಲ್ಲಿ ಮಾರ್ಚ್5ರಂದು ಪ್ರಯಾಣ
ಹಳಿಯಾಳ:ಕರ್ನಾಟಕ ರಾಜ್ಯಕ್ಕೆ ಹೆಚ್ಚು ಬಂಡವಾಳ ಆಕರ್ಷಿಸುವ ಉದ್ದೇಶದಿಂದ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲ ಸೌಲಭ್ಯ ಅಭಿವೃದ್ಧಿ ಸಚಿವ ಆರ್.ವಿ.ದೇಶಪಾಂಡೆ ನೇತೃತ್ವದಲ್ಲಿ ಉನ್ನತ ಮಟ್ಟದ ನಿಯೋಗವು ಮಾರ್ಚ್ 5ರಂದು ಜಪಾನ್ ಮತ್ತು ದಕ್ಷಿಣಕೊರಿಯಾಕ್ಕೆ ಭೇಟಿ ನೀಡಲಿದೆ ಎಂದು ಸಚಿವರ ಹಳಿಯಾಳ ಕಾರ್ಯಾಲಯ ಪ್ರಕಟಣೆಯಲ್ಲಿ ತಿಳಿಸಿದೆ. ಮೊದಲಿಗೆ ಜಪಾನ್ಗೆ ಭೇಟಿ ನೀಡಲಿರುವ ನಿಯೋಗವು ಅಲ್ಲಿನ ಮಿಫ್ರೆಚರ್ ಪ್ರಾಂತೀಯ ಸರ್ಕಾರದೊಂದಿಗೆ ಕರ್ನಾಟಕ ರಾಜ್ಯವು ಈಗಾಗಲೇ … [Read more...] about ಜಪಾನ್, ದಕ್ಷಿಣಕೊರಿಯಾಕ್ಕೆಉನ್ನತ ಮಟ್ಟದ ನಿಯೋಗದ ಭೇಟಿ: ಸಚಿವಆರ್.ವಿ.ದೇಶಪಾಂಡೆ ನೇತೃತ್ವದಲ್ಲಿ ಮಾರ್ಚ್5ರಂದು ಪ್ರಯಾಣ
TSS Market Report 3-3-2018
Rate in rs / per QuintalTSS Sirsi … [Read more...] about TSS Market Report 3-3-2018
Apmc market report 03-03-2018
1] MARKET: HONNAVARCommodity Variety Grade Arrivals Units Min (Rs.) Max (Rs.) Modal (Rs.)Arecanut Chippu Average 1 Quintal 14009 17419 15710Arecanut Hale Chali Average 1 Quintal 17200 22609 19900Arecanut Hosa Chali Average 2 Quintal 18559 20970 19760 2] MARKET: … [Read more...] about Apmc market report 03-03-2018


