1] MARKET: HONNAVARCommodity Variety Grade Arrivals Units Min (Rs.) Max (Rs.) Modal (Rs.)Arecanut Chippu Average 1 Quintal 14000 17600 15800Arecanut Factory Average 1 Quintal 10730 11280 11030Arecanut Hale Chali Average 1 Quintal 18730 23140 20560Arecanut Hosa … [Read more...] about Apmc market report 24-2-2018
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
TSS Market Report 24-2-2018
Rate in rs / per Quintal TSS Sirsi … [Read more...] about TSS Market Report 24-2-2018
ಸಾವಯವ ಹಾಗು ರಾಸಾಯನಿಕಗೊಬ್ಬರಗಳ ದರಗಳು 24-2-2018
TSS ಕೃಷಿ ಸೂಪರ್ ಮಾರ್ಕೇಟ್ ಶಿರಸಿ* rs , ಪ್ರತಿ 50 KG ಚೀಲಕ್ಕೆ* ರಾಸಾಯನಿಕ ಗೊಬ್ಬರಗಳ ದರ*ಯೂರಿಯಾ...........295* *ರಾಕ್ ಫಾಸ್ಫೇಟ್............365* *ಸೂಪರ್ ಫಾಸ್ಫೇಟ್.......370* *ಪೋಟ್ಯಾಶ್...(IPL).....624* *Mangala 14:6:21....660* *RCF 20:20:0:13 ...903* *ಇಫ್ಕೊ 10:26:26....1055* *ಸುಫಲಾ15:15:15.......887* *ಡಿ ಎ ಪಿ(Cribco)..1091.50*ಸಾವಯವ ಗೊಬ್ಬರಗಳ … [Read more...] about ಸಾವಯವ ಹಾಗು ರಾಸಾಯನಿಕಗೊಬ್ಬರಗಳ ದರಗಳು 24-2-2018
ಹಿಂದೂ ಧರ್ಮ ಜಾಗೃತಿ ಸಭೆ
ಹಿಂದೂ ಸಮಾಜಕ್ಕೆ ಧರ್ಮಶಿಕ್ಷಣವನ್ನು ನೀಡಿ, ಹಿಂದೂಗಳಲ್ಲಿ ಧರ್ಮಜಾಗೃತಿ ಮೂಡಿಸುವ ಹಿಂದೂ ಧರ್ಮ ಜಾಗೃತಿ ಸಭೆ.ಹಿಂದೂ ಜನಜಾಗೃತಿ ಸಮಿತಿಯು ಕಳೆದ 10 ವರ್ಷಗಳಿಂದ ಹಿಂದುತ್ವದ ರಕ್ಷಣೆಗಾಗಿ ಹಾಗೂ ಹಿಂದೂ ರಾಷ್ಟ್ರದ ಸ್ಥಾಪನೆಗಾಗಿ ಹಿಂದೂ ಧರ್ಮಜಾಗೃತಿ ಸಭೆಗಳ ಆಯೋಜನೆ ಮಾಡುತ್ತಿದೆ. ಈ ಧರ್ಮ ಸಭೆಗಳ ಉದ್ದೇಶ ರಾಜಕೀಯವಲ್ಲ, ಬದಲಾಗಿ ಹಿಂದೂ ಧರ್ಮದ ಮೇಲಾಗುತ್ತಿರುವ ವಿವಿಧ ಆಕ್ರಮಣಗಳ ಬಗ್ಗೆ ಜಾಗೃತಿಯನ್ನು ಮೂಡಿಸುವುದು, ಜೊತೆಗೆ ಹಿಂದೂ ಧರ್ಮೀಯರಲ್ಲಿ ಸ್ವಧರ್ಮದ ಬಗ್ಗೆ … [Read more...] about ಹಿಂದೂ ಧರ್ಮ ಜಾಗೃತಿ ಸಭೆ
ಸಂಸದೀಯ ಪ್ರಜಾಪ್ರಭುತ್ವದ ಕುರಿತು ಕಾರ್ಯಾಗಾರ
ಹೊನ್ನಾವರ. ಕಾಲೇಜುಶಿಕ್ಷಣಇಲಾಖೆ, ಬೆಂಗಳೂರು ಇವರ ನಿರ್ದೇಶನದಂತೆ ಎಸ್.ಡಿ.ಎಂ. ಪದವಿ ಕಾಲೇಜಿನಲ್ಲಿ ‘ಮತದಾರರ ಸಾಕ್ಷರತಾ ಸಂಘ’ದಿಂದ ರಾಜ್ಯಶಾಸ್ತ್ರ ವಿದ್ಯಾರ್ಥಿಗಳಿಗೆ ನಮ್ಮ ಸಂಸದೀಯ ಪ್ರಜಾಪ್ರಭುತ್ವದ ಸ್ವರೂಪಗಳ ಕುರಿತು ತಿಳುವಳಿಕೆಯನ್ನು ನೀಡುವುದಕ್ಕಾಗಿ ಕಾರ್ಯಾಗಾರವನ್ನು ನಡೆಸಲಾಯಿತು. ಸಂಪನ್ಮೂಲ ವ್ಯಕ್ತಿಗಳಾಗಿ ಹಿರಿಯ ಪತ್ರಕರ್ತರಾದ ಜಿ.ಯು.ಭಟ್ಟ ಮತ್ತು ಸೆಂಟ್ಥಾಮಸ್ ಪ್ರೌಢಶಾಲೆಯ ವಿಶ್ರಾಂತ ಪ್ರಾಂಶುಪಾಲರಾದ, ಎಸ್.ಜೆ.ಕೈರನ್ … [Read more...] about ಸಂಸದೀಯ ಪ್ರಜಾಪ್ರಭುತ್ವದ ಕುರಿತು ಕಾರ್ಯಾಗಾರ


