• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Canara News | Latest Canara News in Kannada | Regional Canara News

 

 

We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.

You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc

ದೇಶೀಯ ಕ್ರೀಡೆ, ಕಲೆಗಳಿಗೆ ಪ್ರೋತ್ಸಾಹ ನೀಡಿದ ಹರಿಕಾಂತ ಸಮಾಜದ ಕಾರ್ಯ ಶ್ಲಾಘನೀಯ : ನಾಗರಾಜ ನಾಯಕ ತೊರ್ಕೆ

March 1, 2018 by Gaju Gokarna Leave a Comment

ಹರಿಕಾಂತ ಸಮಾಜದ ಗಣೇಶೋತ್ಸವ ಸಮಿತಿ ಮಾದನಗೇರಿ ಹಾಗೂ ಊರ ನಾಗರಿಕರ ಆಶ್ರಯದಲ್ಲಿ ಹರಿಕಾಂತ ಸಮಾಜದವರಿಗಾಗಿ ಪ್ರಥಮ ವರ್ಷದ ಜಿಲ್ಲಾ ಮಟ್ಟದ ಹೊನಲು ಬೆಳಕಿನ ಕಬಡ್ಡಿ ಪಂದ್ಯಾವಳಿ ಹಾಗೂ ರಂಗೋಲಿ ಸ್ಪರ್ಧೆಯನ್ನು ದಿನಾಂಕ 24/2/2018 ರಂದು ಮಾದನಗೇರಿಯ ಹರಿಕಾಂತ ಸಮಾಜದ ಗಣೇಶೋತ್ಸವ ಸಮಿತಿಯಲ್ಲಿ ಹಮ್ಮಿಕೊಳ್ಳಲಾಗಿತ್ತು. ಈ ಪಂದ್ಯಾವಳಿಯ ಉದ್ಘಾಟಕರು ಹಾಗೂ ಅಧ್ಯಕ್ಷೀಯ ಸ್ಥಾನವನ್ನು ಅಲಂಕರಿಸಿದ ಬಿಜೆಪಿ ಮುಖಂಡರು ಹಾಗೂ ಬೆಳಕು ಗ್ರಾಮೀಣಾಭಿವೃದ್ಧಿ ಟ್ರಸ್ಟ್ ಅಧ್ಯಕ್ಷ ಶ್ರೀ … [Read more...] about ದೇಶೀಯ ಕ್ರೀಡೆ, ಕಲೆಗಳಿಗೆ ಪ್ರೋತ್ಸಾಹ ನೀಡಿದ ಹರಿಕಾಂತ ಸಮಾಜದ ಕಾರ್ಯ ಶ್ಲಾಘನೀಯ : ನಾಗರಾಜ ನಾಯಕ ತೊರ್ಕೆ

ನ್ಯೂ ಇಂಗ್ಲಿಷ್ ಸ್ಕೂಲ್‍ನಲ್ಲಿ ಯೋಗ ತರಬೇತಿ

March 1, 2018 by Gaju Gokarna Leave a Comment

ಹೊನ್ನಾವರ :ಸ್ಥಳೀಯ ನ್ಯೂ ಇಂಗ್ಲಿಷ್ ಸ್ಕೂಲ್‍ನಲ್ಲಿ ಶಾಲಾ ವಿದ್ಯಾರ್ಥಿಗಳಿಗಾಗಿ ಯೋಗ ತರಬೇತಿ ಕಾರ್ಯವನ್ನು ಆಯೋಜಿಸಲಾಗಿತ್ತು. ಪತಂಜಲಿ ಯೋಗ ಕೇಂದ್ರ ಹೊನ್ನಾವರ ಹಾಗೂ ನ್ಯೂ ಇಂಗ್ಲಿಷ್ ಸ್ಕೂಲ್ ಕ್ರೀಡಾ ಸಂಘದ ವತಿಯಿಂದ ಯೋಗ ಶಿಕ್ಷಕರಾದ ನಾಗೇಂದ್ರ ಭಟ್ಟ ವಿದ್ಯಾರ್ಥಿಗಳಿಗೆ ಯೋಗ ತರಬೇತಿ ನೀಡಿದರು. ವಿವಿಧ ಯೋಗಾಸನಗಳು, ಸೂರ್ಯ ನಮಸ್ಕಾರ ಹಾಗೂ ವಿವಿಧ ಆರೋಗ್ಯದ ಗುಟ್ಟುಗಳನ್ನು ವಿದ್ಯಾರ್ಥಿಗಳಿಗೆ ಪರಿಚಯಿಸಿದರು. ಪ್ರಾರಂಭದಲ್ಲಿ ಶಾಲಾ ಮುಖ್ಯಾಧ್ಯಾಪಕ ವಿ.ಎಸ್. … [Read more...] about ನ್ಯೂ ಇಂಗ್ಲಿಷ್ ಸ್ಕೂಲ್‍ನಲ್ಲಿ ಯೋಗ ತರಬೇತಿ

TSS Market Report 1-3-2018

March 1, 2018 by Sachin Hegde Leave a Comment

betel nut,Areca nut

Rate in rs / per QuintalTSS Sirs … [Read more...] about TSS Market Report 1-3-2018

ಕ್ರೀಡೆಗಳಿಂದ ಸದಾ ಚಟುವಟಿಕೆ ಹಾಗೂ ಏಕಾಗ್ರತೆಯಿಂದಿರಲು ಸಾಧ್ಯ – ನಾಗರಾಜ ನಾಯಕ ತೊರ್ಕೆ.

