• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Canara News | Latest Canara News in Kannada | Regional Canara News

 

 

We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.

You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc

ಎಸ್. ಡಿ. ಎಂ. ಪದವಿ ಮಹಾವಿದ್ಯಾಲಯ, ಹೊನ್ನಾವರದ ಎನ್.ಎಸ್.ಎಸ್. ಘಟಕದ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ ಸಮಾರಂಭ

March 3, 2018 by Gaju Gokarna Leave a Comment

ಹೊನ್ನಾವರ ,ಎಸ್. ಡಿ. ಎಂ. ಪದವಿ ಮಹಾವಿದ್ಯಾಲಯ, ಹೊನ್ನಾವರದ ಎನ್.ಎಸ್.ಎಸ್. ಘಟಕ ಸಂತೆಗುಳಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಯೋಜಿಸಿದ್ದ ವಾರ್ಷಿಕ ವಿಶೇಷ ಶಿಬಿರದ ಸಮಾರೊಪ ಸಮಾರಂಭ ಇತ್ತೀಚೆಗೆ ನಡೆಯಿತು.ಹೊನ್ನಾವರ ,ಎಸ್. ಡಿ. ಎಂ. ಪದವಿ ಮಹಾವಿದ್ಯಾಲಯ, ಹೊನ್ನಾವರದ ಎನ್.ಎಸ್.ಎಸ್. ಘಟಕ ಸಂತೆಗುಳಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಯೋಜಿಸಿದ್ದ ವಾರ್ಷಿಕ ವಿಶೇಷ ಶಿಬಿರದ ಸಮಾರೊಪ ಸಮಾರಂಭ ಇತ್ತೀಚೆಗೆ ನಡೆಯಿತು. ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ … [Read more...] about ಎಸ್. ಡಿ. ಎಂ. ಪದವಿ ಮಹಾವಿದ್ಯಾಲಯ, ಹೊನ್ನಾವರದ ಎನ್.ಎಸ್.ಎಸ್. ಘಟಕದ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ ಸಮಾರಂಭ

ನಂದಿಕೇಶ್ವರ ದೇವಸ್ಥಾನದಲ್ಲಿ ಹಮ್ಮಿಕೊಡ ಶ್ರೀ ಬಳ್ಕೂರ ಕೃಷ್ಣ ಯಾಜಿಯವರಿಗೆ ಸನ್ಮಾನ ಹಾಗೂ ಯಕ್ಷಗಾನ ಪ್ರದರ್ಶನ

March 3, 2018 by Gaju Gokarna Leave a Comment

ಯಕ್ಷಕಲಾ ಪೋಷಕ ವೃಂದ ಕಲ್ಲಬ್ಬೆ ಇವರ ಆಶ್ರಯದಲ್ಲಿ ರಾಜ್ಯ ಪ್ರಶಸ್ತಿ ಪುರಸ್ಕøತ ಯಕ್ಷಗಾನ ಕಲಾವಿದ ಶ್ರೀ ಬಳ್ಕೂರ ಕೃಷ್ಣ ಯಾಜಿಯವರಿಗೆ ಸನ್ಮಾನ ಹಾಗೂ ಯಕ್ಷಗಾನ ಪ್ರದರ್ಶನವನ್ನು ಕುಮಟಾ ತಾಲೂಕಿನ ಮೂರೂರು ಗ್ರಾಮದ ಕಲ್ಲಬ್ಬೆಯ ನಂದಿಕೇಶ್ವರ ದೇವಸ್ಥಾನದಲ್ಲಿ ದಿನಾಂಕ 28-02-18 ರಂದು ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮವನ್ನು ಬಿಜೆಪಿ ಮುಖಂಡರು ಹಾಗೂ ಬೆಳಕು ಗ್ರಾಮೀಣಾಭಿವೃದ್ಧಿ ಟ್ರಸ್ಟ್‍ನ ಅಧ್ಯಕ್ಷ ಶ್ರೀ ನಾಗರಾಜ ನಾಯಕ ತೊರ್ಕೆ ಅವರು ಉದ್ಘಾಟಿಸಿದರು. ನಂತರ … [Read more...] about ನಂದಿಕೇಶ್ವರ ದೇವಸ್ಥಾನದಲ್ಲಿ ಹಮ್ಮಿಕೊಡ ಶ್ರೀ ಬಳ್ಕೂರ ಕೃಷ್ಣ ಯಾಜಿಯವರಿಗೆ ಸನ್ಮಾನ ಹಾಗೂ ಯಕ್ಷಗಾನ ಪ್ರದರ್ಶನ

ಯುವಶಕ್ತಿಯನ್ನು ಸರಿಯಾದ ಮಾರ್ಗದಲ್ಲಿ ವಿನಿಯೋಗಿಸಿದರೆ ನಮ್ಮ ದೇಶ ವಿಶ್ವಗುರು ಸ್ಥಾನಕ್ಕೇರಲು ಸಾಧ್ಯ : ನಾಗರಾಜ ನಾಯಕ ತೊರ್ಕೆ.

March 3, 2018 by Gaju Gokarna Leave a Comment

hnr Karki,Toppalakeri prgrm.

ಹೊನ್ನಾವರ , ಸ್ನೇಹ ಯುವಕ ಸಂಘ ತೊಪ್ಪಲಕೇರಿ, ಕರ್ಕಿ ಇವರ ಆಶ್ರಯದಲ್ಲಿ ಹೊನ್ನಾವರ, ಭಟ್ಕಳ ಮತ್ತು ಕುಮಟಾ ತಾಲೂಕಾ ಮಟ್ಟದ ಹೊನಲು ಬೆಳಕಿನ ವಾಲಿಬಾಲ ಪಂದ್ಯಾವಳಿಯನ್ನು ಹೊನ್ನಾವರ ತಾಲೂಕಿನ ಕರ್ಕಿಯ ತೊಪ್ಪಲಕೇರಿಯಲ್ಲಿ ಹಮ್ಮಿಕೊಳ್ಳಲಾಗಿತ್ತು. ಈ ಪಂದ್ಯಾವಳಿಯ ಸಭಾ ಕಾರ್ಯಕ್ರಮವನ್ನು ರಾಜ್ಯ ಕಬಡ್ಡಿ ಅಸೋಸಿಯೇಶನ್‍ನ ಉಪಾಧ್ಯಕ್ಷರಾದ ಸೂರಜ ನಾಯ್ಕ ಸೋನಿ ಅವರು ಉದ್ಘಾಟಿಸಿದರು. ನಂತರ ಮಾತನಾಡಿದ ಅವರು ತೊಪ್ಪಲಕೇರಿಯ ಸ್ನೇಹ ಯುವಕ ಸಂಘದವರು ಅತ್ಯಂತ ಉತ್ಸಾಹದೊಂದಿಗೆ … [Read more...] about ಯುವಶಕ್ತಿಯನ್ನು ಸರಿಯಾದ ಮಾರ್ಗದಲ್ಲಿ ವಿನಿಯೋಗಿಸಿದರೆ ನಮ್ಮ ದೇಶ ವಿಶ್ವಗುರು ಸ್ಥಾನಕ್ಕೇರಲು ಸಾಧ್ಯ : ನಾಗರಾಜ ನಾಯಕ ತೊರ್ಕೆ.

