ಹಳಿಯಾಳ:- ಉತ್ತರ ಕನ್ನಡ ಜಿಲ್ಲೆಯ ಸೀಬರ್ಡ ನಿರಾಶ್ರಿತರ ಪರಿಹಾರ ವಿತರಣೆಯಲ್ಲಿ ಸತ್ಯಾಂಶವನ್ನು ಬಚ್ಚಿಟ್ಟು ಬಿಜೆಪಿ ಪಕ್ಷ ರಾಜಕಾರಣ ಮಾಡುತ್ತಿರುವುದು ದುರ್ದೈವದ ಸಂಗತಿಯಾಗಿದ್ದು ಜನತೆ ಸತ್ಯಾಂಶವನ್ನು ಅರಿತಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಹೇಳಿದರು. ಪಟ್ಟಣದ ತಮ್ಮ ಮನೆಯಲ್ಲಿ ನಡೆಸಿದ ಸುದ್ದಿಗೊಷ್ಠಿಯಲ್ಲಿ ಮಾನಾಡಿದ ಅವರು ಕಳೆದ 1983-84ನೇ ಸಾಲಿನಿಂದ ದೇಶದ ಅಭಿವೃದ್ಧಿಗಾಗಿ ತ್ಯಾಗ ಮಾಡಿದ ಸೀಬರ್ಡ ನಿರಾಶ್ರಿತರ ಪರಿಹಾರ ವಿತರಣೆಯ … [Read more...] about ಸೀಬರ್ಡ ನಿರಾಶ್ರಿತರ ಪರಿಹಾರ ವಿತರಣೆಯಲ್ಲಿ ಸತ್ಯಾಂಶವನ್ನು ಬಚ್ಚಿಟ್ಟು ಬಿಜೆಪಿ ಪಕ್ಷ ರಾಜಕಾರಣ ಮಾಡುತ್ತಿರುವುದು ದುರ್ದೈವದ ಸಂಗತಿ;ಸಚಿವ ಆರ್.ವಿ.ದೇಶಪಾಂಡೆ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಸರ್ಕಾರದಿಂದ ಕೊಟ್ಯಂತರ ರೂ. ಅನುದಾನ;ಹಲವು ಕಾಮಗಾರಿಗಳಿಗೆ ಸದ್ಯದಲ್ಲೇ ಚಾಲನೆ
ಹಳಿಯಾಳ:ರಾಜ್ಯ ಸರ್ಕಾರದಿಂದ ಹಳಿಯಾಳ-ಜೋಯಿಡಾ ಕ್ಷೇತ್ರ ಅಭಿವೃದ್ದಿಗೆ ಕೊಟ್ಯಂತರ ರೂ. ಅನುದಾನದ ಹೊಳೆಯೆ ಹರಿದು ಬರುತ್ತಿದ್ದು ಕ್ಷೇತ್ರದಲ್ಲಿ ಮತ್ತೇ ವಿವಿಧ ಅಭಿವೃದ್ದಿ ಕಾಮಗಾರಿಗಳಿಗಾಗಿ ಸರ್ಕಾರದಿಂದ ಕೊಟ್ಯಂತರ ರೂ. ಅನುದಾನ ಮಂಜೂರಾಗಿದ್ದು ಹಲವು ಕಾಮಗಾರಿಗಳಿಗೆ ಸದ್ಯದಲ್ಲೇ ಚಾಲನೆ ನೀಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಹೇಳಿದರು.ಹಳಿಯಾಳ: ರಾಜ್ಯ ಸರ್ಕಾರದಿಂದ ಹಳಿಯಾಳ-ಜೋಯಿಡಾ ಕ್ಷೇತ್ರ ಅಭಿವೃದ್ದಿಗೆ ಕೊಟ್ಯಂತರ ರೂ. ಅನುದಾನದ … [Read more...] about ಸರ್ಕಾರದಿಂದ ಕೊಟ್ಯಂತರ ರೂ. ಅನುದಾನ;ಹಲವು ಕಾಮಗಾರಿಗಳಿಗೆ ಸದ್ಯದಲ್ಲೇ ಚಾಲನೆ
Sirsi Movies as on 02-03-2018
Lakshmi Theatre Prema Baraha (UA) Kannada 10AM1PM4PM7PM … [Read more...] about Sirsi Movies as on 02-03-2018
Bhatkal Movies as on 02-03-2018
Pushpaanjali Theatre Bhaagamathie (UA)Telugu 2.30pm5.30pm8.30pm … [Read more...] about Bhatkal Movies as on 02-03-2018
Bhatkal Movies as on 02-03-2018
Lakshmi Theatre pad man hindi 2.30pm6 pm9 pm … [Read more...] about Bhatkal Movies as on 02-03-2018


