ಯಲ್ಲಾಪುರ: ತಾಲ್ಲೂಕಿನ ಉಮ್ಮಚಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಣಸೇಮನೆ ಎಂಬಲ್ಲಿ ವಿದ್ಯುತ್ ಸರ್ವಿಸ್ ಲೈನ್ ಸರಿಪಡಿಸಲು ಹೋಗಿದ್ದ ವ್ಯಕ್ತಿಯೊಬ್ಬರು ವಿದ್ಯುತ್ ಆಘಾತಕ್ಕೆ ಬಲಿಯಾಗಿದ್ದಾರೆ.ಪಟ್ಟಣ ವ್ಯಾಪ್ತಿಯ ಸಬಗೇರಿಯ ಆದಂಸಾಬ್ ಇ ಶೇಖ್ (75)ಮೃತಪಟ್ಟವರು.ಅವರು ಉಮ್ಮಚಗಿಯ ಹುಣಸೇಮನೆಯಲ್ಲಿಅತಿಕ್ರಮಣ ಜಮೀನಿನಲ್ಲಿರುವ ತಮ್ಮ ಮನೆಗೆ ವಿದ್ಯುತ್ ಸಂಪರ್ಕಕಡಿತಗೊಂಡಿದ್ದರಿಂದ ಸರಿಪಡಿಸಲು ಸಮೀಪದ ವಿದ್ಯುತ್ಕಂಬವನ್ನು ಏರಿದ್ದರು. ಸರ್ವಿಸ್ ಲೈನ್ … [Read more...] about ವಿದ್ಯುತ್ ಸ್ಪರ್ಶ ದಿಂದ ಮೃತಪಟ್ಟ ವೃದ್ಧ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ತಾಲೂಕು ಪಂಚಾಯತಿ ಸಾಮಾನ್ಯ ಸಭೆ
ಯಲ್ಲಾಪುರ : ಪಟ್ಟಣದ ತಾಲೂಕ ಪಂಚಾಯತ ಆವರಣದಲ್ಲಿರುವ ಸಾಮರ್ಥ್ಯ ಸೌಧದಲ್ಲಿ ತಾಲೂಕ ಪಂಚಾಯತ ಸಾಮಾನ್ಯ ಸಭೆ ತಾ.ಪಂ. ಆಡಳಿತಾಧಿಕಾರಿ ನಟರಾಜ್ ಟಿ.ಎಚ್. ಅಧ್ಯಕ್ಷತೆಯಲ್ಲಿ ನಡೆಯಿತು. ಸಭೆಯಲ್ಲಿ ವಿವಿಧ ಇಲಾಖೆಗಳ ತಾಲೂಕ ಮಟ್ಟದ ಅಧಿಕಾರು ಹಾಜರಿದ್ದು, ತಮ್ಮ ಇಲಾಖೆಯ ಕಾರ್ಯ ಪ್ರಗತಿಯ ಕುರಿತು ವಿವರ ನೀಡಿದರು. ಆರೋಗ್ಯ ಇಲಾಖೆಯಿಂದ ತಾಲೂಕಿನಲ್ಲಿ ಒಂದು ಡೆಂಗ್ಯೂ ಕೇಸ್ ಪತ್ತೆಯಾಗಿದ್ದು, ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. 60 ವರ್ಷ ಮೇಲ್ಪಟ್ಟವರಿಗೆ ಬೂಸ್ಟರ್ … [Read more...] about ತಾಲೂಕು ಪಂಚಾಯತಿ ಸಾಮಾನ್ಯ ಸಭೆ
ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ಶುದ್ಧ ಕುಡಿಯುವ ನೀರಿನ ಘಟಕವನ್ನು ಕೊಡುಗೆ ಯಾಗಿ ನೀಡಿದ ವಿವೇಕ್ ಹೆಬ್ಬಾರ
