ಹಳಿಯಾಳ:ಸಿದ್ದಾರೂಢ ಪರಂಪರೆಯ ಮಠವಾಗಿರುವ ಹಳಿಯಾಳ ತಾಲೂಕಿನ ಕೆ.ಕೆ. ಹಳ್ಳಿಯ ಶ್ರೀಗುರು ನಿತ್ಯಾನಂದ ಆಶ್ರಮದ 33ನೇ ಪುಣ್ಯಾರಾಧನೆ, 38ನೇ ವೇದಾಂತ ಮಹಾಸಭಾ ಕಾರ್ಯಕ್ರಮ ಹಾಗೂ ಜಾತ್ರಾ ಮಹೋತ್ಸವ ಸಾವಿರಾರು ಭಕ್ತರ ಭಕ್ತಿ ಘೋಷಗಳ ಮಧ್ಯೆ ಶ್ರದ್ದಾಭಕ್ತಿಯಿಂದ ಜರುಗಿತು. ರಥೋತ್ಸವ ಅಂಗವಾಗಿ ಆಶ್ರಮದ ಗುರುಗಳಾಗಿರುವ ಸುಬ್ರಹ್ಮಣ್ಯ ಸ್ವಾಮೀಜಿ ಅವರನ್ನು ರಥದಲ್ಲಿ ಕುಳ್ಳಿರಿಸಿ ಸಾವಿರಾರು ಭಕ್ತರು ರಥವನ್ನು ಎಳೆದರು. ಸ್ವಾಮೀಜಿಯವರನ್ನು ರಥದಲ್ಲಿ ಕುಳ್ಳಿರಿಸಿ ರಥೋತ್ಸವ … [Read more...] about ಶ್ರದ್ದಾಭಕ್ತಿಯಿಂದ ಜರುಗಿದ ಜಾತ್ರಾ ಮಹೋತ್ಸ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಕೈಯಲ್ಲಿ ಸಿಡಿಮದ್ದು ಸ್ಪೋಟ; ಗಾಯಗೊಂಡ ರೈಮಂಡ್ ಕೈತಾನ ಮಿರಾಂಡ
ಹೊನ್ನಾವರ:ತಾಲೂಕಿನ ಹೊಸಾಡದ ರಂಗಿನಮೋಟಾದಲ್ಲಿ ಭಟ್ಕಳ ಶಾಸಕ ಮಂಕಾಳ ವೈದ್ಯ ಅವರ ಉಪಸ್ಥಿತಿಯಲ್ಲಿ ವಾಲಿಬಾಲ್ ಪಂದ್ಯಾವಳಿಯ ವೇದಿಕೆ ಕಾರ್ಯಕ್ರಮ ನಡೆಯುತ್ತಿದ್ದಾಗ ಅಲ್ಲಿಗೆ ಸಮೀಪದಲ್ಲಿ ವ್ಯಕ್ತಿಯೊಬ್ಬನ ಕೈಯಲ್ಲಿ ಸಿಡಿಮದ್ದು ಸ್ಪೋಟಗೊಂಡ ಘಟನೆ ರವಿವಾರ ರಾತ್ರಿ ನಡೆದಿದೆ. ಪ್ರಭಾತನಗರದ ರೈಮಂಡ್ ಕೈತಾನ ಮಿರಾಂಡ (24) ಎಂಬುವವನು ಸಿಡಿಮದ್ದು ಸಿಡಿಸಿ ಗಾಯಗೊಂಡ ವ್ಯಕ್ತಿ. ಹೊಸಾಡದಲ್ಲಿ ಶರಾವತಿ ಫ್ರೆಂಡ್ಸ್ ಅವರು ಆಯೋಜಿಸಿದ್ದ ವಾಲಿಬಾಲ್ ಪಂದ್ಯಾವಳಿಯ … [Read more...] about ಕೈಯಲ್ಲಿ ಸಿಡಿಮದ್ದು ಸ್ಪೋಟ; ಗಾಯಗೊಂಡ ರೈಮಂಡ್ ಕೈತಾನ ಮಿರಾಂಡ
Apmc market report
1] MARKET: KARWARCommodity Variety Grade Arrivals Units Min (Rs.) Max (Rs.) Modal (Rs.)Paddy Paddy Medium Variety Average 100 Quintal 1600 1850 1800 2] MARKET: KUMTACommodity Variety Grade Arrivals Units Min (Rs.) Max (Rs.) Modal … [Read more...] about Apmc market report
TSS Market Report 26-2-2018
Rate in RS / per Quintal TSS Sirsi* min max avg *Rashi 32099 34508 33496*↔ *Bette 24009 32709 28566* *Kole 20121 20619 20370* *K G 16099 22619 19969* *Chali 22518 24298 23574*↔ *N Chali 19609 21769 21254* *Ch kem 16009 20249 18233* *B Got 15709 … [Read more...] about TSS Market Report 26-2-2018
ಪ್ರಕೃತಿ ಜೊತೆಗಿನ ಸಂಬಂಧ ಅನ್ಯೋನ್ಯವಾಗಿರಲಿ: ಚನ್ನಕೇಶವ ರೆಡ್ಡಿ
ಹೊನ್ನಾವರ:ಪ್ರಕೃತಿಗೆ ಅದಮ್ಯ ಶಕ್ತಿಯಿದ್ದು ಇದರೊಟ್ಟಿಗೆ ಸಂಘರ್ಷಕ್ಕಿಳಿಯದೆ ಅನ್ಯೋನ್ಯತೆಯ ಸಂಬಂಧವನ್ನು ಹೊಂದುವ ಮೂಲಕ ಬದುಕಿನಲ್ಲಿ ಆನಂದ ಪಡೆಯಬೇಕು' ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಚನ್ನಕೇಶವ ರೆಡ್ಡಿ ಅಭಿಪ್ರಾಯಪಟ್ಟರು. ಅರಣ್ಯ ಇಲಾಖೆಯ ಹೊನ್ನಾವರ ವಿಭಾಗ,ಕಾಮಕೋಡ ದುರ್ಗಮ್ಮ ದೇವಸ್ಥಾನ,ಕಾಮಕೋಡ ಪರಿಸರ ಕೂಟ,ಕಸಾಪ ಹೊನ್ನಾವರ ತಾಲ್ಲೂಕು ಘಟಕ,ಎಸ್ಡಿಎಂ ಕಾಲೇಜಿನ ಬಯೋ ಕ್ಲಬ್,ಎನ್ಎಸ್ಎಸ್,ರೋಟರ್ಯಾಕ್ಟ್,ರೆಡ್ಕ್ರಾಸ್ ಘಟಕಗಳ ಆಶ್ರಯದಲ್ಲಿ ಹಾಚಲಮಕ್ಕಿಯ … [Read more...] about ಪ್ರಕೃತಿ ಜೊತೆಗಿನ ಸಂಬಂಧ ಅನ್ಯೋನ್ಯವಾಗಿರಲಿ: ಚನ್ನಕೇಶವ ರೆಡ್ಡಿ