ಹಿಂದೂ ಕಾರ್ಯಕರ್ತರ ಕಗ್ಗೊಲೆಯನ್ನು ಖಂಡಿಸಿ ಜನಸುರಕ್ಷಾ ಯಾತ್ರೆ

March 3, 2018 by Gaju Gokarna Leave a Comment

ಹೊನ್ನಾವರ:ರಾಜ್ಯಾದ್ಯಂತ ನಡೆಯುತ್ತಿರುವ ಹಿಂದೂ ಕಾರ್ಯಕರ್ತರ ಕಗ್ಗೊಲೆಯನ್ನು ಖಂಡಿಸಿ ಜನಸುರಕ್ಷಾ ಯಾತ್ರೆ ಹಮ್ಮಿಕೊಳ್ಳಲಾಗಿದ್ದು ಮಾರ್ಚ 4 ರಂದು ತಾಲೂಕಿನಲ್ಲಿ ಪಾದಯಾತ್ರೆ ಮತ್ತು ಸಭಾ ಕಾರ್ಯಕ್ರಮ ನಡೆಯಲಿದೆ ಎಂದು ತಾಲೂಕು ಬಿಜೆಪಿ ಅಧ್ಯಕ್ಷ ಸುಬ್ರಾಯ ನಾಯ್ಕ ಹೇಳಿದರು.ಪಟ್ಟಣದಲ್ಲಿ  ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಬೆಳಿಗ್ಗೆ 10 ಗಂಟೆಗೆ ಬಿಜೆಪಿ ಮುಖಂಡರ ನೇತೃತ್ವದಲ್ಲಿ ಪಟ್ಟಣದ ಶರಾವತಿ ಸರ್ಕಲ್ ಬ್ರಹತ್ ಶೋಭಾಯಾತ್ರೆ ಆರಂಭವಾಗಲಿದ್ದು, … [Read more...] about ಹಿಂದೂ ಕಾರ್ಯಕರ್ತರ ಕಗ್ಗೊಲೆಯನ್ನು ಖಂಡಿಸಿ ಜನಸುರಕ್ಷಾ ಯಾತ್ರೆ

ಕೃಷಿ ನೀರಾವರಿ ಪಂಪ್ ಸೆಟ್‍ಗಳ ಸಕ್ರಮಗೊಳಿಸಿರುವ ಕುರಿತು ರೈತರಿಗೆ ಪ್ರಮಾಣ ಪತ್ರ ವಿತರಣೆ

March 3, 2018 by Yogaraj SK Leave a Comment

ಹಳಿಯಾಳ:  ಅಧಿಕಾರಿಗಳು ಪ್ರಾಮಾಣಿಕವಾಗಿ ನಿಷ್ಠೆಯಿಂದ ಕರ್ತವ್ಯನಿರ್ವಹಿಸಿದರೇ ಮಾತ್ರ ಸರ್ಕಾರದ ಯೋಜನೆಗಳು ಸರಿಯಾಗಿ ಅನುಷ್ಠಾನಗೊಂಡು ಕ್ಷೇತ್ರದ ಅಭಿವೃದ್ದಿ ಸಾಧ್ಯವಾಗುತ್ತದೆ ಎಂದು ಅಭಿಪ್ರಾಯಪಟ್ಟ ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಆ ದೀಶೆಯಲ್ಲಿ ಹಳಿಯಾಳ ಹೆಸ್ಕಾಂ ಇಲಾಖೆಯ ಕಾರ್ಯವೈಖರಿ ಶ್ಲಾಘನೀಯವಾಗಿದೆ ಎಂದರು.  ಪಟ್ಟಣದ ಡಾ.ಬಾಬು ಜಗಜೀವನರಾವ್ ಸಭಾಭವನದಲ್ಲಿ ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿಯ ಹಳಿಯಾಳ ಹೆಸ್ಕಾಂ ಕಾರ್ಯ ಮತ್ತು ಪಾಲನಾ … [Read more...] about ಕೃಷಿ ನೀರಾವರಿ ಪಂಪ್ ಸೆಟ್‍ಗಳ ಸಕ್ರಮಗೊಳಿಸಿರುವ ಕುರಿತು ರೈತರಿಗೆ ಪ್ರಮಾಣ ಪತ್ರ ವಿತರಣೆ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,831 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar