ಹೊನ್ನಾವರ:ಅರಣ್ಯ ಇಲಾಖೆಯ ಹೊನ್ನಾವರ ಅರಣ್ಯ ವಿಭಾಗ,ಕಾಮಕೋಡ ಪರಿಸರ ಕೂಟ,ಕಸಾಪ ಹೊನ್ನಾವರ ಘಟಕ,ಎಸ್ಡಿಎಂ ಕಾಲೇಜಿನ ಬಯೋ ಕ್ಲಬ್,ರೊಟರ್ಯಾಕ್ಟ್,ಎನ್ಎಸ್ಎಸ್ ಹಾಗೂ ರೆಡ್ ಕ್ರಾಸ್ ಘಟಕಗಳ ಸಹಯೋಗದಲ್ಲಿ ಪ್ರಕೃತಿ ಶಿಬಿರ ಮತ್ತು 'ಕಾಡು ಬೆಳದಿಂಗಳಲ್ಲಿ ಭಾವಲಹರಿ' ಎಂಬ ವೈಶಿಷ್ಟ್ಯಪೂರ್ಣ ಪರಿಸರ ಸ್ನೇಹಿ ಸಾಂಸ್ಕøತಿಕ ಕಾರ್ಯಕ್ರಮ ಹೆರಾವಲಿ ಗ್ರಾಮದ ಹಾಚಲಮಕ್ಕಿಯ ಕಾಮಕೋಡ ದೇವರಕಾಡಿನಲ್ಲಿರುವ ಶ್ರೀ ದುರ್ಗಮ್ಮ ದೇವಸ್ಥಾನದ ಆವರಣದಲ್ಲಿ ಫೆ.25ರಂದು … [Read more...] about “ಕಾಡುಬೆಳದಿಂಗಳಲ್ಲಿ ಭಾವಲಹರಿ’ ಫೆ.25ರಂದು
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
Apmc market report 23-2-2018
1] MARKET: HONNAVARCommodity Variety Grade Arrivals Units Min (Rs.) Max (Rs.) Modal (Rs.)Arecanut Chippu Average 4 Quintal 14009 17669 15119Arecanut Factory Average 2 Quintal 10729 11279 11009Arecanut Hale Chali Average 8 Quintal 18739 23139 20409Arecanut Hosa … [Read more...] about Apmc market report 23-2-2018
TSS Market Report 23-2-2018
Rate in rs / per Quintaದರದಲ್ಲಿ ಇಳಿಕೆTSS Sirsi … [Read more...] about TSS Market Report 23-2-2018
ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ ಟಾಪ್ ವಿತರಣೆ
ಹಳಿಯಾಳ:ಸರ್ಕಾರದೊಂದಿಗೆ ಶಿಕ್ಷಣ ರಂಗದ ಅಭಿವೃದ್ದಿಗೆ ಖಾಸಗಿಯವರು ಸಹ ಕೈ ಜೋಡಿಸಿದರೇ ಶೈಕ್ಷಣಿಕ ಉನ್ನತಿ ಸಾಧಿಸಲು ಸಾಧ್ಯವಾಗುತ್ತದೆ. ಅಲ್ಲದೇ ಸಂಘ ಸಂಸ್ಥೆಗಳು ಸಹ ಮಾರ್ಗದರ್ಶನ ಮಾಡುವುದರಿಂದ ಶಿಕ್ಷಣ ಸಾಮಾನ್ಯ ಜನರಿಗೂ ತಲುಪಲು ಸುಲಭವಾಗುತ್ತದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಅಭಿಪ್ರಾಯಪಟ್ಟರು. ಪಟ್ಟಣದ ಕೆ.ಎಲ್.ಎಸ್ ಸೊಸಾಟಿಯ ವಿಜ್ಞಾನ ಮತ್ತು ಬಿಸಿಎ ಪದವಿ ಪೂರ್ವ ಕಾಲೇಜಿನ ಬಿಸಿಎ ವಿಭಾಗದ ಎಲ್ಲಾ 150 ವಿದ್ಯಾರ್ಥಿಗಳಿಗೆ ದಾಲ್ಮೀಯಾ … [Read more...] about ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ ಟಾಪ್ ವಿತರಣೆ
ಜಿ.ಪ್ಲಸ್ ಟೂ ಯೋಜನೆಗೆ ಶೀಘ್ರದಲ್ಲಿಯೇ ಚಾಲನೆ;ಸಚಿವ ಆರ್.ವಿ.ದೇಶಪಾಂಡೆ
ಹಳಿಯಾಳ: ಹಳಿಯಾಳ ಮತ್ತು ದಾಂಡೇಲಿಯಲ್ಲಿ ಬಡವರಿಗೆ ಅತ್ಯಂತ ಯೋಗ್ಯ ದರದಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಸಹಾಯಧನದೊಂದಿಗೆ ಫಲಾನುಭವಿಗಳ ವಂತಿಗೆಯ ಮೂಲಕ ಮನೆಗಳನ್ನು ನಿರ್ಮಿಸುವ ಪಟ್ಟಣದ ಬಹುನಿರೀಕ್ಷಿತ ಜಿ.ಪ್ಲಸ್ ಟೂ ಯೋಜನೆಗೆ ಶೀಘ್ರದಲ್ಲಿಯೇ ಚಾಲನೆ ನೀಡಲಾಗುವುದು 2 ತಾಲೂಕುಗಳಲ್ಲಿ ಎಕಕಾಲಕ್ಕೆ ಅಡಿಗಲ್ಲು ಸಮಾರಂಭ ನಡೆಸಿ ಕಾಮಗಾರಿಗೆ ಚಾಲನೆ ನೀಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಹೆಳಿದರು. ಪಟ್ಟಣದ ಪುರಸಭಾ ಭವನದಲ್ಲಿ ನಡೆದ ಆಶ್ರಯ … [Read more...] about ಜಿ.ಪ್ಲಸ್ ಟೂ ಯೋಜನೆಗೆ ಶೀಘ್ರದಲ್ಲಿಯೇ ಚಾಲನೆ;ಸಚಿವ ಆರ್.ವಿ.ದೇಶಪಾಂಡೆ