ಯಲ್ಲಾಪುರ ಪಟ್ಟಣದ ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ಯುವ ನಾಯಕ ವಿವೇಕ್ ಹೆಬ್ಬಾರ ತಮ್ಮ ವಿಂಪ್ ಸಂಸ್ಥೆಯ ಸಿ.ಎಸ್.ಆರ್ ಕಾರ್ಯ ಚಟುವಟಿಕೆಯ ಅಡಿಯಲ್ಲಿ ಕೊಡುಗೆಯಾಗಿ ನೀಡಿದ್ದ 5 ಲಕ್ಷ ರೂಪಾಯಿ ವೆಚ್ಚದ ಶುದ್ಧ ಕುಡಿಯುವ ನೀರಿನ ಘಟಕವನ್ನುಸಚಿವ ಶಿವರಾಮ ಹೆಬ್ಬಾರ್ ಉದ್ಘಾಟಿಸಿ ಮಾತನಾಡಿವಿದ್ಯೆ ಯಾರೊಬ್ಬರ ಸ್ವತ್ತು ಅಲ್ಲ ಅದಕ್ಕೆ ಬಡವ, ಶ್ರೀಮಂತ ಎಂಬ ಭೇದ ಭಾವ ಇಲ್ಲಾ. ಇಂದು ವಿದ್ಯೆ ಮತ್ತು ಯೋಗ್ಯತೆ ಎರಡನ್ನೂ ಸಹ ಪರಿಗಣಿಸುವ ಸ್ಪರ್ಧಾತ್ಮಕ ಯುಗ ಆದ ಕಾರಣ ಕೇವಲ … [Read more...] about ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ಶುದ್ಧ ಕುಡಿಯುವ ನೀರಿನ ಘಟಕವನ್ನು ಕೊಡುಗೆ ಯಾಗಿ ನೀಡಿದ ವಿವೇಕ್ ಹೆಬ್ಬಾರ
ಅಪಘಾತದಲ್ಲಿ ಮೃತ ಪಟ್ಟ ಪತ್ರಿಕೆ ವಿತರಕನ ಕುಟುಂಬಕ್ಕೆ ಆರ್ಥಿಕ ನೆರವು :ಸಚಿವಶಿವರಾಂ ಹೆಬ್ಬಾರ್ ಭರವಸೆ
ಯಲ್ಲಾಪುರ/ಬೆಂಗಳೂರು :ಪತ್ರಿಕೆ ಹಂಚುವ ಸಂದರ್ಭದಲ್ಲಿ ಬಸ್ ಡಿಕ್ಕಿ ಹೊಡೆದು ಮೃತಪಟ್ಟಿದ್ದ ಶಿವಮೊಗ್ಗ ಜಿಲ್ಲೆಯ ಸಾಗರದ ಯುವಕ ಗಣೇಶ್ ಅವರ ಕುಟುಂಬಕ್ಕೆ ಆರ್ಥಿಕ ನೆರವು ನೀಡುವುದಾಗಿ ಕಾರ್ಮಿಕ ಸಚಿವರಾದ ಶಿವರಾಂ ಹೆಬ್ಬಾರ್ ಭರವಸೆ ನೀಡಿದ್ದಾರೆ.ಗಣೇಶ್ ಅವರ ಕುಟುಂಬ ತೀವ್ರ ಸಂಕಷ್ಟದಲ್ಲಿರುವ ಬಗ್ಗೆ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ (ಕೆಯುಡಬ್ಲ್ಯೂಜೆ) ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಮತ್ತು ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟದ ಅಧ್ಯಕ್ಷ … [Read more...] about ಅಪಘಾತದಲ್ಲಿ ಮೃತ ಪಟ್ಟ ಪತ್ರಿಕೆ ವಿತರಕನ ಕುಟುಂಬಕ್ಕೆ ಆರ್ಥಿಕ ನೆರವು :ಸಚಿವಶಿವರಾಂ ಹೆಬ್ಬಾರ್ ಭರವಸೆ




