1] MARKET: KUMTACommodity Variety Grade Arrivals Units Min (Rs.) Max (Rs.) Modal (Rs.)Arecanut Chippu Average 75 Quintal 14509 18069 17629Arecanut Coca Average 25 Quintal 10569 16089 15749Arecanut Factory Average 50 Quintal 6509 11899 11619Arecanut Hale … [Read more...] about Apmc market report 21-2-2018
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
TSS Market Report 21-2-2018
Rate in rs / per QuintalTSS Sirsi … [Read more...] about TSS Market Report 21-2-2018
ಅಕ್ಕಿ ದರಗಳು 21-2-2018
ಟಿ.ಎಸ್.ಎಸ್ ಸೂಪರ್ ಮಾರ್ಕೇಟ್ ಶಿರಸಿ rs ಪ್ರತಿ ಕೇ.ಜಿ ಗೆ *ಅಕ್ಕಿ ಅಭಿಲಾಷ...............25.50* *ಬಾರ್ಲಿಅಕ್ಕಿ....................38* *ಸ್ಟೀಮ್ (ಸೋನಾ77).......38* *ಅಕ್ಕಿ ರಾ(S M GOLD).......26* *ನವಣೆ ಅಕ್ಕಿ....................49* *ಕುಚಿಗೆ ಅಕ್ಕಿ.....................32* *ಅಕ್ಕಿ ಪೂನಮ್ ಗೌರಿ.......30.50* *ಲಕ್ಷ್ಮಿ ಗೋಲ್ಡ ಸೋನಾ......47* *ಜೀರಾ ರೈಸ್....................62* *ಸೋನಾ … [Read more...] about ಅಕ್ಕಿ ದರಗಳು 21-2-2018
ಅದ್ಧೂರಿಯಾಗಿ ಸಂಪನ್ನಗೊಂಡ ಗೋಕರ್ಣದ ಕರಾವಳಿ ಬಾಯ್ಸ ತಂಡದ ಹಗ್ಗಜಗ್ಗಾಟ ಸ್ಪರ್ಧೆ
ಕರಾವಳಿ ಬಾಯ್ಸ್ ಗೋಕರ್ಣ ಇವರ ಆಶ್ರಯದಲ್ಲಿ ಮಹಾಶಿವರಾತ್ರಿಯ ಪ್ರಯುಕ್ತ ಗೋಕರ್ಣದ ಮುಖ್ಯ ಸಮುದ್ರ ತೀರದಲ್ಲಿ ದಿನಾಂಕ 18/2/2018 ರಂದು ಹಗ್ಗ ಜಗ್ಗಾಟ ಸ್ಪರ್ಧಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಬಿಜೆಪಿ ಪ್ರಮುಖರು ಹಾಗೂ ಬೆಳಕು ಗ್ರಾಮೀಣಾಭಿವೃದ್ದಿ ಟ್ರಸ್ಟನ ಅಧ್ಯಕ್ಷರಾದ ನಾಗರಾಜ ನಾಯಕ ತೊರ್ಕೆ ಅವರು ಈ ಸ್ಪರ್ಧಾ ಕಾರ್ಯಕ್ರಮಕ್ಕೆ ದೀಪ ಬೆಳಗುವುದರ ಮೂಲಕ ಚಾಲನೆ ನೀಡಿದರು. ನಂತರ ಮಾತನಾಡಿದ ಅವರು ಕರಾವಳಿ ಬಾಯ್ಸ್ ಸಂಘಟನೆಯವರು ಕಡಲ ತೀರದಲ್ಲಿ ಸುಂದರವಾದ … [Read more...] about ಅದ್ಧೂರಿಯಾಗಿ ಸಂಪನ್ನಗೊಂಡ ಗೋಕರ್ಣದ ಕರಾವಳಿ ಬಾಯ್ಸ ತಂಡದ ಹಗ್ಗಜಗ್ಗಾಟ ಸ್ಪರ್ಧೆ
ಇಂದು ಪರೇಶ್ ಮನೆಗೆ ಅಮಿತ್ ಷಾ
ಹೊನ್ನಾವರ :ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಚಾಂಆಕ್ಷನೆಂದೆ ಖ್ಯಾತರಾಗಿರುವ ಅಮಿತ್ ಷಾ ಫೆ.21 ರಂದು ಹೊನ್ನಾವರದ ಬಡ ಮೀನುಗಾರ ಕುಟುಂಬದ ಮೃತ ಯುವಕ ಪರೇಶ್ ಮೇಸ್ತರ ಮನೆಗೆ ಭೇಟಿ ನೀಡಿ ಸಾಂತ್ವನ ಹೇಳಲಿದ್ದಾರೆ. ಇದರಿಂದ ಬಿಜೆಪಿ ಪಾಳಯದಲ್ಲಿ ಹೊಸ ಉತ್ಸಾಹ, ಟಿಕೇಟ್ ಅಕ್ಷಾಂಕಿಗಳಲ್ಲಿ ತಳಮಳ ಸಾರ್ವಜನಿಕ ವಲಯದಲ್ಲಿ ಕೂತುಹಲ. ಪರೇಶ್ ಕುಟುಂಬದವರಿಗೆ ನ್ಯಾಯ ಸಿಗುವ ನಿರೀಕ್ಷೆಯಲ್ಲಿದೆ. … [Read more...] about ಇಂದು ಪರೇಶ್ ಮನೆಗೆ ಅಮಿತ್ ಷಾ