March 1, 2018 by Gaju Gokarna Leave a Comment

Kondakuli tennisball cricket.

ಹೊನ್ನಾವರ ತಾಲೂಕಿನ ಕೊಂಡಾಕುಳಿಯ ಶೃಂಗಾರ ಕ್ರಿಕೆಟ್ ಕ್ಲಬ್ ಇವರ ಆಶ್ರಯದಲ್ಲಿ ಮುಕ್ತ ಟೆನ್ನಿಸ್ ಹಾರ್ಡ ಬಾಲ್ ಕ್ರಿಕೆಟ್ ಪಂದ್ಯಾವಳಿಯನ್ನು ಹೊನ್ನಾವರದ ಸಿಂಗಾರ ಬೇಣದಲ್ಲಿ ಹಮ್ಮಿಕೊಳ್ಳಲಾಗಿತ್ತು.ಈ ಕಾರ್ಯಕ್ರಮವನ್ನು ಬಿಜೆಪಿ ಪ್ರಮುಖರು ಹಾಗೂ ಬೆಳಕು ಗ್ರಾಮೀಣಾಭಿವೃದ್ಧಿ ಟ್ರಸ್ಟ್‍ನ ಅಧ್ಯಕ್ಷ ನಾಗರಾಜ ನಾಯಕ ತೊರ್ಕೆ ಅವರು ಉದ್ಘಾಟಿಸಿದರು. ನಂತರ ಮಾತನಾಡಿದ ಅವರು ಕ್ರೀಡೆಗಳು ಮಾನವನ ಜೀವನದಲ್ಲಿ ಪ್ರಮುಖ ಪಾತ್ರವನ್ನು ವಹಿಸುತ್ತವೆ. ಕ್ರೀಡೆಗಳಿಂದ ದೈಹಿಕ ಮತ್ತು … [Read more...] about ಕ್ರೀಡೆಗಳಿಂದ ಸದಾ ಚಟುವಟಿಕೆ ಹಾಗೂ ಏಕಾಗ್ರತೆಯಿಂದಿರಲು ಸಾಧ್ಯ – ನಾಗರಾಜ ನಾಯಕ ತೊರ್ಕೆ.

ದೇಶವಿರೋಧಿ ಘೊಷಣೆ ಕೂಗುವವರನ್ನು ನಿಯಂತ್ರಿಸಲು ನೂತನ ಕಾನೂನು ರೂಪಿಸಿ !

March 1, 2018 by Vivek Shet Leave a Comment

ಸೈನಿಕರ ತಾಳ್ಮೆಗೆಡುವ ಮುನ್ನ ಸೈನಿಕರ ಮೇಲೆ ದಾಖಲಿಸಲಾದ ಅಪರಾಧವನ್ನು ಹಿಂಪಡೆಯಿರಿ ಮತ್ತು ಕಾಶ್ಮೀರದಲ್ಲಿ `ರಾಷ್ಟ್ರಪತಿ ಆಡಳಿತ' ಹೇರಿ ! - ಹಿಂದುತ್ವವಾದಿ ಸಂಘಟನೆಗಳ ಬೇಡಿಕೆ ಕಾಶ್ಮೀರದ ಸರ್ಕಾರವು ಒಂದೆಡೆ ಭಾರತೀಯ ಸೈನಿಕರ ಮೇಲೆ ಕಲ್ಲೆಸೆಯುವ 9730 ದೇಶದ್ರೋಹಿಗಳ ಮೇಲಿನ ಅಪರಾಧವನ್ನು ಹಿಂಪಡೆಯುತ್ತದೆ ಮತ್ತೊಂದೆಡೆ ಸೈನಿಕರು ಆತ್ಮರಕ್ಷಣೆಗಾಗಿ ಮಾಡಿದ ಕಾರ್ಯಾಚರಣೆಯಲ್ಲಿ ಇಬ್ಬರು ಕಲ್ಲುತೂರಾಟ ಮಾಡುವ ದೇಶದ್ರೋಹಿಗಳು ಮೃತಪಟ್ಟರೆಂದು ಸೈನಿಕರ ಮೇಲೆ ಅಪರಾಧವನ್ನು … [Read more...] about ದೇಶವಿರೋಧಿ ಘೊಷಣೆ ಕೂಗುವವರನ್ನು ನಿಯಂತ್ರಿಸಲು ನೂತನ ಕಾನೂನು ರೂಪಿಸಿ !

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,831 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar